"ನಿಮ್ಮ ಇಷ್ಟಕ್ಕೆ ತಕ್ಕಂತೆ ಕುಣಿಯೋಕೆ ಸಾಧ್ಯ ಇಲ್ಲ": ಹಠ ಹಿಡಿದ ಗಂಭೀರ್‌..ಕಾರಣ ಏನು..?

IND vs SL T20: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಭಾರತ ತಂಡ ಈಗಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದ್ದು, ಮೂರನೇ ಪಂದ್ಯ ಮಂಗಳವಾರ ಅಂದರೆ ಜಲೈ 30ರಂದು ನಡೆಯಲಿದೆ. ಸಾಮಾನ್ಯವಾಗಿ ಇಂತಹ ಪರಿಸ್ಥಿತಿಯಲ್ಲಿ ಅವಕಾಶ ಸಿಗದ ಆಟಗಾರರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಲಾಗುತ್ತದೆ. ಬಿಸಿಸಿಐ ಅಭ್ಯಾಸ ಮುಂದುವರಿಸದಂತೆ ಕೋಚ್ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
 

"ನಿಮ್ಮ ಇಷ್ಟಕ್ಕೆ ತಕ್ಕಂತೆ ಕುಣಿಯೋಕೆ ಸಾಧ್ಯ ಇಲ್ಲ": ಹಠ ಹಿಡಿದ ಗಂಭೀರ್‌..ಕಾರಣ ಏನು..?

About the Author