ಔಷಧಿಗಳಿಲ್ಲದೆ ಮದುಮೇಹವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಹೀಗೆ ಮಾಡಿ...

Diabetes Management: ಮಧುಮೇಹ ಈ ಕಾಯಿಲೆ ಇರುವವರುಗ ಹಲವು ಆಹಾರಗಳ ಮೇಲೆ ನಿರ್ಬಂಧ ಹೇರಬೇಕಾಗುತ್ತದೆ. ಬಾಯಿಗೆ ಬೀಗ ಹಾಕಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ ಮಧುಮೇಹಿಗಳಿಗೆ ಉತ್ತಮವಾದ ಕೆಲವು ಜ್ಯೂಸ್‌ಗಳಿವೆ. ಈ ಜ್ಯೂಸ್ ಗಳನ್ನು ಮನೆಯಲ್ಲಿಯೇ ಫ್ರೆಶ್ ಆಗಿ ತಯಾರಿಸಬಹುದು. ಅವು ಯಾವುವು ಎಂಬುದನ್ನುತಿಳಿಯಲು ಮುಂದೆ ಓದಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಮಧುಮೇಹ ಈ ಕಾಯಿಲೆ ಇರುವವರುಗ ಹಲವು ಆಹಾರಗಳ ಮೇಲೆ ನಿರ್ಬಂಧ ಹೇರಬೇಕಾಗುತ್ತದೆ. ಬಾಯಿಗೆ ಬೀಗ ಹಾಕಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ ಮಧುಮೇಹಿಗಳಿಗೆ ಉತ್ತಮವಾದ ಕೆಲವು ಜ್ಯೂಸ್‌ಗಳಿವೆ. ಈ ಜ್ಯೂಸ್ ಗಳನ್ನು ಮನೆಯಲ್ಲಿಯೇ ಫ್ರೆಶ್ ಆಗಿ ತಯಾರಿಸಬಹುದು. ಅವು ಯಾವುವು ಎಂಬುದನ್ನುತಿಳಿಯಲು ಮುಂದೆ ಓದಿ...  

2 /7

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು 2 ಚಮಚ ಮೆಂತ್ಯ ಬೀಜಗಳನ್ನು ನೆನೆಸಿ ಮತ್ತು ನೀರನ್ನು ರಾತ್ರಿಯಲ್ಲಿ ಕುಡಿಯಿರಿ.  

3 /7

ಆಮ್ಲಾ ಮತ್ತು ಅಲೋವೆರಾ ರಸಕ್ಕೆ ಜೇನುತುಪ್ಪ ಮತ್ತು ಕಾಳುಮೆಣಸನ್ನು ಸೇರಿಸುವುದರಿಂದ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.  

4 /7

ಒಂದು ಚಮಚ ಚಿಯಾ ಬೀಜಗಳನ್ನು ಬಾಟಲಿ ನೀರಿನಲ್ಲಿ ನೆನೆಸಿ ಅದಕ್ಕೆ ನಿಂಬೆರಸ ಸೇರಿಸಿ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.  

5 /7

ಏಳೆಂಟು ತುಳಸಿ ಎಲೆಗಳನ್ನು ಬಿಸಿನೀರಿನಲ್ಲಿ ಸೇರಿಸಿ ಅದಕ್ಕೆ ಸ್ವಲ್ಪ ಶುಂಠಿ ಮತ್ತು ನಿಂಬೆರಸ ಸೇರಿಸಿ ಕುಡಿದರೆ ಸಕ್ಕರೆ ನಿಯಂತ್ರಣಕ್ಕೆ ಬರುತ್ತದೆ.  

6 /7

ಲೆಟಿಸ್ ಮತ್ತು ಮೆಂತ್ಯದಿಂದ ಮಾಡಿದ ಜ್ಯೂಸ್ ಸಹ ಮಧುಮೇಹವನ್ನು ತಡೆಯುತ್ತದೆ.  

7 /7

ಸಕ್ಕರೆ ಸೇರಿಸದೆ ತಯಾರಿಸಿದ ಟೊಮೆಟೊ ರಸವು ಮಧುಮೇಹಿಗಳಲ್ಲಿ ರಕ್ತ ತೆಳುವಾಗಲು ಸಹಾಯ ಮಾಡುತ್ತದೆ.