ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ- ಸಿಎಂ ಬೊಮ್ಮಾಯಿ

CM Bommai : ಕರ್ನಾಟಕದ ಆಟೋ ಚಾಲಕ ಬಾಂಧವರು ಹಗಲಿರುಳೆನ್ನದೆ ದುಡಿಯುತ್ತಾರೆ. ದುಡಿಮೆಯಿಂದಲೇ ಸಂಸಾರ ಸಾಗಿಸಬೇಕಾದ ಅವರಿಗೆ ಆರೋಗ್ಯ ವಿಮೆ ಸವಲತ್ತನ್ನು ಈಗಾಗಲೇ ಒದಗಿಸಲಾಗಿದ್ದು ಅವರ ಮಕ್ಕಳ ಶಿಕ್ಷಣ ಕುರಿತು ಕಾಳಜಿಯಿಂದ ವಿದ್ಯಾನಿಧಿ ಯೋಜನೆಯನ್ನು ಅವರಿಗೂ ವಿಸ್ತರಿಸಲಾಗಿದೆ.
 

ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗಾಗಿ ಈ ವಿದ್ಯಾನಿಧಿ ಯೋಜನೆ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸ್ವಸಹಾಯ ಗುಂಪುಗಳಿಗೆ ಸಮುದಾಯ ಬಂಡವಾಳ ನಿಧಿ ವಿತರಣೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಿದರು.  
 

1 /4

ಕರ್ನಾಟಕದ ಆಟೋ ಚಾಲಕ ಬಾಂಧವರು ಹಗಲಿರುಳೆನ್ನದೆ ದುಡಿಯುತ್ತಾರೆ. ದುಡಿಮೆಯಿಂದಲೇ ಸಂಸಾರ ಸಾಗಿಸಬೇಕಾದ ಅವರಿಗೆ ಆರೋಗ್ಯ ವಿಮೆ ಸವಲತ್ತನ್ನು ಈಗಾಗಲೇ ಒದಗಿಸಲಾಗಿದ್ದು ಅವರ ಮಕ್ಕಳ ಶಿಕ್ಷಣ ಕುರಿತು ಕಾಳಜಿಯಿಂದ ವಿದ್ಯಾನಿಧಿ ಯೋಜನೆಯನ್ನು ಅವರಿಗೂ ವಿಸ್ತರಿಸಲಾಗಿದೆ.  

2 /4

ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗಾಗಿ ಈ ವಿದ್ಯಾನಿಧಿ ಯೋಜನೆ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸ್ವಸಹಾಯ ಗುಂಪುಗಳಿಗೆ ಸಮುದಾಯ ಬಂಡವಾಳ ನಿಧಿ ವಿತರಣೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಿದರು.    

3 /4

ದುಡಿಯುವ ಶ್ರಮಿಕ ವರ್ಗಗಳ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಸಂಕಲ್ಪವಾಗಿದೆ.   

4 /4

15,000 ಆಟೋ ಚಾಲಕರ ಕುಟುಂಬಗಳು ಈಗಾಗಲೇ ವಿದ್ಯಾನಿಧಿಯ ಫಲಾನಿಭವಿಗಳಾಗಿರುತ್ತಾರೆ.