Amazing Benefits Of AloeVera: ಅಲೋವೆರಾ ಅದರ ವಯಸ್ಸಾದ ವಿರೋಧಿ ಪರಿಣಾಮಗಳಿಗೆ ಹೆಸರುವಾಸಿಯಾಗಿದೆ. ಏಕೆಂದರೆ ಇದು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
Jaipur : ಜೈಪುರದ 50ಕ್ಕೂ ಹೆಚ್ಚು ಶಾಲೆಗಳಿಗೆ ಸೋಮವಾರ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಸುದ್ದಿ ಹರಡುತ್ತಿದ್ದಂತೆ, ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆತಂಕಕ್ಕೆ ಒಳಗಾದರು.
Pineapple juice Benefits: ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಅನಾನಸ್ ಜ್ಯೂಸ್ ತುಂಬಾ ಪ್ರಯೋಜನಕಾರಿ. ಅತಿಸಾರ, ಹೊಟ್ಟೆ ನೋವು, ಮಲಬದ್ಧತೆ ಅಥವಾ ಹೊಟ್ಟೆ ಉಬ್ಬರದಿಂದ ಬಳಲುತ್ತಿದ್ದರೆ, ಅನಾನಸ್ ಜ್ಯೂಸ್ ನಿಮಗೆ ಸೂಕ್ತವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ.
Will Jacks and Reece Topley Leave RCB: ಇಂಗ್ಲೆಂಡ್’ನ ವಿಲ್ ಜಾಕ್ಸ್ ಮತ್ತು ರೀಸ್ ಟೋಪ್ಲಿ ಹಿಂತಿರುಗಿದ್ದು, ಆರ್’ಸಿಬಿ ಈ ಇಬ್ಬರು ವಿದೇಶಿ ಆಟಗಾರರಿಲ್ಲದೆ ತಮ್ಮ ಉಳಿದ ಪಂದ್ಯಗಳನ್ನು ಆಡಬೇಕಾಗಿದೆ.
Kooli : ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಸಿನಿಮಾ ಸಜ್ಜಾಗುತ್ತಿದ್ದು, ರಜನೀಕಾಂತ್ ಅವರೊಂದಿಗೆ ಇದು ಮೊದಲ ಯೋಜನೆಯಾಗಿದ್ದು, ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ ...
ಗರುಡ ಪುರಾಣದ ಪ್ರಕಾರ, ಸತ್ತ ವ್ಯಕ್ತಿಯ ಬಟ್ಟೆಯನ್ನು ಎಂದಿಗೂ ಧರಿಸಬಾರದು. ಅದನ್ನು ನಿರ್ಗತಿಕರಿಗೆ ದಾನ ಮಾಡಿ. ವಾಸ್ತವವಾಗಿ, ಜ್ಞಾನವುಳ್ಳ ಜನರು ಅಂತಹ ಬಟ್ಟೆಗಳನ್ನು ಧರಿಸಿದಾಗ, ಅವರು ಆತ್ಮವನ್ನು ಆಕರ್ಷಿಸುತ್ತಾರೆ. ಇದು ವ್ಯಕ್ತಿಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
IPL 2024: ಆರ್ಸಿಬಿಯ ಪ್ಲೇಆಫ್ ಹಾದಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೋಡೆಯಂತಿತ್ತು. ಆದರೆ ಏಪ್ರಿಲ್ 12 ರಂದು RCB ದೆಹಲಿಯನ್ನು ಸೋಲಿಸಿತು. ಇದೀಗ, ಪ್ಲೇಆಫ್ ತಲುಪುವುದು ಆರ್’ಸಿಬಿಗೆ ಸುಲಭವೇನಲ್ಲ.
ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳು ವಜ್ರಮುನಿ ಅವರಿಗೆ ಆಫರ್ಗಳನ್ನು ನೀಡಿ ಕರೆದರೂ ಸಹ, ʼಕನ್ನಡ ನನಗೆ ಅನ್ನ ನೀಡಿದೆ, ಅದಕ್ಕೆ ನಾನೆಂದು ದ್ರೋಹ ಬಗೆಯುವುದಿಲ್ಲʼ ಎನ್ನುವ ಮೂಲಕ ಕನ್ನಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದ ವಜ್ರಮುನಿಯವರು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಬಯಕೆಯನ್ನು ವ್ಯಕ್ತಪಡಿಸಲಿಲ್ಲ.
Decoding Love: ಚೀನೀ ಭಾಷೆಯಲ್ಲಿ, ಸಂಖ್ಯೆಗಳ ಉಚ್ಚಾರಣೆಯು ಪದಗಳಿಗೆ ಸಂಬಂಧಿಸಿರುತ್ತದೆ. ಉದಾಹರಣೆಗೆ, "5" ಅನ್ನು "wǔ" (wǔ) ಎಂದು ಉಚ್ಚರಿಸಲಾಗುತ್ತದೆ, ಇದು "文" (wǔ) ಗೆ ಹೋಲುತ್ತದೆ, ಅಂದರೆ "I". ಅಂತೆಯೇ, "2" ಅನ್ನು "èr" (er) ಎಂದು ಉಚ್ಚರಿಸಲಾಗುತ್ತದೆ, ಇದು "ع" (i) ಗೆ ಹೋಲುತ್ತದೆ, ಅಂದರೆ "ಪ್ರೀತಿ".
Indian Team Squad For T20 World Cup 2024: 20 ತಂಡಗಳ ಈ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಬೇಕಿದೆ. ಅದಾದ ಬಳಿಕ ಟೀಂ ಇಂಡಿಯಾ ಕೇವಲ ನಾಲ್ಕು ದಿನಗಳ ನಂತರ ಅಂದರೆ ಜೂನ್ 9 ರಂದು ಪಾಕಿಸ್ತಾನವನ್ನು ಎದುರಿಸಲಿದೆ.
Yash Toxic Updates: ಕರೀನಾ ಕಪೂರ್ ಮಾಡಬೇಕಿದ್ದ ಪಾತ್ರವನ್ನು ಮತ್ತೊಬ್ಬ ನಟಿ ಹುಮಾ ಖುರೇಷಿ ಮಾಡುವುದು ಖಚಿತ ಎನ್ನಲಾಗ್ತಿದೆ. ಬಾಲಿವುಡ್ ಮಾಧ್ಯಮಗಳಲ್ಲಿ ಈ ರೀತಿ ವರದಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಹುಟ್ಟುಹಾಕಿದೆ.
ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ.ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ.ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ.
Sandalwood Update: ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ನೆರೆಯ ಮಹಾರಾಷ್ಟ್ರದಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ ಎಂಬ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
BBMP Chief Commissioner Tushar Giri Nath: ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು.
CUET UG 2024 Admit Card: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೇ 21, 22 ಮತ್ತು 24 ರಂದು ನಡೆಯಲಿದೆ. CBT ಪರೀಕ್ಷೆಗೆ ಪ್ರವೇಶ ಪತ್ರಗಳು ಮತ್ತು ಪರೀಕ್ಷಾ ನಗರ ಸ್ಲಿಪ್ಗಳನ್ನು ನಂತರ ನೀಡಲಾಗುತ್ತದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Punjab Kings: “ಪಂಜಾಬ್ ತಂಡ ಕಳೆದ 10 ವರ್ಷಗಳಿಂದ ಪ್ಲೇ ಆಫ್ ತಲುಪಲು ಹೆಣಗಾಡುತ್ತಿದೆ. ನಿರಂತರವಾಗಿ ಬದಲಾಗುತ್ತಿರುವ ತಂಡದ ನಾಯಕತ್ವವೇ ಇದಕ್ಕೆ ಕಾರಣ” ಎಂದು ಟಾಮ್ ಮೂಡಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.