ಗಣೇಶ ಚತುರ್ಥಿಕ ಬಳಿಕ ಈ 3 ರಾಶಿಯವರಿಗೆ ಶುಕ್ರ ದೆಸೆ! ಕಂಡ ಕನಸೆಲ್ಲ ನನಸಾಗುವ ಸುಯೋಗ, ‌ಉನ್ನತ ಸ್ಥಾನಮಾನ ಸ್ವಂತ ಮನೆ, ವಾಹನ ಖರೀದಿ ಯೋಗ ಸಂಪತ್ತಿನ ಸುರಿಮಳೆ !

Venus Transit in Scorpio: ಮೂರು ರಾಶಿಗಳ ಜನರ ಜೀವನದಲ್ಲಿ ಶುಕ್ರ ದೆಸೆ ಶುರುವಾಗಿದೆ. ಇದು ಈ ರಾಶಿಯವರ ಬದುಕಿನ ದಿಕ್ಕನ್ನೇ ಬದಲಿಸಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಶುಕ್ರನನ್ನು ಅತ್ಯಂತ ಮಂಗಳಕರ ಗ್ರಹವೆಂದು ಪರಿಗಣಿಸಲಾಗುತ್ತದೆ. ಆದುದರಿಂದಲೇ ಈ ಗ್ರಹ ಸಂಕ್ರಮಣವು ಬಹಳಷ್ಟು ಲಾಭಗಳನ್ನು ತರುತ್ತದೆ. ಅಕ್ಟೋಬರ್ ತಿಂಗಳಲ್ಲಿ ಶುಕ್ರ ವೃಶ್ಚಿಕ ರಾಶಿಗೆ ಸಾಗಲಿದೆ.

2 /7

ಶುಕ್ರ ಮಹಾದಶದಿಂದಾಗಿ 3 ರಾಶಿಗಳಿಗೆ ಆರ್ಥಿಕ ಲಾಭದ ಜೊತೆಗೆ ಎಲ್ಲಾ ಯೋಜಿತ ಕಾರ್ಯಗಳಲ್ಲೂ ಯಶಸ್ಸು ಸಿಗುತ್ತದೆ. 

3 /7

ಶುಕ್ರನ ಈ ಸಂಚಾರ ಅಪಾರ ಹಣ, ಸಂಪತ್ತು ನೀಡಿ ಸಿರಿವಂತಿಕೆಯನ್ನು ತಂದು ಕೊಡುತ್ತದೆ. ಬಾಳಲ್ಲಿ ಯಾವ ಗೋಳು ಬಾರದಂತೆ ಕಾಯುತ್ತದೆ. 

4 /7

ಡಬಲ್ ಅದೃಷ್ಟ ಕೂಡ ಇರುತ್ತದೆ. ಪ್ರತಿ ಕೆಲಸದಲ್ಲಿ ಜಯ ಸಾಧಿಸಿ, ಆರ್ಥಿಕ ಲಾಭ ಗಳಿಸುವಿರಿ. ಮಾನಸಿಕ ಸಮಸ್ಯೆಗಳೂ ದೂರವಾಗುತ್ತವೆ. ಸಮಾಜದಲ್ಲಿ ಗೌರವವೂ ಹೆಚ್ಚುತ್ತದೆ.

5 /7

ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆ ಕೂಡ ಸುಧಾರಿಸುತ್ತದೆ. ಕೌಟುಂಬಿಕ ಜೀವನದಲ್ಲೂ ಸಂತಸ ದ್ವಿಗುಣಗೊಳ್ಳಲಿದೆ. ಮಾನಸಿಕ ನೆಮ್ಮದಿಯನ್ನೂ ಪಡೆಯುತ್ತಾರೆ.

6 /7

ಆದಾಯದ ಮೂಲಗಳು ಹೆಚ್ಚಾಗುವುದು. ವೃತ್ತಿಯಲ್ಲಿ ಉನ್ನತ ಹುದ್ದೆಗೆ ಏರುವಿರಿ. ಆರೋಗ್ಯ ಸಮಸ್ಯೆಗಳು ಸಹ ದೂರವಾಗುತ್ತವೆ. ಧನ ಧಾನ್ಯ ಸಮೃದ್ಧಿಯಾಗಿ ಮನೆಯಲ್ಲಿ ಸಂತೋಷ ನೆಲೆಸುವ ಶುಭಕಾಲ.

7 /7

ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಅದನ್ನು ಖಚಿತಪಡಿಸುವುದಿಲ್ಲ.