Lok Sabha Election 2024: ಓಬಿಸಿ ಮೀಸಲು ಹಕ್ಕನ್ನು ಮುಸಲ್ಮಾನರಿಗೆ ಹಂಚುತ್ತಿರುವ ನಿಮ್ಮ ನಿರ್ಧಾರದ ಬಗ್ಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪಿಸಿರುವುದು ಸಮಂಜಸವಾಗಿದೆ. ಮುಸ್ಲಿಂರಿಗೆ ಧರ್ಮಾಧಾರಿತವಾಗಿ ನೀಡುತ್ತಿದ್ದ ಮೀಸಲು ಸೌಲಭ್ಯವನ್ನು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದಾಗ ಹಿಂಬಾಗಿಲ ಮೂಲಕ ಆ ನಿರ್ಧಾರಕ್ಕೆ ಅಡ್ಡಿ ತಂದವರು ನೀವಲ್ಲವೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Joy Bhattacharya Statement About Rohit Sharma: ಮುಂಬರುವ T20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ. ಈ ಮಧ್ಯೆ, ಆಯ್ಕೆ ಸಮಿತಿಯು ಸಮತೋಲಿತ ಮತ್ತು ಬಲಿಷ್ಠ ತಂಡವನ್ನು ಆಯ್ಕೆ ಮಾಡಬೇಕಾಗುತ್ತದೆ.
Anxiety Relief: ಈ ಭಯವು ನಿಮಗೆ ಅನೇಕ ಅವಕಾಶಗಳಿಂದ ವಂಚಿತವಾಗಬಹುದು ಮತ್ತು ನಿಮ್ಮ ಜೀವನದ ಗುಣಮಟ್ಟವನ್ನು ಕಡಿಮೆ ಮಾಡುತ್ತದೆ. ಆದರೆ ಗಾಬರಿಯಾಗಬೇಡಿ, ನೀವು ಈ ಭಯವನ್ನು ಹೋಗಲಾಡಿಸಬಹುದು ಮತ್ತು ಸಾಮಾಜಿಕ ಜೀವನವನ್ನು ಆನಂದಿಸಬಹುದು. ಈ ಸ್ಟೋರಿಯಲ್ಲಿ, ನಿಮ್ಮ ಸಾಮಾಜಿಕ ಆತಂಕವನ್ನು ಹೋಗಲಾಡಿಸಲು ಮತ್ತು ಪಕ್ಷದ ಕಾರ್ಯಕ್ರಮಗಳಿಗೆ ಆತ್ಮವಿಶ್ವಾಸದಿಂದ ಪಾಲ್ಗೊಳ್ಳಲು ಸಾಧ್ಯವಾಗುವ ಕೆಲವು ಸುಲಭ ಮಾರ್ಗಗಳನ್ನು ನಾವು ನಿಮಗೆ ತಿಳಿಸುತ್ತೇವೆ.
Heart attack symptoms : ಹೃದಯಾಘಾತದ ಕೆಲವು ಲಕ್ಷಣಗಳು ದೇಹದಲ್ಲಿ ಕೆಲವು ದಿನಗಳ ಹಿಂದೆ ಕಂಡುಬರುತ್ತವೆ. ಅಂತಹ ಒಂದು ಲಕ್ಷಣವೆಂದರೆ ಹೃದಯಾಘಾತದ ಮೊದಲು ದೇಹದ ಮೇಲ್ಭಾಗದಲ್ಲಿ ನೋವು. ಹೃದಯಾಘಾತ ಸಂಭವಿಸುವ ಮೊದಲು, ಸೊಂಟದ ಮೇಲಿನ ಕೆಲವು ಅಂಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
Lok Sabha Election 2024: ಲಿಂಗ ಸಮಾನತೆ ಹಾಗೂ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆ ಉತ್ತೇಜಿಸಲು 'ಸಖಿ ಸೌರಭ ಶೀರ್ಷಿಕೆಯಡಿ ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಿ ಮಹಿಳೆಯರನ್ನು ಮತದಾನಕ್ಕೆ ಪ್ರೇರೆಪಿಸಲಾಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 16 ಸಖಿ ಸೌರಭ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
Actress Mrunal Thakur: ಬಾಲಿವುಡ್ ನಟಿ ಮೃಣಾಲ್ ಠಾಕೂರ್ ವೈಯಕ್ತಿಕ ವಿಚಾರಗಳ ಬಗ್ಗೆ ಅಷ್ಟಾಗಿ ಮಾತನಾಡದ ನಟಿ, ಇದೀಗ ಮದುವೆ ಹಾಗೂ ಮಕ್ಕಳನ್ನು ಹೊಂದುವ ವಿಚಾರದ ಬಗ್ಗೆ ಹಂಚಿಕೊಂಡಿದ್ದಾರೆ. ಹಾಗಿದ್ರೇ ಈ ನಟಿ ಹೇಳಿದ್ದಾದರೂ ಏನು? ಇಲ್ಲಿದೆ ಸಂಪೂರ್ಣ ವಿವರ.
ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Yoghurt Benefits: ಮೊಸರನ್ನು ಸೇವಿಸುವುದರಿಂದ ಮತ್ತು ಪ್ಯಾಕ್ ಆಗಿ ಅನ್ವಯಿಸುವುದರಿಂದ ಚರ್ಮದ ಮತ್ತು ಕೂದಲಿನ ಆರೋಗ್ಯಕ್ಕೆ ಹಲವಾರು ಪ್ರಯೋಜಗಳು ಇದೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Ranveer Singh viral video : ಬಾಲಿವುಡ್ ನಟ ರಣ್ವೀರ್ ಸಿಂಗ್ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾದ ಡೀಪ್ ಫೇಕ್ ವೀಡಿಯೋ ಒಂದು ಇಂಟರ್ ನೆಟ್ ನಲ್ಲಿ ಹರಿದಾಡುತ್ತಿದೆ. ಅಲ್ಲದೆ ಈ ಕುರಿತು ನಟ ದೂರು ದಾಖಲಿಸಿದ್ದಾರೆ.
JioCinema ಪ್ರೀಮಿಯಂ ಸದಸ್ಯರು ಸ್ಮಾರ್ಟ್ ಟಿವಿಗಳು ಸೇರಿದಂತೆ ಯಾವುದೇ ಸಾಧನದಲ್ಲಿ ವಿಶೇಷ ಸೀರಿಸ್, ಚಲನಚಿತ್ರಗಳು, ಹಾಲಿವುಡ್ ಬ್ಲಾಕ್ಬಸ್ಟರ್ಗಳು,ಮಕ್ಕಳ ಕಾರ್ಯಕ್ರಮಗಳು ಮತ್ತು ಟಿವಿ ಮನರಂಜನೆಯನ್ನು ಆನಂದಿಸಬಹುದು.
Lightning Protection: ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚಿಸಿದೆ.
Healthy breakfast for weight loss: ಕೆಲವರು ತೂಕ ಇಳಿಸಿಕೊಳ್ಳಲು ಬೆಳಗಿನ ಉಪಹಾರವನ್ನೂ ಸ್ಕಿಪ್ ಮಾಡುತ್ತಾರೆ. ಆದರೆ, ಹೀಗೆ ಮಾಡುವುದರಿಂದ ದೈಹಿಕವಾಗಿ ದುರ್ಬಲರಾಗುತ್ತಾರೆ.ತೂಕ ಕಳೆದುಕೊಳ್ಳಬೇಕು ಎಂದರೆ ಅನ್ನ ಆಹಾರ ಬಿಡಲೇ ಬೇಕು ಎಂದೇನಿಲ್ಲ.
ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
Rapido Free Rides: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್ 26 ಶುಕ್ರವಾರದಂದು ರಾಪಿಡೋ ಸಂಸ್ಥೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ಸೇವೆಯನ್ನು ವಿಕಲಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ನೀಡಲಿದೆ. ಇದರ ಕುರಿತು ಮಾಹಿತಿ ಇಲ್ಲಿದೆ.
Banana flower benefits: ಸಂಶೋಧನೆಯ ಪ್ರಕಾರ, ಇದರಲ್ಲಿರುವ ಫೈಬರ್ ತೂಕವನ್ನು ಕಳೆದುಕೊಳ್ಳಲು ಮತ್ತು ಸ್ಥೂಲಕಾಯತೆಯನ್ನು ಕಡಿಮೆ ಮಾಡಲು ಅತ್ಯುತ್ತಮ ಆಯ್ಕೆಯಾಗಿದೆ. ಇದರಿಂದ ಕೊಬ್ಬು ಕೂಡ ಕಡಿಮೆಯಾಗುತ್ತದೆ.
Election Commission Notice to Rahul Gandhi: ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.