ಮನೆಯ ಈ ದಿಕ್ಕಿಗೆ ಎಳ್ಳೆಣ್ಣೆ ದೀಪ ಹಚ್ಚಿಟ್ಟರೇ ಸಾಕು ಎಷ್ಟೇ ಬಡತನವಿದ್ದರೂ ಮಾಯವಾಗಿ ಸಿರಿವಂತಿಗೆ ಒಲಿದು ಬರುತ್ತೆ! ಅದೃಷ್ಟದ ಬಾಗಿಲು ತೆರೆಯಲು ಒಂದೊಳ್ಳೆ ಮಾರ್ಗ..

sesame oil lamp in this direction: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಳ್ಳೆಣ್ಣೆ ದೀಪ ಹಚ್ಚಿದರೆ ಗ್ರಹದೋಷ ನಿವಾರಣೆಯಾಗುತ್ತದೆ. ಪೂಜೆಯ ಸಮಯದಲ್ಲಿ ದೀಪವನ್ನು ಬೆಳಗಿಸುವುದು ಸಹ ಪ್ರಮುಖವೆಂದು ಪರಿಗಣಿಸಲಾಗಿದೆ.
 

ಮನೆಯ ಈ ದಿಕ್ಕಿಗೆ ಎಳ್ಳೆಣ್ಣೆ ದೀಪ ಹಚ್ಚಿಟ್ಟರೇ ಸಾಕು ಎಷ್ಟೇ ಬಡತನವಿದ್ದರೂ ಮಾಯವಾಗಿ ಸಿರಿವಂತಿಗೆ ಒಲಿದು ಬರುತ್ತೆ! ಅದೃಷ್ಟದ ಬಾಗಿಲು ತೆರೆಯಲು ಒಂದೊಳ್ಳೆ ಮಾರ್ಗ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.