ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಐದನೇ ಮತ್ತು ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2-2 ರ ಸಮಬಲದೊಂದಿಗೆ ಟ್ವೆಂಟಿ-20 ಸರಣಿಯನ್ನು ಹಂಚಿಕೊಂಡಿವೆ.


COMMERCIAL BREAK
SCROLL TO CONTINUE READING

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಪ್ರಾರಂಭವಾಗುತ್ತಿದ್ದಂತೆಯೇ ಮಳೆಯಿಂದಾಗಿ ಆಟಗಾರರು ಮೈದಾನದಿಂದ ಹೊರಗುಳಿಯಬೇಕಾಯಿತು ಮತ್ತು ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಲುಂಗಿ ಎನ್‌ಗಿಡಿ ಭಾರತ ತಂಡದ ಮೊತ್ತ 28 ಆಗುವಷ್ಟರಲ್ಲಿ ಇಬ್ಬರು ಬ್ಯಾಟ್ಸಮನ್ ಗಳನ್ನು ಔಟ್ ಮಾಡುವ ಮೂಲಕ ತಂಡಕ್ಕೆ ಆಘಾತ ನೀಡಿದ್ದರು.ಆದರೆ ನಂತರ 3.3 ಓವರ್‌ಗಳಾಗಿದ್ದಾಗ ಮತ್ತೆ ಸುರಿಯಲಾರಂಭಿಸಿದ್ದರಿಂದಾಗಿ ಹೆಚ್ಚಿನ ಆಟವನ್ನು ಆಡಲು ಸಾಧ್ಯವಾಗಲಿಲ್ಲ.ಹೀಗಾಗಿ ಅನಿವಾರ್ಯವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.