ನವೆಂಬರ್ 16ರವರೆಗೆ ಈ 3 ರಾಶಿಯ ಜನರು ಮುಟ್ಟಿದ್ದೆಲ್ಲಾ ಚಿನ್ನ! ದೀಪಾವಳಿಗೂ ಮುನ್ನವೇ ಕೈತುಂಬಾ ದುಡ್ಡು, ಎಲ್ಲವೂ ಮಂಗಳವೇ…

Mangal Gochar 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರತಿ ತಿಂಗಳು ಕೆಲವು ಪ್ರಮುಖ ಗ್ರಹಗಳ ಸಂಕ್ರಮಣವು ಎಲ್ಲಾ ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಶುಭ ಫಲಿತಾಂಶಗಳನ್ನು ನೀಡಿದರೆ, ಇನ್ನೂ ಕೆಲ ರಾಶಿಗಳಿಗೆ  ಅಶುಭ ಫಲಿತಾಂಶಗಳನ್ನು ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

1 /6

ಧೈರ್ಯ, ಶಕ್ತಿ, ಮತ್ತು ಭೂಮಿ ಇತ್ಯಾದಿಗಳ ಸಂಕೇತವಾದ ಮಂಗಳ ಗ್ರಹವು ಅಕ್ಟೋಬರ್ 3 ರಂದು ತುಲಾ ರಾಶಿಯನ್ನು ಪ್ರವೇಶಿಸಿದ್ದು, ನವೆಂಬರ್ 16ರವರೆಗೆ ತುಲಾ ರಾಶಿಯಲ್ಲಿ ಉಳಿಯಲಿದೆ. ಈ ಅವಧಿಯಲ್ಲಿ ಮೂರು ರಾಶಿಗಳ ಜನರಿಗೆ ತುಂಬಾ ಮಂಗಳಕರ ಮತ್ತು ಫಲಪ್ರದವಾಗಲಿದೆ.

2 /6

ಈ ರಾಶಿಗಳ ಜನರಿಗೆ ಈ ಸಮಯವು ಅದೃಷ್ಟವಾಗಿರುತ್ತದೆ. ಅಂತಹ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿಯೋಣ.

3 /6

ಸಿಂಹ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳ ಗ್ರಹವು ಅಕ್ಟೋಬರ್ 3 ರಂದು ತುಲಾ ರಾಶಿಯನ್ನು ಪ್ರವೇಶಿಸಿದೆ, ಇದು ಸಿಂಹ ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಇವರ ಒಳ್ಳೆಯ ದಿನಗಳು ಪ್ರಾರಂಭವಾಗುತ್ತವೆ. ವಿದೇಶಿ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ, ಹೆಚ್ಚಿನ ಲಾಭವನ್ನು ಗಳಿಸುತ್ತೀರಿ.

4 /6

ತುಲಾ ರಾಶಿ: ಅಕ್ಟೋಬರ್ 3ರಂದು ಮಂಗಳವು ತುಲಾ ರಾಶಿಯನ್ನು ಪ್ರವೇಶಿಸಿದೆ. ಹೀಗಾಗಿ ಈ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ. ಮಂಗಳನ ರಾಶಿಯ ಬದಲಾವಣೆಯಿಂದಾಗಿ ತುಲಾ ರಾಶಿಯವರಿಗೆ ಭವಿಷ್ಯದಲ್ಲಿ ಒಳ್ಳೆಯ ಸುದ್ದಿ ಸಿಗುವ ಸೂಚನೆಗಳಿವೆ. ಈ ಅವಧಿಯಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚುತ್ತದೆ. ಗೌರವ ಹೆಚ್ಚಾಗುತ್ತದೆ ಮತ್ತು ಪಾಲುದಾರರೊಂದಿಗಿನ ಸಂಬಂಧಗಳು ಸುಧಾರಿಸುತ್ತವೆ.

5 /6

ಧನು ರಾಶಿ: ಧನು ರಾಶಿಯ ಜನರು ಮಂಗಳ ಗ್ರಹದ ಸಂಕ್ರಮಣದ ಸಮಯದಲ್ಲಿ ಬಹಳ ಸಂತಸದ ಕ್ಷಣಗಳನ್ನು ಅನುಭವಿಸುತ್ತಾರೆ. ಆದಾಯದಲ್ಲಿ ಸ್ಥಿರವಾದ ಏರಿಕೆ ಕಂಡುಬರುತ್ತದೆ. ವೃತ್ತಿಗೆ ಸಂಬಂಧಿಸಿದ ಹೊಸ ಅವಕಾಶಗಳು ಲಭ್ಯವಿರುತ್ತವೆ. ರಫ್ತು ಮತ್ತು ಆಮದು ವ್ಯಾಪಾರಿಗಳಿಗೆ ಸಮಯ ಅನುಕೂಲಕರವಾಗಿದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)