ಇನ್ನೆರಡು ದಿನಗಳಲ್ಲಿ ಈ ರಾಶಿಯವರ ಜೀವನದ ಸುವರ್ಣ ಯುಗ ಆರಂಭ!ಹೆಜ್ಜೆ ಹೆಜ್ಜೆಗೂ ಸಾಥ್ ನೀಡುವಳು ಅದೃಷ್ಟ ಲಕ್ಷ್ಮೀ

ಶುಕ್ರ ಸಂಚಾರ ಕೆಲವು ರಾಶಿಯವರ ಜೀವನದಲ್ಲಿ ಭಾರೀ ಬದಲಾವಣೆಗಳನ್ನು ತರುತ್ತದೆ. 

Written by - Ranjitha R K | Last Updated : Aug 9, 2024, 02:54 PM IST
  • ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಸಮಯದ ನಂತರ ತನ್ನ ರಾಶಿ, ನಕ್ಷತ್ರವನ್ನು ಬದಲಾಯಿಸುತ್ತವೆ.
  • ಇದೀಗ ಇನ್ನೆರಡು ದಿನಗಳಲ್ಲಿ ತನ್ನ ನಕ್ಷತ್ರ ಬದಲಿಸಿ ಮುಂದೆ ಸಾಗಲಿದ್ದಾನೆ.
  • ಈ ಬದಲಾವಣೆ ಕೆಲವು ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ.
ಇನ್ನೆರಡು ದಿನಗಳಲ್ಲಿ ಈ ರಾಶಿಯವರ ಜೀವನದ ಸುವರ್ಣ ಯುಗ ಆರಂಭ!ಹೆಜ್ಜೆ ಹೆಜ್ಜೆಗೂ ಸಾಥ್ ನೀಡುವಳು ಅದೃಷ್ಟ ಲಕ್ಷ್ಮೀ

ಬೆಂಗಳೂರು : ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಸಮಯದ ನಂತರ ತನ್ನ ರಾಶಿ, ನಕ್ಷತ್ರವನ್ನು ಬದಲಾಯಿಸುತ್ತವೆ. ಅದರಂತೆ ಶುಕ್ರನು ಕೂಡಾ ಇದೀಗ ಇನ್ನೆರಡು ದಿನಗಳಲ್ಲಿ ತನ್ನ ನಕ್ಷತ್ರ ಬದಲಿಸಿ ಮುಂದೆ ಸಾಗಲಿದ್ದಾನೆ. ಆಗಸ್ಟ್ 11 ಶುಕ್ರನು ಪೂರ್ವ ಪಾಲ್ಗುನಿ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಶುಕ್ರನ ಚಲನೆಯಲ್ಲಿನ ಈ ಬದಲಾವಣೆ  ಕೆಲವು ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. 

Add Zee News as a Preferred Source

ಆಗಸ್ಟ್ 11 ರಂದು ಬೆಳಿಗ್ಗೆ 11.15 ಕ್ಕೆ ಶುಕ್ರನು ಪೂರ್ವ ಪಾಲ್ಗುನಿ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಶುಕ್ರ ಸಂಕ್ರಮದಿಂದ ಯಾವ ರಾಶಿಯವರಿಗೆ ಹಣ, ಕೀರ್ತಿ, ಸುವರ್ಣ ಜೀವನ ಮತ್ತು ಆರ್ಥಿಕ ಲಾಭ ಸಿಗುತ್ತದೆ ನೋಡೋಣ. 

ಇದನ್ನೂ ಓದಿ : ಈ ರಾಶಿಯವರನ್ನು ಬಿಟ್ಟು ತೊಲಗುವುದು ಸರ್ವ ಕಷ್ಟಗಳು! ನೋವು ದುಃಖಕ್ಕೆ ಜಾಗವೆ ಇಲ್ಲ !ಇನ್ನೇನಿದ್ದರೂ ಐಶಾರಾಮಿ ಬದುಕು, ಸಂತಸದ ಹೊನಲು
  
ಮಿಥುನ ರಾಶಿ : ಶುಕ್ರನ ಸಂಚಾರವು ಮಿಥುನ ರಾಶಿಯವರಿಗೆ ಲಾಭವಾಗಲಿದೆ. ಕೌಟುಂಬಿಕ ಸಮಸ್ಯೆಗಳು ಕೊನೆಗೊಳ್ಳಲಿವೆ.ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಿಗಲಿದೆ. ವ್ಯಾಪಾರ ಮತ್ತು ವ್ಯವಹಾರದಲ್ಲಿ ಆರ್ಥಿಕ ಲಾಭವಾಗುವುದು. ಅಪಾರ ಯಶಸ್ಸು ಸಿಗುವುದು. 
  
