Surya Gochara: ಮಿಥುನ ರಾಶಿಯಲ್ಲಿ ಸೂರ್ಯನ ಸಂಚಾರ- ಈ ರಾಶಿಯವರಿಗೆ ಧನ ಯೋಗ

                                          

Surya Gochara: ನಿನ್ನೆ (15 ಜೂನ್, 2023, ಗುರುವಾರ)ಯಷ್ಟೇ ಗ್ರಹಗಳ ರಾಜ ಸೂರ್ಯದೇವನು ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಯನ್ನು ಪ್ರವೇಶಿಸಿದ್ದಾನೆ. ಮುಂದಿನ ಒಂದು ತಿಂಗಳು ಸೂರ್ಯ ದೇವ ಇದೇ ರಾಶಿಯಲ್ಲಿ ಸಂಚರಿಸಲಿದ್ದು ದ್ವಾದಶ ರಾಶಿಗಳಲ್ಲಿ ಕೆಲವು ರಾಶಿಯವರಿಗೆ ಇದನ್ನು ಅತ್ಯಂತ ಮಂಗಳಕರ ಸಮಯ ಎಂದು ಬಣ್ಣಿಸಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

15 ಜೂನ್, 2023, ಗುರುವಾರವಷ್ಟೇ ಗ್ರಹಗಳ ರಾಜ ಸೂರ್ಯನು ಮಿಥುನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಮುಂದಿನ ಜುಲೈ 17 ರವರೆಗೆ ಇದೇ ರಾಶಿ ಚಕ್ರದಲ್ಲಿ ಸಂಚರಿಸಲಿರುವ ಸೂರ್ಯ ದೇವನು ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಭಾರೀ ಅದೃಷ್ಟವನ್ನು ಕರುಣಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

2 /6

ಸೂರ್ಯನ ರಾಶಿ ಪರಿವರ್ತನೆಯು ಈ ರಾಶಿಯವರಿಗೆ ಸಹೋದರ-ಸಹೋದರಿಯರ ನಡುವಿನ ಸಂಬಂಧವನ್ನು ಸುಧಾರಿಸಲಿದೆ. ಒಡಹುಟ್ಟಿದವರ ನಡುವೆ ಪ್ರೀತಿ ಹೆಚ್ಚಾಗುವುದರ ಜೊತೆಗೆ ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿದೆ. 

3 /6

ಸೂರ್ಯ ಸಂಚಾರವು ಈ ರಾಶಿಯವರಿಗೆ ಅಪಾರ ಸಂಪತ್ತನ್ನು ನೀಡುವುದರಿಂದ ಇವರು ಧನಿಕರಾಗುವರು. ಇದಲ್ಲದೆ, ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಇಷ್ಟು ದಿನಗಳ ನಿಮ್ಮ ಆರ್ಥಿಕ ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ. 

4 /6

ಸ್ವ ರಾಶಿಯಲ್ಲಿ ಸೂರ್ಯನ ಪ್ರವೇಶವು ಈ ರಾಶಿಯವರಿಗೆ ಅಪಾರ ಆಶೀರ್ವಾದವನ್ನು ನೀಡಲಿದೆ. ಉದ್ಯೋಗ ಸ್ಥಳದಲ್ಲಿ ಯಶಸ್ಸಿನ ಜೊತೆಗೆ ಉನ್ನತ ಹುದ್ದೆಯನ್ನು ಅಲಂಕರಿಸುವಿರಿ. 

5 /6

ಸೂರ್ಯನ ರಾಶಿ ಪರಿವರ್ತನೆಯೊಂದಿಗೆ ಈ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ಕೂಡ  ಅದೃಷ್ಟದ ಬೆಂಬಲ ದೊರೆಯಲಿದೆ. ಹಾಗಾಗಿ, ಮುಂದಿನ ಒಂದು ತಿಂಗಳು ನೀವು ಕೈ ಹಾಕಿದ ಕೆಲಸದಲ್ಲೆಲ್ಲಾ ವಿಜಯಲಕ್ಷ್ಮಿ ಒಲಿಯಲಿದ್ದಾಳೆ. 

6 /6

ಸೂರ್ಯನ ಸಂಚಾರವು ಮುಂದಿನ ಜುಲೈ 17, 2023ರವರೆಗೆ ಈ ರಾಶಿಯವರಿಗೆ ಸಾಕಷ್ಟು ರೀತಿಯಲ್ಲಿ ಶುಭ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ದೊರೆಯಲಿದ್ದರೆ, ಇನ್ನೂ ಮಂಗಳಾಗದ ದಂಪತಿಗಳಿಗೆ ಸಂತಾಯ ಯೋಗವೂ ಇದೇ. ಮಕ್ಕಳಿಗೆ ಆಹಾರ-ಪಾನೀಯವನ್ನು ದಾನ ಮಾಡುವುದರಿಂದ ಇಷ್ಟಾರ್ಥಗಳೆಲ್ಲವೂ ಈಡೇರಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.