ದೀಪಾವಳಿಯಂದೇ ಈ ರಾಶಿಗಳಿಗೆ ಶುಕ್ರ ದೆಸೆ... ದುಡ್ಡಿನ ಮಹಾ ಮಳೆ, ಆದಾಯ ದುಪ್ಪಟ್ಟು.. ಆಸೆಗಳಲ್ಲಾ ಈಡೇರುವ ಅದೃಷ್ಟದ ಪರ್ವಕಾಲ!

shukra gochar effects : ಶುಕ್ರ ಗ್ರಹದ ಸಂಚಾರವು ದೀಪಾವಳಿಯ ಸಮಯದಲ್ಲಿ ಕೆಲವು ರಾಶಿಗಳಿಗೆ ಅದೃಷ್ಟ ತರಲಿದೆ. 

Written by - Chetana Devarmani | Last Updated : Oct 14, 2025, 09:57 PM IST
  • ಶುಕ್ರ ಸಂಚಾರದ ಪ್ರಭಾವ
  • ಯಾವ ರಾಶಿಗೆ ಶುಕ್ರ ದೆಸೆ
ದೀಪಾವಳಿಯಂದೇ ಈ ರಾಶಿಗಳಿಗೆ ಶುಕ್ರ ದೆಸೆ... ದುಡ್ಡಿನ ಮಹಾ ಮಳೆ, ಆದಾಯ ದುಪ್ಪಟ್ಟು.. ಆಸೆಗಳಲ್ಲಾ ಈಡೇರುವ ಅದೃಷ್ಟದ ಪರ್ವಕಾಲ!

shukra gochar effects: ದೀಪಾವಳಿಯ ಸಮಯದಲ್ಲಿ ಶುಕ್ರನು ಕನ್ಯಾ ರಾಶಿಯಲ್ಲಿ ಇರುತ್ತಾನೆ. ಪರಿಣಾಮವಾಗಿ ಕೆಲವು ರಾಶಿಗಳ ಅದೃಷ್ಟವು ಹೊಳೆಯಬಹುದು. ಸಂಪತ್ತು ಅಪಾರವಾಗಿ ಹೆಚ್ಚಾಗಬಹುದು. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸುವವರಿಗೆ ಇದು ಒಳ್ಳೆಯ ಸಮಯವಾಗಿರುತ್ತದೆ. 

Add Zee News as a Preferred Source

ಮೇಷ ರಾಶಿ - ಆತ್ಮವಿಶ್ವಾಸ ಹೆಚ್ಚುತ್ತದೆ. ಆದಾಯದ ದುಪ್ಪಟ್ಟಾಗುವುದು. ಆರ್ಥಿಕ ಸಮಸ್ಯೆ ದೂರವಾಗುವುದು. ಕೆಲಸದಲ್ಲಿ ಬಡ್ತಿ ದೊರೆಯಬಹುದು.  

ಮಿಥುನ ರಾಶಿ - ತಾಳ್ಮೆ ಹೆಚ್ಚಾಗುತ್ತದೆ. ಆದಾಯ ಹೆಚ್ಚಾಗುವ ಉತ್ತಮ ಸಮಯ. ಉದ್ಯೋಗಸ್ಥರಿಗೆ ಬಡ್ತಿ ಜೊತೆಗೆ ಸಂಬಳ ಹೆಚ್ಚಾಗಬಹುದು. ವ್ಯಾಪಾರದಲ್ಲಿ ಭಾರೀ ಲಾಭ.

ಕರ್ಕ ರಾಶಿ - ಸಾಲಬಾಧೆಯಿಂದ ಮುಕ್ತಿ. ಹಣದ ಹರಿವು ಹೆಚ್ಚಾಗಲಿದೆ. ಸಿರಿವಂತರಾಗುವಿರಿ. ಉದ್ಯೋಗದಲ್ಲಿ ಬಡ್ತಿ. ವ್ಯವಹಾರದಲ್ಲಿ ಅಭಿವೃದ್ಧಿ ಕಾಣುವಿರಿ. 

ಸಿಂಹ ರಾಶಿ - ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಬಡ್ತಿ ಸಿಗಬಹುದು. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಪ್ರತಿ ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ.  

ವೃಶ್ಚಿಕ ರಾಶಿ - ಉದ್ಯೋಗದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಆದಾಯದ ಹೊಸ ಮೂಲಗಳು ಹುಟ್ಟಿಕೊಳ್ಳಲಿವೆ. ಮನೆಯಲ್ಲಿ ಸಂತೋಷ ನೆಲೆಸಲಿದೆ.

ಧನು ರಾಶಿ - ಹಣ ಕಾಸಿನ ಕೊರತೆ ದೂರವಾಗಲಿದೆ. ವಾಹನ ಖರೀದಿ ಯೋಗ. ತಾಳ್ಮೆ ಹೆಚ್ಚುತ್ತದೆ. ಕಷ್ಟವೆಲ್ಲ ದೂರವಾಗಲಿದೆ. ಮನೆ ಖರೀದಿಸುವ ಕನಸು ನನಸಾಗಲಿದೆ. 

ಕುಂಭ ರಾಶಿ - ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ವೃತ್ತಿಯಲ್ಲಿ ಅಭಿವೃದ್ಧಿ. ಇಷ್ಟಾರ್ಥಗಳರಲ್ಲವೂ ಈಡೇರಲಿವೆ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. 

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಇದನ್ನೂ ಓದಿ: ಆಮೆ ಉಂಗುರ ಧರಿಸಿದರೆ ಈ ರಾಶಿಯವರಿಗೆ ಒಲಿಯುವುದು ಅದೃಷ್ಟ.. ಧನ ಸಂಪತ್ತು ಪ್ರಾಪ್ತಿಯಾಗಿ, ತೊಲಗುವುದು ಕಷ್ಟ!

ಇದನ್ನೂ ಓದಿ: 500 ವರ್ಷದ ಬಳಿಕ ಈ ರಾಶಿಗಳಿಗೆ ನವ ಪಂಚಮ ರಾಜಯೋಗ... ಅಪಾರ ಸಿರಿ ಸಂಪತ್ತಿನ ಮಳೆ, ಶ್ರೀಮಂತರಾಗುವ ಸಮಯ ದೂರವಿಲ್ಲ!

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News