Katrina Kaif pregnancy: ಬಾಲಿವುಡ್ ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಚರ್ಚೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಇದೀಗ ನಟಿ ಗರ್ಭಿಣಿಯಲ್ಲ ಎಂಬ ಸತ್ಯ ಹೊರಬೀಳುವುದರ ಜೊತೆಗೆ ಕ್ಯಾಟ್ ಏಕೆ ಲಂಡನ್ನಲ್ಲಿದ್ದಾರೆ ಎಂಬುದೂ ಬಹಿರಂಗವಾಗಿದೆ.
Pushpa 2 song : ಪುಷ್ಪ 2 ದಿ ರೂಲ್ ಸಿನಿಮಾದ 2ನೇ ಹಾಡು ಇನ್ನೇನು ರಿಲೀಸ್ ಅಗಲಿದ್ದು, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ನಡುವಿನ ಕೆಮಿಸ್ಟ್ರಿ ತೋರಿಸುತ್ತದಂತೆ ಯಾವಾಗ ರಿಲೀಸ್ ಆಗುತ್ತದೆ ಎಂದು ಇಲ್ಲಿದೆ ನೋಡಿ
Side Effects Of Pista: ಪಿಸ್ತಾದ ವಿಶೇಷ ಗುಣಗಳ ಬಗ್ಗೆ ನಿಮಗೆ ತಿಳಿದಿರುತ್ತದೆ. ಆದರೆ, ನಿಮಗೆ ಗೊತ್ತಾ, ಈ ರುಚಿಕರವಾದ ಒಣ ಹಣ್ಣು ಕೆಲವರಿಗೆ ವಿಷಕಾರಿಯಾಗಿ ಪರಿಣಮಿಸುತ್ತದೆ. ದೇಹದ ಮೇಲೆ ಅನೇಕ ನಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡಬಹುದು.
ಬೇಸಿಗೆ ಕಾಲ ಬಂತೆಂದರೆ ಮಕ್ಕಳ ಸೂಕ್ಷ್ಮ ತ್ವಚೆಗೆ ಬಲವಾದ ಬಿಸಿಲು ಮತ್ತು ಆರ್ದ್ರತೆ ಸಮಸ್ಯೆಯಾಗುತ್ತದೆ.ಶಾಖದ ಹೊಡೆತ, ಸುಡುವ ಸಂವೇದನೆ ಮತ್ತು ಶುಷ್ಕತೆಯಂತಹ ಸಮಸ್ಯೆಗಳು ಮಕ್ಕಳನ್ನು ತೊಂದರೆಗೊಳಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಅವರ ಚರ್ಮವನ್ನು ಕಾಳಜಿ ವಹಿಸುವುದು ಬಹಳ ಮುಖ್ಯ.
ಇಂದು ನಾವು ನಿಮಗೆ 10 ಸುಲಭ ಸಲಹೆಗಳನ್ನು ಹೇಳುತ್ತಿದ್ದೇವೆ, ಅದರ ಸಹಾಯದಿಂದ ಈ ಬೇಸಿಗೆಯಲ್ಲಿ ನಿಮ್ಮ ಮಕ್ಕಳ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸುರಕ್ಷಿತವಾಗಿರಿಸಬಹುದು.
1.ಸನ್ಸ್ಕ್ರೀನ್ ಅನ್ನು ಅನ್ವಯಿಸಿ:
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.
ಬೇಸಿಗೆಯಲ್ಲಿ ಜನರು ಹಲವಾರು ರೋಗಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ನಿಮಗೆ ಮುಖ್ಯವಾಗಿದೆ. ಈ ಸಮಯದಲ್ಲಿ ಜನರು ನೀರಿನ ಕೊರತೆಯನ್ನು ಎದುರಿಸುತ್ತಾರೆ. ನೀವು ನೀರಿನ ಕೊರತೆಯನ್ನು ಎದುರಿಸುತ್ತಿದ್ದರೆ, ಅದನ್ನು ನೀಗಿಸಲು ನೀವು ಪ್ರತಿದಿನ ಕಲ್ಲಂಗಡಿ ಸೇವಿಸಬೇಕು ಇದರಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಕಂಡುಬರುತ್ತದೆ ಎಂದು ಖ್ಯಾತ ಆಹಾರ ತಜ್ಞ ಆಯುಷಿ ಯಾದವ್ ಹೇಳಿದ್ದಾರೆ.
