ತಂಗಿಗಾಗಿ 7 ವರ್ಷ ಕ್ರಿಕೆಟ್‌ ತೊರೆದಿದ್ದಾತ ಮತ್ತೆ ಭಾರತ ಕ್ರಿಕೆಟ್‌ಗೆ ಎಂಟ್ರಿ..! ಈತನ ಸಹೋದರನೂ ಸ್ಟಾರ್‌ ಕ್ರಿಕೆಟಿಗ; ರೋಹಿತ್‌- ಕೊಹ್ಲಿಯಂತ ದಿಗ್ಗಜರನ್ನೂ ಮೀರಿಸಿದ ಯುವ ಆಟಗಾರ

Yashasvi Jaiswal Brother Tejaswi Jaiswal: 2012 ರಲ್ಲಿ, ಉತ್ತರ ಪ್ರದೇಶದ ಭದೋಹಿಯಲ್ಲಿ ಹಾರ್ಡ್‌ವೇರ್ ಅಂಗಡಿಯ ಮಾಲೀಕರ ಇಬ್ಬರು ಪುತ್ರರು ಕ್ರಿಕೆಟಿಗರಾಗಲು ಮುಂಬೈಗೆ ತೆರಳಿದ್ದರು. ಅಲ್ಲಿ ಆಜಾದ್ ಮೈದಾನದಲ್ಲಿ ಗ್ರೌಂಡ್ಸ್‌ ಮ್ಯಾನ್ ಟೆಂಟ್‌ನಲ್ಲಿ ಕೆಲಸ ಕೂಡ ಮಾಡುತ್ತಿದ್ದರು.

ತಂಗಿಗಾಗಿ 7 ವರ್ಷ ಕ್ರಿಕೆಟ್‌ ತೊರೆದಿದ್ದಾತ ಮತ್ತೆ ಭಾರತ ಕ್ರಿಕೆಟ್‌ಗೆ ಎಂಟ್ರಿ..! ಈತನ ಸಹೋದರನೂ ಸ್ಟಾರ್‌ ಕ್ರಿಕೆಟಿಗ; ರೋಹಿತ್‌- ಕೊಹ್ಲಿಯಂತ ದಿಗ್ಗಜರನ್ನೂ ಮೀರಿಸಿದ ಯುವ ಆಟಗಾರ
Image Credit: Yashasvi Jaiswal Brother Tejaswi Jaiswal

About the Author

Bhavishya Shetty

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ಆ ಬಳಿಕ ಆರು ತಿಂಗಳ ಕಾಲ ಉಪನ್ಯಾಸಕಿಯಾಗಿ ದುಡಿದಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಭಾಷೆ ಬಗೆಗಿನ ಹಿಡಿತ, ವಿಚಾರದ ಕುರಿತಾದ ಜ್ಞಾನಾಸಕ್ತಿಯೊಂದಿಗೆ ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ. ಓದುವುದು, ಪ್ರವಾಸ, ನೃತ್ಯ ಇವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ವಿಶ್ವಾಸಾರ್ಹ-ಮಾಹಿತಿಪೂರ್ಣ ಬರಹಗಳ ಮೂಲಕ ಭವಿಷ್ಯ ಶೆಟ್ಟಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ.