ಶನಿ-ಬುಧ ಸಂಯೋಗದಿಂದ ಈ 3 ರಾಶಿಗೆ ಲಕ್ಷಾಧಿಪತಿ ಭಾಗ್ಯ: ಅದೃಷ್ಟದ ಪರ್ವಕಾಲ ಶುರು... ಸ್ವಂತ ಮನೆ ಖರೀದಿಯ ಕನಸು ನನಸಾಗುವ ಅತ್ಯದ್ಭುತ ಸಮಯ

ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಏಪ್ರಿಲ್ ೩ ಅಂದರೆ ಇಂದು ಸಂಪತ್ತು ಮತ್ತು ಬುದ್ಧಿವಂತಿಕೆಯ ಪ್ರತೀಕ ಬುಧ ಗ್ರಹವು ಪೂರ್ವಾಭಾದ್ರಪದ ನಕ್ಷತ್ರವನ್ನು ಪ್ರವೇಶಿಸಿದೆ. ಈ ನಕ್ಷತ್ರಪುಂಜದಲ್ಲಿ ಶನಿದೇವ ಈಗಾಗಲೇ ಇದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಶನಿ-ಬುಧ ಸಂಯೋಗವು ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ.

Written by - Bhavishya Shetty | Last Updated : Apr 3, 2025, 07:03 PM IST
    • ಬುಧ ಗ್ರಹವು ಪೂರ್ವಾಭಾದ್ರಪದ ನಕ್ಷತ್ರವನ್ನು ಪ್ರವೇಶಿಸಿದೆ
    • ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಶನಿ-ಬುಧ ಸಂಯೋಗ
    • ಈ ಸಂಯೋಗವು 3 ರಾಶಿಗಳ ಜನರಿಗೆ ಅತ್ಯಂತ ಪ್ರಯೋಜನಕಾರಿ
ಶನಿ-ಬುಧ ಸಂಯೋಗದಿಂದ ಈ 3 ರಾಶಿಗೆ ಲಕ್ಷಾಧಿಪತಿ ಭಾಗ್ಯ: ಅದೃಷ್ಟದ ಪರ್ವಕಾಲ ಶುರು... ಸ್ವಂತ ಮನೆ ಖರೀದಿಯ ಕನಸು ನನಸಾಗುವ ಅತ್ಯದ್ಭುತ ಸಮಯ
Shani Budh Yuti

Shani Budh Yuti lucky zodiac signs: ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ, ಏಪ್ರಿಲ್ ೩ ಅಂದರೆ ಇಂದು ಸಂಪತ್ತು ಮತ್ತು ಬುದ್ಧಿವಂತಿಕೆಯ ಪ್ರತೀಕ ಬುಧ ಗ್ರಹವು ಪೂರ್ವಾಭಾದ್ರಪದ ನಕ್ಷತ್ರವನ್ನು ಪ್ರವೇಶಿಸಿದೆ. ಈ ನಕ್ಷತ್ರಪುಂಜದಲ್ಲಿ ಶನಿದೇವ ಈಗಾಗಲೇ ಇದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಶನಿ-ಬುಧ ಸಂಯೋಗವು ವಿಶೇಷ ಫಲಿತಾಂಶಗಳನ್ನು ನೀಡುತ್ತದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ.

Add Zee News as a Preferred Source

ಬುಧ ಮತ್ತು ಶನಿಯ ಈ ಸಂಯೋಗವು 3 ರಾಶಿಗಳ ಜನರಿಗೆ ಅತ್ಯಂತ ಪ್ರಯೋಜನಕಾರಿಯಾಲಾಗಿದೆ. ಅಂತಹ ರಾಶಿಗಳು ಯಾವುವು ಎಂಬುದನ್ನು ತಿಳಿಯೋಣ.

ಇದನ್ನೂ ಓದಿ:  ಬರೋಬ್ಬರಿ 100ವರ್ಷಗಳ ಬಳಿಕ ಪಂಚಗ್ರಹಿ ಯೋಗ, ಈ ರಾಶಿಯವರಿಗೆ ಹೆಗಲೇರಲಿದೆ ಅದೃಷ್ಟ, ಕೈ ಹಿಡಿಯಲಿದೆ ಧನಸಂಪತ್ತು!

ವೃಷಭ ರಾಶಿ: ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ವ್ಯಾಪಾರ ಮಾಡುವವರಿಗೆ ಈ ಸಮಯ ತುಂಬಾ ಅನುಕೂಲಕರವಾಗಿರುತ್ತದೆ. ಆದಾಯದಲ್ಲಿ ಅಗಾಧವಾದ ಏರಿಕೆ ಕಂಡುಬರಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದಲ್ಲದೆ, ಈ ಸಮಯ ಹೂಡಿಕೆಗೆ ಶುಭವಾಗಿರುತ್ತದೆ. ವಿದೇಶ ಪ್ರಯಾಣ ಮಾಡುವ ಸಾಧ್ಯತೆ ಇರುತ್ತದೆ.

ಮಿಥುನ ರಾಶಿ: ಜೀವನದಲ್ಲಿ ಸಂತೋಷ ಬರುತ್ತದೆ. ನಿಮಗೆ ಕುಟುಂಬ ಸದಸ್ಯರಿಂದ ಸಂಪೂರ್ಣ ಬೆಂಬಲ ಸಿಗುತ್ತದೆ. ಕೆಲಸದ ಸ್ಥಳದಲ್ಲಿ ಉತ್ತಮ ಪ್ರದರ್ಶನ ನೀಡುವ ಅವಕಾಶ ನಿಮಗೆ ಸಿಗುತ್ತದೆ. ಆದಾಯದಲ್ಲಿ ಅಗಾಧವಾದ ಏರಿಕೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಸಿಗಬಹುದು. ಉದ್ಯೋಗಿಗಳಿಗೆ ಬಡ್ತಿ ಮತ್ತು ವೇತನ ಹೆಚ್ಚಳ ಸಿಗಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಭೂ ಸಂಬಂಧಿತ ಕೆಲಸಗಳಲ್ಲಿ ಆರ್ಥಿಕ ಲಾಭ ಉಂಟಾಗಲಿದೆ.

ತುಲಾ ರಾಶಿ: ಸಂಬಳ ಹೆಚ್ಚಳದ ಜೊತೆಗೆ, ಬಡ್ತಿಯ ಸಾಧ್ಯತೆಯೂ ಇರುತ್ತದೆ. ಈ ಸಮಯದಲ್ಲಿ, ನಿಮ್ಮ ಮನಸ್ಸಿನ ಪ್ರತಿಯೊಂದು ಆಸೆಯನ್ನು ಈಡೇರಿಸಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬಹುದು. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಬಲವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಸಹ ಯಶಸ್ಸನ್ನು ಸಾಧಿಸಬಹುದು.

ಇದನ್ನೂ ಓದಿ:  Navpancham Rajyog: ಶನಿ ಮಂಗಳರಿಂದ ಮಹಾ ಶಕ್ತಿಶಾಲಿ ರಾಜಯೋಗ ನಿರ್ಮಾಣ, ಈ ರಾಶಿಯವರಿಗೆ ಇನ್ನಿಲ್ಲ ಕಷ್ಟ, ಗೋಲ್ಡನ್ ಟೈಮ್ ಶುರು

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE ಕನ್ನಡ NEWS ಇದನ್ನು ದೃಢೀಕರಿಸುವುದಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News