JioCinema Premium : ಮೇ 12ರಿಂದ ಜಿಯೊಸಿನಿಮಾದಲ್ಲಿ ಆನಿಮೇ ಷೋಗಳಿಗಾಗಿಯೇ ಒಂದು ಪ್ರತ್ಯೇಕ ಹಬ್ ಒಂದನ್ನು ಪರಿಚಯಿಸಲಾಗುತ್ತಿದೆ. ಆನಿಮೆ ಪ್ರಿಯರಿಗೆ ಇದೊಂದು ಅದ್ಭುತ ತಾಣವಾಗುವುದರಲ್ಲಿ ಸಂಶಯವೇ ಇಲ್ಲ. ಜಾಗತಿಕವಾಗಿ ಸೂಪರ್ಹಿಟ್ ಆಗಿರುವ ಆನಿಮೇ ‘ಡೆಮನ್ ಸ್ಲೇಯರ್’ನ ನಾಲ್ಕನೇ ಸೀಸನ್ನೊಂದಿಗೆ ಈ ಆನಿಮೆ ಹಬ್ಬ ಪ್ರಾರಂಭವಾಗಲಿದೆ.
Best ways to Keep Flies Away from Home : ಬೇಸಿಗೆ ಕಾಲ, ಮಳೆಗಾಲದಲ್ಲಿ ಮನೆಯಲ್ಲಿ ನೊಣಗಳ ಸಂಖ್ಯೆ ಹೆಚ್ಚಾಗುತ್ತದೆ. ನೊಣಗಳಿಂದ ಮನೆ ತುಂಬಿ ಹೋಗುತ್ತದೆ. ಅದಕ್ಕಾಗಿ ಸಕ್ಕರೆ, ಬೆಲ್ಲವನ್ನು ಎಲ್ಲಾದರೂ ಮುಚ್ಚಿಡುತ್ತಾರೆ. ಆದರೆ ಈ ಕೆಳಗೆ ನೀಡಿರುವ ಗಿಡಗಳನ್ನು ಬೆಳೆಸಿದರೆ ಒಂದೇ ಒಂದು ನೊಣವೂ ನಿಮ್ಮ ಮನೆಯ ಹತ್ತಿರ ಸುಳಿಯುವುದಿಲ್ಲ.
T20 World Cup 2024: ಈ ಐಪಿಎಲ್ನಲ್ಲಿ, ಕೊಹ್ಲಿ 12 ಪಂದ್ಯಗಳಲ್ಲಿ 70.44 ಸರಾಸರಿಯಲ್ಲಿ 153.51 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 634 ರನ್ ಗಳಿಸಿದ್ದಾರೆ. ಈ ಮೂಲಕ 'ಆರೆಂಜ್ ಕ್ಯಾಪ್' ರೇಸ್’ನಲ್ಲಿ ಮುಂಚೂಣಿಯಲ್ಲಿದ್ದಾರೆ.
Devil Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ʻಡೆವಿಲ್ ದಿ ಹೀರೋʼ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮತ್ತೆ ಅತಿ ಶೀಘ್ರದಲ್ಲೇ ಪುನಾರಂಭವಾಗಲಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂವಿಧಾನವನ್ನು ಎಳ್ಳು ಕಾಳಿನಷ್ಟು ಕೂಡ ತಿರುಚಲು ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ.ಮುಸ್ಲಿಂ ಮೀಸಲಾತಿ ಮೊದಲಿಂದಲೂ ಇದೆ. ಬಿಜೆಪಿಯವರ ಅಧಿಕಾರಾವಧಿಯಲ್ಲೂ ಇತ್ತು. ಮೋದಿಯವರು ಹತಾಷರಾಗಿದ್ದು, ಅನಗತ್ಯವಾಗಿ ಪ್ರಸ್ತಾಪಿಸುತ್ತಿದ್ದಾರೆ.
Surprising Health Benefits of Chia Seeds: ಚಿಯಾ ಬೀಜಗಳಲ್ಲಿ ಕ್ವೆರ್ಸೆಟಿನ್ ಎಂಬ ಉತ್ಕರ್ಷಣ ನಿರೋಧಕವಿದ್ದು, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ಬೀಜಗಳು ಹೆಚ್ಚಿನ ಫೈಬರ್ ಹೊಂದಿರುತ್ತವೆ, ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು ಎಂದು ಅವರು ಹೇಳಿದರು.
