Garuda Purana: ಮನೆಯಲ್ಲಿ ಯಾರಾದರೂ ಸಾವನ್ನಪ್ಪಿದಾಗ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಮತ್ತು ಶ್ರಾದ್ಧದ ಸಂದರ್ಭದಲ್ಲಿ ಗರುಡ ಪುರಾಣ ಓದುವುದು ಮತ್ತು ಕೇಳುವುದು ಅತ್ಯಂತ ಶ್ರೇಯಸ್ಕರವೆಂದು ನಂಬಲಾಗಿದೆ. 


COMMERCIAL BREAK
SCROLL TO CONTINUE READING

ಮೃತದೇಹದ ಅಂತ್ಯ ಸಂಸ್ಕಾರ ಮಾಡಿದ ಮೇಲೆಯೂ ಅದರ ಆತ್ಮಕ್ಕೆ ಮೋಕ್ಷ ಸಿಗುವಂತೆ ಮಾಡುವುದು ಮಕ್ಕಳ ಕರ್ತವ್ಯ. ಇದಕ್ಕಾಗಿ ಭಕ್ತಿಯಿಂದ ಶ್ರಾದ್ಧ ಕಾರ್ಯಗಳನ್ನು ಮಾಡಬೇಕು. ಹೀಗಾಗಿ ಸಾವಿನ ಮನೆಯಲ್ಲಿ ಗರುಡ ಪುರಾಣ ಓದುವುದು ಅತ್ಯಂತ ಮಹತ್ವವೆಂದು ಹೇಳಲಾಗಿದೆ.


ಇದನ್ನೂ ಓದಿ: ಕಪ್ಪು ದಾರ ಕಟ್ಟುವುದು ಈ 4 ರಾಶಿಯವರಿಗೆ ಅಶುಭ... ಕೈ ಕಾಲುಗಳಿಗೆ ಕಟ್ಟಿಕೊಂಡರಂತೂ ತಪ್ಪಿದ್ದಲ್ಲ ಕಷ್ಟ !


ಗರುಡ ಪುರಾಣವನ್ನು ಓದುವುದು ಅಥವಾ ಕೇಳುವುದರಿಂದ ಆತ್ಮಕ್ಕೆ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ. ಆತ್ಮವು ಮುಕ್ತಿಯ ಹಾದಿಯಲ್ಲಿ ಹೇಗೆ ನಡೆಯಬೇಕು ಅಂತಾ ಗರುಡ ಪುರಾಣದಲ್ಲಿ ಹೇಳಲಾಗಿದೆ. ಈ ಸಂದರ್ಭದಲ್ಲಿ ಆತ್ಮವು ಭ್ರಮೆಯಿಂದ ಮುಕ್ತವಾಗಿ ಭಗವಂತನೆಡೆಗೆ ಹೋಗುತ್ತದೆ ಎಂದು ನಂಬಲಾಗಿದೆ.


ಈ ಸಂದರ್ಭದಲ್ಲಿ ಗರುಡ ಪುರಾಣವನ್ನು ಓದುವುದರಿಂದ ಆತ್ಮವು ಪ್ರೇತವಾಗಿ ಅಲೆದಾಡದೇ ಮುಕ್ತಿಯ ಕಡೆಗೆ ಚಲಿಸುತ್ತದಂತೆ. ಗರುಡ ಪುರಾಣದಲ್ಲಿ ಸಾವಿನ ನಂತರ ಮನುಷ್ಯನ ದೇಹ ಏನಾಗುತ್ತದೆ? ಮೋಕ್ಷದ ದಾರಿ ಯಾವುದು ಎಂಬುದನ್ನು ವಿವರವಾಗಿ ಹೇಳಲಾಗಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ಸಹ ಗರುಡ ಪುರಾಣ ಓದಬೇಕು.


ಇದನ್ನೂ ಓದಿ: Astro Tips: ಈ 5 ವಸ್ತುಗಳನ್ನು ಅಪ್ಪಿತಪ್ಪಿಯೂ ಯಾರಿಗೂ ದಾನ ಮಾಡಬಾರದು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.