ನವದೆಹಲಿ: ಭಾನುವಾರ ನಡೆದ ಟಿ-20 ವಿಶ್ವಕಪ್‍ನ ಮಹತ್ವದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಟೀಂ ಇಂಡಿಯಾ ಬಗ್ಗುಬಡಿದಿದೆ. ಈ ಮೂಲಕ ಕಳೆದ ಟಿ-20 ವಿಶ್ವಕಪ್‍ ಸೋಲಿನ ಸೇಡನ್ನು ತೀರಿಸಿಕೊಂಡಿದೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟ ವಿರಾಟ್ ಕೊಹ್ಲಿ ತಾನು ಕ್ರಿಕೆಟ್ ಲೋಕದ ಕಿಂಗ್ ಅನ್ನೋದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.


COMMERCIAL BREAK
SCROLL TO CONTINUE READING

ಪಾಕಿಸ್ತಾನ ವಿರುದ್ಧ 53 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್, 6 ಬೌಂಡರಿ ಇದ್ದ ಅಜೇಯ 82 ರನ್ ಬಾರಿಸಿದ ಕೊಹ್ಲಿ ಸೋಲುವ ಪಂದ್ಯದಲ್ಲಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ಹೊಡೆತಕ್ಕೆ ಪಾಕ್ ಬೌಲರ್‍ಗಳು ಮೈದಾನದಲ್ಲಿಯೇ ಕೈಮೇಲೆ ತಲೆಹೊತ್ತುಕೊಂಡು ಕುಳಿತರು. ಗೆಲ್ಲುವ ಪಂದ್ಯದಲ್ಲಿ ವಿರೋಚಿತ ಸೊಲು ಕಂಡ ಪಾಕಿಸ್ತಾನ ತಂಡಕ್ಕೆ ಪಂದ್ಯದ ಕೊನೆಯ ಓವರ್ ದೊಡ್ಡ ಶಾಕ್ ನೀಡಿತು.


ಇದನ್ನೂ ಓದಿ: ನೋಟುಗಳಲ್ಲಿ ಲಕ್ಷ್ಮಿ, ಗಣೇಶ ದೇವರ ಭಾವಚಿತ್ರ ಮುದ್ರಿಸಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಸಲಹೆ


ವಿರಾಟ್ ಕೊಹ್ಲಿಯ ಈ 5 ಗುಣಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಖಂಡಿತ ನಿಮಗೆ ಯಶಸ್ಸು ಸಿಗುತ್ತದೆ ಎಂದು ಐಎಎಸ್ ಅಧಿಕಾರಿ ಅವನೀಶ್ ಶರಣ್ ಉಪಯುಕ್ತ ಸಲಹೆ ನೀಡಿದ್ದಾರೆ.  


ಇದನ್ನೂ ಓದಿ: Dare To Dream: ‘ಡೇರ್ ಟು ಡ್ರೀಮ್ ಅವಾರ್ಡ್ಸ್ 2022’; ನಾಮನಿರ್ದೇಶನಗಳು ಈಗ ತೆರೆದಿವೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