ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ.ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Kalki 2898 AD New Poster: ಕಲ್ಕಿ 2898 ಎಡಿ ಚಿತ್ರದ ಟೀಸರ್ ವೊಂದು ಬಿಡುಗಡೆಯಾಗಿದೆ ಎನ್ನಲಾಗಿದ್ದು, ಇದರಲ್ಲಿ ಬಾಲೀವುಡ್ ನ ದಿಗ್ಗಜ ನಟ ಅಮಿತಾಭ್ ಬಚ್ಚನ್ 'ಅಶ್ವತ್ಥಾಮ'ನ ಪಾತ್ರ ನಿಭಾಯಿಸಲಿದ್ದಾರೆ ಎನ್ನಲಾಗಿದೆ. ಬಿಡುಗಡೆಯಾದ ಟೀಸರ್ ನಲ್ಲಿ ಬಿಗ್ ಬಿ ತನ್ನ ಪರಿಚಯ ತಾನೇ ನೀಡುತ್ತಿರುವುದು ನೋಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ಮೊದಲು 5 ವರ್ಷ ಕೇಳಿದ್ದರು. ಆದರೆ ಅವರು ಅಧಿಕಾರಕ್ಕೇರಿ 10 ವರ್ಷಗಳೇ ಕಳೆದಿವೆ. ಈಗ ಮತ್ತೆ 23 ವರ್ಷ ಸಮಯ ಕೇಳ್ತಿದ್ದಾರೆ. ಅಂದರೆ 10 ವರ್ಷಗಳಲ್ಲಿ ಜನರ ಬದುಕಿನಲ್ಲಿ ಅಚ್ಚೇ ದಿನಗಳು ಬರಲಿಲ್ಲ ಎಂಬುದನ್ನ ಮೋದಿಯವರೇ ಒಪ್ಪಿಕೊಂಡಂತಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Drinks for Period Cramps: ಪಿರಿಯಡ್ಸ್ ಸೆಳೆತವನ್ನು ಕಡಿಮೆ ಮಾಡಲು ಆಹಾರದ ಪದ್ಧತಿ ಬಹಳ ಮುಖ್ಯ. ಇದು ನಿಮಗೆ ನೋವಿನಿಂದ ಪರಿಹಾರವನ್ನು ನೀಡುವುದು ಮಾತ್ರವಲ್ಲದೆ ದೇಹದಲ್ಲಿನ ನಿರ್ಜಲೀಕರಣದಂತಹ ಸಮಸ್ಯೆಗಳನ್ನು ತಡೆಯುತ್ತದೆ. ದೇಹವು ಸರಿಯಾದ ಆಹಾರ ಮತ್ತು ಪಾನೀಯಗಳನ್ನು ಪಡೆದರೆ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
Dwarkeesh : ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಇವರಹತ್ರ ಅಂಗಲಾಚಿ ಬೇಡಿಕೊಂಡಿದ್ರಂತೆ, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿ ಅಂತ ಅದ್ಯಾರು ಗೊತ್ತಾ , ಮಾಹಿತಿ ಇಲ್ಲಿದೆ ತಿಳ್ಕೊಳ್ಳಿ
Raw onion Benefits: ಹಸಿ ಈರುಳ್ಳಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಶೀತ ಮತ್ತು ಜ್ವರದಂತಹ ರೋಗಗಳನ್ನು ತಡೆಯಬಹುದು. ಆದ್ದರಿಂದ, ನಿಮ್ಮ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸಿ, ಇದು ದೇಹದಲ್ಲಿ ಬಿಳಿ ರಕ್ತ ಕಣಗಳ ರಚನೆಗೆ ಸಹಾಯ ಮಾಡುತ್ತದೆ
Actor Pratham: ಪ್ರೀತಿ ನಿರಾಕರಿಸಿದ ನೇಹಾ ಹಿರೇಮಠ್ ಅವರನ್ನು ಕೊಲೆ ಮಾಡಿರುವ ಫಯಾಜ್ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.. ಇಂದು ನಟ ಪ್ರಥಮ್ ನೇಹಾ ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ..
Virat Kohli Controversial Out and Explain: ಈ ವಿಷಯ ಎಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ. ಕೆಲವರು ಇದು ಔಟ್ ಎಂದರೆ, ಇನ್ನೂ ಕೆಲವರು ಇಲ್ಲ ಎನ್ನುತ್ತಿದ್ದಾರೆ. ಒಟ್ಟಾರೆಯಾಗಿ ವಿಷಯ ವಿಮರ್ಶೆ ಮಾಡಿದಾಗ ಕ್ರಿಕೆಟ್ ನಿಯಮಗಳು ಏನು ಹೇಳುತ್ತವೆ ಎಂಬುದನ್ನು ಮುಂದೆ ತಿಳಿದುಕೊಳ್ಳೋಣ.
Gajlakshmi Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಗುರು ಹಾಗೂ ಶುಕ್ರರ ಸಂಯೋಜನೆಯಿಂದ ಗಜಲಕ್ಷ್ಮಿ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ.
Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಈ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
KKR vs RCB: ಐಪಿಎಲ್ 2024ರಲ್ಲಿ ಆರ್ ಸಿ ಬಿ ತಂಡ 8 ಪಂದ್ಯಗಳನ್ನು ಆಡಿದ್ದು, ಇಲ್ಲಿಯವರೆಗೆ ತಂಡವು ಕೇವಲ ಒಂದು ಗೆಲುವು ಪಡೆದಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.
Road Accident in Dhanbad: ವರದಿಗಳ ಪ್ರಕಾರ, ಪಂಕಜ್ ತ್ರಿಪಾಠಿ ಅವರ ಸಹೋದರಿ ಮತ್ತು ಅವರ ಪತಿ ಗೋಪಾಲ್ಗಂಜ್ನಿಂದ ಕೋಲ್ಕತ್ತಾಗೆ ಕಾರಿನಲ್ಲಿ ಹೋಗುತ್ತಿದ್ದರು, ಜಾರ್ಖಂಡ್ನ ಧನ್ಬಾದ್ನ ನಿರ್ಸಾದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಂಕಜ್ ಅವರ ಸೋದರ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಹೋದರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Nagpur Naked Man Viral Video: ಜೈತಾಲಾ ಮಾರುಕಟ್ಟೆ ಪ್ರದೇಶದಲ್ಲಿ ಪ್ರೀತಮ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Rakhi Sawant Video Leak Case: ರಾಖಿ ಸಾವಂತ್ ತನ್ನ ಮಾಜಿ ಪತಿ ಆದಿಲ್ ದುರಾನಿ ಮಾಡಿರುವ ಅಶ್ಲೀಲ ವೀಡಿಯೊಗಳನ್ನು ಸೋರಿಕೆ ಮಾಡಿದ ಆರೋಪದಿಂದ ಮತ್ತೊಮ್ಮೆ ವಿವಾದಕ್ಕೆ ಒಳಗಾಗಿದ್ದರು. ರಾಖಿ ಪತಿ ಕೂಡ ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೆ, ಅದನ್ನು ತಪ್ಪಿಸಲು ರಾಖಿ ಕೂಡ ಫೈಟ್ ಮಾಡಲು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.