ಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆ

Wed, 03 Jul 2024-8:34 am,

ನಾವು ಯಾವುದೇ ಕೆಲಸ ಮಾಡಬೇಕಾದರೂ ಜಾತಕದಲ್ಲಿ ಶುಕ್ರನ ಅನುಗ್ರಹ ಇದ್ದರೆ ಎಲ್ಲವೂ ಸರಾಗವಾಗಿ ನಡೆಯುತ್ತದೆ. ಇದೇ ಕಾರಣಕ್ಕೆ ಶುಕ್ರನನ್ನು ಆರೋಗ್ಯಕರ ಜೀವನ, ಪ್ರೀತಿ, ಮದುವೆ, ಮಕ್ಕಳು, ಸಮೃದ್ಧಿ ಮತ್ತು ಸಂಪತ್ತಿನ ಅಂಶ ಎಂದು ಕರೆಯಲಾಗುತ್ತದೆ.   

ಶುಕ್ರನ ಸಂಚಾರದಿಂದ ಧನಲಕ್ಷ್ಮಿ ರಾಜಯೋಗ ರೂಪುಗೊಳ್ಳುತ್ತದೆ. ಈ ರಾಜಯೋಗದ ಫಲವಾಗಿ ಕೆಲವು ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ.   ಮಾಡುವ ಕೆಲಸದ ಹಿಂದೆ ಮಹಾಲಕ್ಷ್ಮೀಯ ಆಶೀರ್ವಾದ ಇರುತ್ತದೆ. 

ಇಲ್ಲಿಯವರೆಗೆ ನಿಮ್ಮ ಜೀವನದಲ್ಲಿ ಎದುರಾಗಿದ್ದ ಎಲ್ಲಾ ಅಡೆ ತಡೆಗಳು ನಿವಾರಣೆಯಾಗುವುದು. ಕಷ್ಟಗಳು ಕಳೆದು ಬರೀ ನೆಮ್ಮದಿಯ ಜೀವನ ನಿಮ್ಮದಾಗುವುದು. ಸಾಲದಿಂದ ಮುಕ್ತಿ ಹೊಂದುವ ಕಾಲ ಇದು.ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವ ಮೇಷ ರಾಶಿಯವರಿಗೆ ಲಾಭ ಹೆಚ್ಚಾಗುತ್ತದೆ.  

ಆದಾಯ ಹೆಚ್ಚಲಿದೆ.ಕಳೆದು ಹೋಗಿದ್ದ ಮನಸ್ಸಿನ ನೆಮ್ಮದಿ ಮತ್ತೆ ಸಿಗುವುದು.   ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗುತ್ತವೆ. ಸಂತೋಷ ಮತ್ತು ಶಾಂತಿ ಇರುತ್ತದೆ.ವೇತನ ಹೆಚ್ಚಳ ಮತ್ತು ಬಡ್ತಿ ದೊರೆಯಲಿದೆ.

ಈ ರಾಶಿಯ ಅಧಿಪತಿಯೇ ಶುಕ್ರ. ಹಾಗಾಗಿ ಈ ಸಮಯ ತುಲಾ ರಾಶಿಯವರಿಉಗೆ ಬಹಳ ವಿಶೇಷ. ಏನೇ ಕೆಲಸ ಮಾಡಿದರೂ ಅದರ ಸಂಪೂರ್ಣ ಫಲ ಸಿಗುವುದು.  ಮಕ್ಕಳ ಮೂಲಕ ಶುಭ ಸುದ್ದಿ ಬರಲಿದೆ.ವ್ಯಾಪಾರಿಗಳಿಗೆ ಲಾಭ ಹೆಚ್ಚಾಗಲಿದೆ.  ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.

 ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link