Allu Arjun campaign for YCP : ನಂದ್ಯಾಲ ಚುನಾವಣಾ ಪ್ರಚಾರಕ್ಕೆ ಸ್ಟೈಲಿಶ್ ಸ್ಟಾರ್ ದಿಢೀರ್ ಎಂಟ್ರಿ ಕೊಟ್ಟಿದ್ದು, ವೈಸಿಪಿ ಅಭ್ಯರ್ಥಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರ ನಡೆಸಿದರು. ರವಿಚಂದ್ರರೆಡ್ಡಿ ಅವರನ್ನು ಗೆಲ್ಲಿಸಬೇಕು ಎಂದು ಬನ್ನಿ ಮತದಾರರಿಗೆ ಕರೆ ನೀಡಿದರು. ಎರಡು ದಿನಗಳ ಹಿಂದೆ ಬನ್ನಿ ಪವನ್ ಕಲ್ಯಾಣ್ ಅವರ ಚುನಾವಣಾ ಯಾತ್ರೆ ಯಶಸ್ವಿಯಾಗಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
Health benefits of bananas: ಬಾಳೆಹಣ್ಣಿನಲ್ಲಿ ಕಂಡುಬರುವ ಪೊಟ್ಯಾಸಿಯಮ್ ಹೃದಯದ ಆರೋಗ್ಯಕ್ಕೆ ಮತ್ತು ವಿಶೇಷವಾಗಿ ರಕ್ತದೊತ್ತಡ ನಿರ್ವಹಣೆಗೆ ಪ್ರಮುಖವಾದ ಖನಿಜವಾಗಿದೆ. ಬಾಳೆಹಣ್ಣುಗಳು ಪೊಟ್ಯಾಸಿಯಮ್ನ ಉತ್ತಮ ಮೂಲವಾಗಿದ್ದು, ಒಂದು ಮಧ್ಯಮ ಬಾಳೆಹಣ್ಣು 10% ಒದಗಿಸುತ್ತದೆ. ಪೊಟ್ಯಾಸಿಯಮ್-ಭರಿತ ಆಹಾರವು ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಸಾಮಾನ್ಯವಾಗಿ 12 ರಿಂದ 13 ವರ್ಷ ವಯಸ್ಸಿನಲ್ಲಿ ಅನೇಕ ಹಾರ್ಮೋನ್ ಬದಲಾವಣೆಗಳ ಪರಿಣಾಮದಿಂದ ನಿಮ್ಮ ಹದಿಹರೆಯದ ವಯಸ್ಸು ತ್ವಚೆಯ ಆರೈಕೆಗೆ ಸೂಕ್ತ ವಯಸ್ಸು ಎಂದು ಪ್ರಸಿದ್ಧ ಕಾಸ್ಮೆಟಾಲಜಿಸ್ಟ್ ಮತ್ತು 'ಜುನೋಸ್ಕ್ ಕ್ಲಿನಿಕ್' ನ ಉಪಾಧ್ಯಕ್ಷ ಕಿರಣ್ ಭಟ್ ಹೇಳಿದ್ದಾರೆ.
Actress Tamannah: ತಮನ್ನಾ ಭಾಟಿಯಾ ಮದುವೆಯಾಗದೆ ತಾಯಿಯಾಗಲಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿದ್ದು.. ಮಿಲ್ಕಿ ಬ್ಯೂಟಿ ತೆಗೆದುಕೊಂಡ ಈ ನಿರ್ಧಾರ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ.
Vinayaka Chaturthi 2024: ಮೇ 11ರ ಶನಿವಾರ ಅಂದರೆ ಇಂದು ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ಥಿ ದಿನಾಂಕ. ಈ ದಿನದಂದು ಗಣಪತಿಯನ್ನು ಪೂಜಿಸುವುದರಿಂದ ದುಪ್ಪಟ್ಟು ಫಲಿತಾಂಶ ಸಿಗುತ್ತದೆ. ಈ ದಿನ ಶುಭ ಸಮಯದಲ್ಲಿ ಪೂಜೆಯ ಸಮಯದಲ್ಲಿ ಮಂತ್ರಗಳನ್ನು ಪಠಿಸುವುದರಿಂದ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.
ಯಾವುದೇ ಸಂಬಂಧದ ಅಡಿಪಾಯ ಗೌರವದ ಮೇಲೆ ನಿಂತಿದೆ. ಪರಸ್ಪರರ ಭಾವನೆಗಳು, ಆಲೋಚನೆಗಳು ಮತ್ತು ಅಗತ್ಯಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಗೌರವಿಸುವುದು ಇದರಲ್ಲಿ ಸೇರಿದೆ. ಪರಸ್ಪರ ಗೌರವವಿರುವ ಸಂಬಂಧವು ಕೆಟ್ಟ ದಿನಗಳಲ್ಲಿಯೂ ಗಟ್ಟಿಯಾಗಿ ಉಳಿಯುತ್ತದೆ.
Diabetes control tips : ಮಧುಮೇಹದಿಂದ ಬಳಲುತ್ತಿರುವ ಜನರು ಆರೋಗ್ಯ ಮತ್ತು ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಆಗ ಮಾತ್ರ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ನಿಯಂತ್ರಣದಲ್ಲಿರುತ್ತದೆ. ಇಂದು ಅನೇಕ ಜನರಲ್ಲಿ ಅಧಿಕ ರಕ್ತದ ಸಕ್ಕರೆಯ ಮಟ್ಟದಿಂದ ಮಧುಮೇಹವು ಉಲ್ಬಣಗೊಂಡಿದೆ. ದೇಹದಲ್ಲಿ ಸಕ್ಕರೆಯ ಹೆಚ್ಚಳದಿಂದಾಗಿ, ಎಲ್ಲಾ ಅಂಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
Shubman Gill Fined: ಶುಭಮನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಇದು ಐಪಿಎಲ್ 2024 ರ ಋತುವಿನಲ್ಲಿ ಶುಭಮನ್ ಅವರ ಎರಡನೇ ತಪ್ಪಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.