ಡಿವೋರ್ಸ್‌ನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸ್ಟಾರ್‌ ಕ್ರಿಕೆಟಿಗ! ಎಷ್ಟೇ ಹಣ, ಖ್ಯಾತಿ ಇದ್ದರೂ ಜೀವನಕ್ಕೆ ನೆಮ್ಮದಿನೇ ಮುಖ್ಯ ಅಲ್ವಾ...

ಧನಶ್ರೀ ವರ್ಮಾ ಅವರೊಂದಿಗಿನ ವಿಚ್ಛೇದನದ ಬಗ್ಗೆ ಯುಜ್ವೇಂದ್ರ ಚಾಹಲ್ ಕೊನೆಗೂ ಮಾತನಾಡಿದ್ದಾರೆ. ತಾವು ಈ ನಿರ್ಧಾರವನ್ನ ಏಕೆ ತೆಗೆದುಕೊಂಡೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ವಿಚ್ಛೇದನದ ನಂತರ ತಮ್ಮನ್ನು ವಂಚಕನೆಂದು ಕರೆಯಲಾಗುತ್ತಿತ್ತು. ಆ ಸಮಯದಲ್ಲಿ ನಾನು ತುಂಬಾ ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿದ್ದೆ ಎಂದು ಚಾಹಲ್‌ ಹೇಳಿಕೊಂಡಿದ್ದಾರೆ. 

ಡಿವೋರ್ಸ್‌ನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸ್ಟಾರ್‌ ಕ್ರಿಕೆಟಿಗ! ಎಷ್ಟೇ ಹಣ, ಖ್ಯಾತಿ ಇದ್ದರೂ ಜೀವನಕ್ಕೆ ನೆಮ್ಮದಿನೇ ಮುಖ್ಯ ಅಲ್ವಾ...
Source: Bureau

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ

Read More