James Anderson Announces Retirement: 41 ವರ್ಷದ ಆಂಡರ್ಸನ್ 2003ರಲ್ಲಿ ಲಾರ್ಡ್ಸ್’ನಲ್ಲಿ ಟೆಸ್ಟ್’ಗೆ ಪದಾರ್ಪಣೆ ಮಾಡಿದ್ದರು. 187 ಟೆಸ್ಟ್ ಪಂದ್ಯಗಳಲ್ಲಿ 700 ವಿಕೆಟ್ ಪಡೆದಿದ್ದಾರೆ. ಆಂಡರ್ಸನ್ 700 ಟೆಸ್ಟ್ ವಿಕೆಟ್’ಗಳ ಎವರೆಸ್ಟ್ ಅನ್ನು ತಲುಪಿದ ಮೊದಲ ವೇಗದ ಬೌಲರ್.
JioCinema Premium : ಮೇ 12ರಿಂದ ಜಿಯೊಸಿನಿಮಾದಲ್ಲಿ ಆನಿಮೇ ಷೋಗಳಿಗಾಗಿಯೇ ಒಂದು ಪ್ರತ್ಯೇಕ ಹಬ್ ಒಂದನ್ನು ಪರಿಚಯಿಸಲಾಗುತ್ತಿದೆ. ಆನಿಮೆ ಪ್ರಿಯರಿಗೆ ಇದೊಂದು ಅದ್ಭುತ ತಾಣವಾಗುವುದರಲ್ಲಿ ಸಂಶಯವೇ ಇಲ್ಲ. ಜಾಗತಿಕವಾಗಿ ಸೂಪರ್ಹಿಟ್ ಆಗಿರುವ ಆನಿಮೇ ‘ಡೆಮನ್ ಸ್ಲೇಯರ್’ನ ನಾಲ್ಕನೇ ಸೀಸನ್ನೊಂದಿಗೆ ಈ ಆನಿಮೆ ಹಬ್ಬ ಪ್ರಾರಂಭವಾಗಲಿದೆ.
Best ways to Keep Flies Away from Home : ಬೇಸಿಗೆ ಕಾಲ, ಮಳೆಗಾಲದಲ್ಲಿ ಮನೆಯಲ್ಲಿ ನೊಣಗಳ ಸಂಖ್ಯೆ ಹೆಚ್ಚಾಗುತ್ತದೆ. ನೊಣಗಳಿಂದ ಮನೆ ತುಂಬಿ ಹೋಗುತ್ತದೆ. ಅದಕ್ಕಾಗಿ ಸಕ್ಕರೆ, ಬೆಲ್ಲವನ್ನು ಎಲ್ಲಾದರೂ ಮುಚ್ಚಿಡುತ್ತಾರೆ. ಆದರೆ ಈ ಕೆಳಗೆ ನೀಡಿರುವ ಗಿಡಗಳನ್ನು ಬೆಳೆಸಿದರೆ ಒಂದೇ ಒಂದು ನೊಣವೂ ನಿಮ್ಮ ಮನೆಯ ಹತ್ತಿರ ಸುಳಿಯುವುದಿಲ್ಲ.
T20 World Cup 2024: ಈ ಐಪಿಎಲ್ನಲ್ಲಿ, ಕೊಹ್ಲಿ 12 ಪಂದ್ಯಗಳಲ್ಲಿ 70.44 ಸರಾಸರಿಯಲ್ಲಿ 153.51 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 634 ರನ್ ಗಳಿಸಿದ್ದಾರೆ. ಈ ಮೂಲಕ 'ಆರೆಂಜ್ ಕ್ಯಾಪ್' ರೇಸ್’ನಲ್ಲಿ ಮುಂಚೂಣಿಯಲ್ಲಿದ್ದಾರೆ.
