Rahul dravid son samit is ready to enter the field : ರಾಹುಲ್ ದ್ರಾವಿಡ್ ಅವರ ಮಗ ಸಮಿತ್ ಮುಂಬರುವ KSCA T20 ಟೂರ್ನಿಯಲ್ಲಿ ಕ್ರಿಕೆಟ್ ಗೆ ಭರ್ಜರಿ ಎಂಟ್ರಿ ಕೊಡಲಿದ್ದಾರೆ. 


COMMERCIAL BREAK
SCROLL TO CONTINUE READING

ಮೊನ್ನೆ ಅಷ್ಟೇ ರಾಹುಲ್ ದ್ರಾವಿಡ್ ತಮ್ಮ ಮುಖ್ಯ ಕೋಚ್ ವೃತ್ತಿಗೆ ವಿದಾಯ ಘೋಷಿಸಿದರು, ನಿವೃತ್ತಿ ಘೋಷಿಸಿದ ಬೆನ್ನಲ್ಲೇ ತಮ್ಮ ಮಗ ಸಮಿತ್ ಕ್ರಿಕೆಟ್ ವೃತ್ತಿಗೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಕೊಟ್ಟಿದ್ದಾರೆ. 


ಇದನ್ನು ಓದಿ : ಯುವ ಪಡೆ ಹೃದಯವನ್ನ ತಲ್ಲಣಗೊಳಿಸುತ್ತಿದೆ ತಮನ್ನಾ ಸೊಗಸು..! ಫೋಟೋಸ್‌ ಇಲ್ಲಿವೆ


ಶ್ರೀರಾಮ್ ಕ್ಯಾಪಿಟಲ್ ಮಹಾರಾಜ ಟ್ರೋಫಿ KSCA T20 ಹರಾಜು ಜುಲೈ 25 ರಂದು ಬೆಂಗಳೂರಿನ ಐಕಾನಿಕ್ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು,  ಆಟಗಾರರ ಹರಾಜಿನಲ್ಲಿ ಮೈಸೂರು ವಾರಿಯರ್ಸ್ ತಂಡ ಸಮಿತ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಅವರ ಪುತ್ರ ಈ ಮೂಲಕ KSCA T20 ಅಲ್ಲಿ ಮೈಸೂರು ವಾರಿಯರ್ಸ್ ತಂಡದ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.


ಮುಂಬರುವ ಶ್ರೀರಾಮ್ ಕ್ಯಾಪಿಟಲ್ ಮಹಾರಾಜ ಟ್ರೂಪಿಯಲ್ಲಿ KSCA T20 ಅಲ್ಲಿ ಮೈಸೂರು ವಾರಿಯರ್ ತಂಡದಲ್ಲಿ ಆಡಲಿದ್ದು, ಮೈಸೂರು ವಾರಿಯರ್ಸ್ ಯುವ ವೇಗದ ಬೌಲರ್ ಅನ್ನು 0.5 ಲಕ್ಷಗಳ ಸಾಧಾರಣ ಮೊತ್ತಕ್ಕೆ ಪಡೆದುಕೊಂಡಿತು


ಇದನ್ನು ಓದಿ : ಟೀಂ ಇಂಡಿಯಾ ಇತಿಹಾಸದಲ್ಲಿ ಬೆಸ್ಟ್‌ ಕೋಚ್‌ ಯಾರು ಗೊತ್ತಾ?


ಶ್ರೀರಾಮ್ ಕ್ಯಾಪಿಟಲ್ ಮಹಾರಾಜ ಟ್ರೋಫಿ KSCA T20 ನ ಮೂರನೇ ಆವೃತ್ತಿಯು ಆಗಸ್ಟ್ 15 ರಂದು ಪ್ರಾರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ 2 ಮತ್ತು ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ಲೈವ್ ಪ್ರಸಾರಗಳು ಲಭ್ಯವಿವೆ, ಜೊತೆಗೆ ಫ್ಯಾನ್‌ಕೋಡ್‌ನಲ್ಲಿ ಸ್ಟ್ರೀಮಿಂಗ್ ಆಯ್ಕೆಗಳು ಲಭ್ಯವಿವೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.