ಬಡತನದಲ್ಲಿಯೇ ಹುಟ್ಟಿದ್ದರೂ ಈ ಅಕ್ಷರದಿಂದ ಹೆಸರು ಆರಂಭವಾದರೆ ಒಲಿದು ಬರುವುದು ಅಷ್ಟೈಶ್ವರ್ಯ !ಸದಾ ಬೆನ್ನ ಹಿಂದಿರುವುದು ಕುಬೇರನ ಆಶೀರ್ವಾದ

ವ್ಯಕ್ತಿಯ ಹೆಸರಿನ ಮೊದಲ ಅಕ್ಷರದ ಮೂಲಕ ಕೂಡಾ ಅವನ ಸ್ವಭಾವ ಮತ್ತು ಭವಿಷ್ಯವನ್ನು ಲೆಕ್ಕಾಚಾರ ಮಾಡುಲಾಗುತ್ತದೆ. 

Written by - Ranjitha R K | Last Updated : Sep 3, 2024, 06:34 PM IST
  • ಜ್ಯೋತಿಷ್ಯದಲ್ಲಿ ವ್ಯಕ್ತಿಯ ಹೆಸರಿನ ವಿಶೇಷ ಮಹತ್ವವನ್ನು ಹೇಳಲಾಗಿದೆ
  • ಜನ್ಮ ದಿನಾಂಕ ಮತ್ತು ಸಮಯದ ಆಧಾರದ ಮೇಲೆ ರಾಶಿಯನ್ನು ನಿರ್ಧಾರ
  • ರಾಶಿಗನುಗುಣವಾಗಿ ಹೆಸರು ನಿರ್ಧಾರ
ಬಡತನದಲ್ಲಿಯೇ ಹುಟ್ಟಿದ್ದರೂ ಈ ಅಕ್ಷರದಿಂದ ಹೆಸರು ಆರಂಭವಾದರೆ ಒಲಿದು ಬರುವುದು ಅಷ್ಟೈಶ್ವರ್ಯ !ಸದಾ ಬೆನ್ನ ಹಿಂದಿರುವುದು ಕುಬೇರನ ಆಶೀರ್ವಾದ  title=

ಬೆಂಗಳೂರು : ಜ್ಯೋತಿಷ್ಯದ ಪ್ರಕಾರ ವ್ಯಕ್ತಿಯ ಹೆಸರಿಗೂ ವಿಶೇಷ ಮಹತ್ವ ಇದೆ.  ಹೆಸರಿನ ಪರಿಣಾಮ ವ್ಯಕ್ತಿಯ ಸ್ವಭಾವ ಮತ್ತು ಭವಿಷ್ಯದ ಮೇಲೆ ಬಹಳ ಪರಿಣಾಮ ಬೀರುತ್ತದೆಯಂತೆ. ವ್ಯಕ್ತಿಯ ಜನ್ಮ ದಿನಾಂಕ ಮತ್ತು ಸಮಯದ ಆಧಾರದ ಮೇಲೆ ರಾಶಿಯನ್ನು ನಿರ್ಧರಿಸಲಾಗುತ್ತದೆ.ರಾಶಿಗನುಗುಣವಾಗಿ ಯಾವ ಅಕ್ಷರದಿಂದ ಹೆಸರು ಆರಂಭವಾಗಬೇಕು ಎನ್ನುವುದು ನಿರ್ಧಾರವಾಗುತ್ತದೆ. ವ್ಯಕ್ತಿಯ ಹೆಸರಿನ ಮೊದಲ ಅಕ್ಷರದ ಮೂಲಕ ಕೂಡಾ ಅವನ ಸ್ವಭಾವ ಮತ್ತು ಭವಿಷ್ಯವನ್ನು ಲೆಕ್ಕಾಚಾರ ಹಾಕಲಾಗುತ್ತದೆ. ವ್ಯಕ್ತಿಯ ಹೆಸರಿನ ಮೊದಲ ಅಕ್ಷರದಿಂದಲೇ ಆ ವ್ಯಕ್ತಿಯ  ವ್ಯಕ್ತಿತ್ವವನ್ನು ಅರ್ಥಮಾಡಿಕೊಳ್ಳುವುದು ಕೂಡಾ ಸಾಧ್ಯವಾಗುತ್ತದೆ. 

ಕುಬೇರ ದೇವನ ವಿಶೇಷ ಅನುಗ್ರಹ :
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತಮ್ಮ ಹೆಸರಿನ ಮೊದಲ ಅಕ್ಷರವು Vಯಿಂದ ಆರಂಭವಾದರೆ ಅದೃಷ್ಟ ಆ ವ್ಯಕ್ತಿಯ ಬೆನ್ನ ಹಿಂದೆಯೇ ಇರುತ್ತದೆ.ಕುಬೇರ ದೇವನ ಆಶೀರ್ವಾದ ಈ ಹೆಸರಿನವರ ಮೇಲೆ ಅತಿಯಾಗಿ ಇರುತ್ತದೆಯಂತೆ. ಇಷ್ಟೇ ಅಲ್ಲ, V ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿ ಜೀವನದಲ್ಲಿ ಎಲ್ಲಾ ರೀತಿಯ ಐಷಾರಾಮಗಳನ್ನೂ ಪಡೆಯುತ್ತಾನೆ. 

ಇದನ್ನೂ ಓದಿ : ಈ ಪಕ್ಷಿ ಕನಸಿನಲ್ಲಿ ಕಾಣಿಸಿಕೊಂಡರೆ ನೀವೇ ಅದೃಷ್ಟವಂತರು!ನಿಮ್ಮ ಜೀವನದಲ್ಲಿ ಲಕ್ಷ್ಮೀ ಪ್ರವೇಶವಾಗುವ ಮುನ್ಸೂಚನೆ ಇದು !

N ಅಕ್ಷರದಿಂದ ಹೆಸರು ಆರಂಭವಾಗುವವರು :  
N ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಹೃದಯವಂತರು.ಇವರ ವಿಭಿನ್ನ ಶೈಲಿಯ ಮೂಲಕವೇ ಜನರನ್ನು ತಮ್ಮತ್ತ ಆಕರ್ಷಿಸುತ್ತಾರೆ.ಜೀವನದಲ್ಲಿ ಸಾಕಷ್ಟು ಗೌರವವನ್ನು ಪಡೆಯುತ್ತಾರೆ.ಈ ಜನರನ್ನು ಸ್ವಭಾವತಃ ಧೈರ್ಯಶಾಲಿ ಮತ್ತು ನಿರ್ಭೀತರು ಎಂದು ಕರೆಯಲಾಗುತ್ತದೆ. ಅವರು ತಮ್ಮ ಜೀವನದಲ್ಲಿ ಸಾಕಷ್ಟು ಹಣವನ್ನು ಗಳಿಸುತ್ತಾರೆ. 

S ಅಕ್ಷರದಿಂದ ಆರಂಭವಾಗುವ ಹೆಸರು : 
S ಅಕ್ಷರದಿಂದ ಹೆಸರು ಆರಂಭವಾಗುವವರು ಜೀವನದ ಪ್ರತಿಯೊಂದು ಹೆಜ್ಜೆಯಲ್ಲಿಯೂ  ಅದೃಷ್ಟದ ಬೆಂಬಲವನ್ನು ಪಡೆಯುತ್ತಾರೆ.ಇವರು ಅಂದುಕೊಂಡ ಕೆಲಸವನ್ನು ಮುಗಿಸಿದ ಬಳಿಕವೇ ಸುಮ್ಮನಿರುವುದು.ಐಷಾರಾಮಿ ಬದುಕೆಂದರೆ ಇವರಿಗೆ ಬಹಳ ಇಷ್ಟ.ಸಂಪತ್ತಿನ ದೇವರಾದ ಕುಬೇರ ದೇವನ ಆಶೀರ್ವಾದ ಇವರ ಮೇಲೆ ಹೆಚ್ಚಾಗಿರುತ್ತದೆ. 

ಇದನ್ನೂ ಓದಿ : ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಬೇಕೆ? ಹಾಗಾದರೆ ಈ ತಪ್ಪುಗಳನ್ನು ಮಾಡಬೇಡಿ!

 

(ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.) 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News