Devil Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ʻಡೆವಿಲ್ ದಿ ಹೀರೋʼ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮತ್ತೆ ಅತಿ ಶೀಘ್ರದಲ್ಲೇ ಪುನಾರಂಭವಾಗಲಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಂವಿಧಾನವನ್ನು ಎಳ್ಳು ಕಾಳಿನಷ್ಟು ಕೂಡ ತಿರುಚಲು ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ.ಮುಸ್ಲಿಂ ಮೀಸಲಾತಿ ಮೊದಲಿಂದಲೂ ಇದೆ. ಬಿಜೆಪಿಯವರ ಅಧಿಕಾರಾವಧಿಯಲ್ಲೂ ಇತ್ತು. ಮೋದಿಯವರು ಹತಾಷರಾಗಿದ್ದು, ಅನಗತ್ಯವಾಗಿ ಪ್ರಸ್ತಾಪಿಸುತ್ತಿದ್ದಾರೆ.
Surprising Health Benefits of Chia Seeds: ಚಿಯಾ ಬೀಜಗಳಲ್ಲಿ ಕ್ವೆರ್ಸೆಟಿನ್ ಎಂಬ ಉತ್ಕರ್ಷಣ ನಿರೋಧಕವಿದ್ದು, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ಬೀಜಗಳು ಹೆಚ್ಚಿನ ಫೈಬರ್ ಹೊಂದಿರುತ್ತವೆ, ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶದ ಆರ್ಥಿಕತೆ ಸುಧಾರಣೆಯಾಗಬೇಕು, ಬಡವರು ಉಳಿಯಬೇಕು ಎಂದು ಅವರು ಹೇಳಿದರು.
Allu Arjun campaign for YCP : ನಂದ್ಯಾಲ ಚುನಾವಣಾ ಪ್ರಚಾರಕ್ಕೆ ಸ್ಟೈಲಿಶ್ ಸ್ಟಾರ್ ದಿಢೀರ್ ಎಂಟ್ರಿ ಕೊಟ್ಟಿದ್ದು, ವೈಸಿಪಿ ಅಭ್ಯರ್ಥಿ ಶಿಲ್ಪಾ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರ ನಡೆಸಿದರು. ರವಿಚಂದ್ರರೆಡ್ಡಿ ಅವರನ್ನು ಗೆಲ್ಲಿಸಬೇಕು ಎಂದು ಬನ್ನಿ ಮತದಾರರಿಗೆ ಕರೆ ನೀಡಿದರು. ಎರಡು ದಿನಗಳ ಹಿಂದೆ ಬನ್ನಿ ಪವನ್ ಕಲ್ಯಾಣ್ ಅವರ ಚುನಾವಣಾ ಯಾತ್ರೆ ಯಶಸ್ವಿಯಾಗಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
Health benefits of bananas: ಬಾಳೆಹಣ್ಣಿನಲ್ಲಿ ಕಂಡುಬರುವ ಪೊಟ್ಯಾಸಿಯಮ್ ಹೃದಯದ ಆರೋಗ್ಯಕ್ಕೆ ಮತ್ತು ವಿಶೇಷವಾಗಿ ರಕ್ತದೊತ್ತಡ ನಿರ್ವಹಣೆಗೆ ಪ್ರಮುಖವಾದ ಖನಿಜವಾಗಿದೆ. ಬಾಳೆಹಣ್ಣುಗಳು ಪೊಟ್ಯಾಸಿಯಮ್ನ ಉತ್ತಮ ಮೂಲವಾಗಿದ್ದು, ಒಂದು ಮಧ್ಯಮ ಬಾಳೆಹಣ್ಣು 10% ಒದಗಿಸುತ್ತದೆ. ಪೊಟ್ಯಾಸಿಯಮ್-ಭರಿತ ಆಹಾರವು ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.