ಎಳನೀರಿಗೆ ಇದನ್ನು ಬೆರೆಸಿ ಕುಡಿಯಿರಿ: ಎಷ್ಟೇ ಹೈ ಇದ್ದರೂ ಸಂಪೂರ್ಣ ನಿಯಂತ್ರಣವಾಗುತ್ತೆ ಬ್ಲಡ್ ಶುಗರ್! ಮತ್ತೆಂದೂ ಹೆಚ್ಚಾಗಲ್ಲ

Mon, 29 Apr 2024-9:10 pm,

ಮಧುಮೇಹ ರೋಗಿಯು ತನ್ನ ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಏನನ್ನು ಸೇವಿಸಬೇಕು? ಏನನ್ನು ಸೇವಿಸಬಾರದು ಎಂಬುದರ ಬಗ್ಗೆ ಅರಿವಿರಬೇಕು. ಇನ್ನು ಮಧುಮೇಹಿಗಳು ಎಳನೀರನ್ನು ಕುಡಿಯಬಹುದೇ ಎಂಬುದರ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂದು ತಿಳಿಯೋಣ.

ಪೌಷ್ಟಿಕತಜ್ಞ ಮುನ್ಮುನ್ ಜೆನರಿವಾಲ್ ಪ್ರಕಾರ, ಮಧುಮೇಹದಲ್ಲಿ ಎಳನೀರನ್ನು ಕುಡಿಯಬಹುದು. ಪ್ರತಿದಿನ ಸೇವಿಸಿದರೂ ಯಾವುದೇ ಸಮಸ್ಯೆ ಇಲ್ಲವೆಂದು ಹೇಳುತ್ತಾರೆ. ಏಕೆಂದರೆ ಎಳನೀರು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಏಕೆಂದರೆ ಇದು ಮೆಗ್ನೀಸಿಯಮ್ ಅನ್ನು ಹೊಂದಿದ್ದು, ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ಎಳನೀರಿನ ದ್ರಾವಣವು ಮಧುಮೇಹಕ್ಕೆ ಉತ್ತಮ ಎಂದು ಹೇಳಲಾಗುತ್ತದೆ.

ಎಳನೀರು ಮಾತ್ರವಲ್ಲದೆ ಮಧುಮೇಹ ರೋಗಿಗಳೂ ಅದರ ಗಂಜಿಯನ್ನು ಸಹ ತಿನ್ನಬಹುದು. ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಪೋಷಕಾಂಶಗಳನ್ನು ಹೊಂದಿದ್ದು, ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಎಳನೀರು ಮಾತ್ರವಲ್ಲದೆ ಮಧುಮೇಹ ರೋಗಿಗಳೂ ಅದರ ಗಂಜಿಯನ್ನು ಸಹ ತಿನ್ನಬಹುದು. ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಪೋಷಕಾಂಶಗಳನ್ನು ಹೊಂದಿದ್ದು, ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇನ್ನು ಎಳನೀರಿಗೆ ಒಂದು ಚಮಚ ಸಬ್ಜಾ ಬೀಜಗಳನ್ನು ಬೆರೆಸಿ ಸೇವಿಸಿದರೆ ಬಹಳಷ್ಟು ಪ್ರಯೋಜನ ನೀಡುತ್ತದೆ. ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ (ಜಿಐ) ಹೊಂದಿರುವ ವಸ್ತುಗಳನ್ನು ಸೇರಿಸಿಕೊಳ್ಳಬಹುದು. ಸಬ್ಜಾ, ಓಟ್ಸ್ ಮತ್ತು ಹಣ್ಣುಗಳನ್ನು ಮಿಕ್ಸ್ ಮಾಡಿ ಸೇವಿಸಬಹುದು. ಇದು ಬ್ಲಡ್ ಶುಗರ್ ಮಾತ್ರವಲ್ಲ, ತೂಕ ನಿಯಂತ್ರಣಕ್ಕೂ ಸಹಾಯ ಮಾಡುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link