ಕರ್ಕಾಟಕ ರಾಶಿ : ಕರ್ಕಾಟಕ ರಾಶಿಯವರಿಗೆ ಶುಕ್ರ ಸಂಕ್ರಮಣವು ತುಂಬಾ ಪ್ರಯೋಜನಕಾರಿಯಾಗಿದೆ.ಇವರ ಅದೃಷ್ಟ ಹೆಚ್ಚಲಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸು ಸಿಗುವುದು. ಆರ್ಥಿಕ ಸ್ಥಿತಿ ಸದೃಢವಾಗಲಿದೆ.

ಸಿಂಹ ರಾಶಿ : ಶುಕ್ರ ಸಂಚಾರವು ಸಿಂಹ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳನ್ನು ನೀಡುತ್ತದೆ. ಹಣದ ಹೊಳೆ ಹರಿಯುವುದು.ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ.ಸಾಲದ ಸಮಸ್ಯೆಯಿಂದ ಮುಕ್ತಿ ಸಿಗುವುದು. ಕೌಟುಂಬಿಕ ಜೀವನ ಮಧುರವಾಗಿರುತ್ತದೆ.

ತುಲಾ ರಾಶಿ :ತುಲಾ ರಾಶಿಯವರ ಆದಾಯದಲ್ಲಿ ಭಾರಿ ಹೆಚ್ಚಳವಾಗುವುದು. ವೇತನ ಹೆಚ್ಚಳವಾಗುವುದು ಬಡ್ತಿ ಸಿಗುವುದು. ಸಲ ನೀಡಿದ್ದ ಹಣ ಮರಳಿ ಸಿಗುವುದು.  ವೃತ್ತಿಯಲ್ಲಿ ಸುಧಾರಣೆ ಕಂಡುಬರಬಹುದು. 

ಇದನ್ನೂ ಓದಿ :  ದಿನಭವಿಷ್ಯ 09-08-2024: ಮೊದಲ ಶ್ರಾವಣ ಶುಕ್ರವಾರ ಹಸ್ತ ನಕ್ಷತ್ರ, ಸಿದ್ಧ ಯೋಗ ಈ ರಾಶಿಯವರಿಗೆ ಇಷ್ಟಾರ್ಥ ಸಿದ್ಧಿ

ಧನು ರಾಶಿ: ಶುಕ್ರನ ಸಂಕ್ರಮವು ಧನು ರಾಶಿಯವರಿಗೆ ಉತ್ತಮ ರೀತಿಯಲ್ಲಿ ಲಾಭವಾಗುವುದು.ವ್ಯಾಪಾರದಲ್ಲಿ ಬೆಳವಣಿಗೆಯಾಗುವುದು.ಪ್ರೇಮ ಜೀವನ ಮಧುರವಾಗಿರುತ್ತದೆ.ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ. 

ಕುಂಭ ರಾಶಿ :ಕುಂಭ ರಾಶಿಯವರಿಗೆ ಶುಕ್ರ ಸಂಚಾರದಿಂದ ಸಂಪತ್ತು ಸಿಗಲಿದೆ. ಅನಿರೀಕ್ಷಿತ ಸ್ಥಳಗಳಿಂದ ಹಣ ಒಲಿದು ಬರುವುದು. ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಸಿಗುವುದು.ಮದುವೆ ನಿಶ್ಚಯವಾಗಬಹುದು.ಆರೋಗ್ಯವೂ ಉತ್ತಮವಾಗಿರುತ್ತದೆ.

(ಸೂಚನೆ  ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ಝೀ ಮೀಡಿಯಾ ಖಚಿತಪಡಿಸಿಲ್ಲ.)  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News