"ವಿರಾಮ ತೆಗೆದುಕೊಳ್ಳಿ, ಆದರೆ ತಂಡಕ್ಕೆ ಹಿಂತಿರುಗುವ ಯೋಚನೆ ಬಿಟ್ಟುಬಿಡಿ"...ಹಾರ್ದಿಕ್‌ ಪಾಂಡ್ಯ ಜೊತೆ ಕಿರೀಕ್‌ ತೆಗೆದ ಗೌತಮ್‌ ಗಂಭೀರ್‌..!

Gautham Gambhir warns Hardik Pandya: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಜಯಗಳಿಸಿದ ನಂತರ ಕೋಚ್ ಗೌತಮ್ ಗಂಭೀರ್ ಭಾರತೀಯ ಆಟಗಾರರೊಂದಿಗೆ ಮಾತನಾಡಿದರು. ನಂತರ ಮುಂಬರುವ ಬಾಂಗ್ಲಾದೇಶ ವಿರುದ್ಧದ ಸರಣಿಗೂ ಮುನ್ನ ಆಟಗಾರರು ಸಂಪೂರ್ಣ ಫಿಟ್ ಆಗಿರಬೇಕು ಎಂದು ಎಚ್ಚರಿಕೆ ನೀಡಿದರು.
 

"ವಿರಾಮ ತೆಗೆದುಕೊಳ್ಳಿ, ಆದರೆ ತಂಡಕ್ಕೆ ಹಿಂತಿರುಗುವ ಯೋಚನೆ ಬಿಟ್ಟುಬಿಡಿ"...ಹಾರ್ದಿಕ್‌ ಪಾಂಡ್ಯ ಜೊತೆ ಕಿರೀಕ್‌ ತೆಗೆದ ಗೌತಮ್‌ ಗಂಭೀರ್‌..!

About the Author