Danish Kaneria on Ram Mandir: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಮಧ್ಯೆ, ಪಾಕಿಸ್ತಾನದ ಪರ ಅಂತರಾಷ್ಟ್ರೀಯ ಕ್ರಿಕೆಟ್ ಆಡಿರುವ ಮಾಜಿ ಹಿಂದೂ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಅವರು ಶ್ರೀರಾಮನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಅವರು ಕೂಡ ಜನವರಿ 22ಕ್ಕೆ ಕಾತರದಿಂದ ಕಾಯುತ್ತಿದ್ದಾರೆ ಎಂಬುದು ಈ ಪೋಸ್ಟ್‌’ನಿಂದ ಸ್ಪಷ್ಟವಾಗಿ ಗೋಚರಿಸುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ಎಣ್ಣೆಗೆ ಕರ್ಪೂರ ಬೆರೆಸಿ ಹಚ್ಚಿದರೆ ಸಾಕು… ಬಿಳಿಕೂದಲು ಕ್ಷಣದಲ್ಲೇ ಗಾಢವಾಗಿ ಕಪ್ಪಾಗುತ್ತೆ!


“ನಮ್ಮ ರಾಜ ಶ್ರೀರಾಮನ ಭವ್ಯ ದೇವಾಲಯ ಸಿದ್ಧವಾಗಿದೆ, ಈಗ ಕಾಯಲು ಕೇವಲ 8 ದಿನಗಳಷ್ಟೇ! ಜೈ ಜೈ ಶ್ರೀ ರಾಮ್” ಎಂದು ಪೋಸ್ಟ್‌ ಶೇರ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.


ಇದನ್ನೂ ಓದಿ: BCCIಯನ್ನು ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರಂತೆ ಈ 3 ಆಟಗಾರರು..! ಪ್ರಮುಖರ ವಿರುದ್ಧವೇ ಗಂಭೀರ


ಪಾಕಿಸ್ತಾನ ಪರ ಆಡುತ್ತಿರುವ ಕೆಲವೇ ಕೆಲವು ಹಿಂದೂ ಕ್ರಿಕೆಟಿಗರಲ್ಲಿ ಒಬ್ಬರಾದ ಡ್ಯಾನಿಶ್ ಕನೇರಿಯಾ ಕೂಡ ರಾಮ ಮಂದಿರದ ಮೊದಲು ಲಕ್ಷದ್ವೀಪದ ಬಗ್ಗೆ ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡುವಾಗ ಅವರು ಒಂದೇ ಒಂದು ಪದವನ್ನು ಬರೆದಿದ್ದಾರೆ – ‘ಲಕ್ಷದ್ವೀಪ’. ಇದರೊಂದಿಗೆ ಅವರು ಫೈರ್ ಎಮೋಜಿಯನ್ನೂ ಕೂಡ ಸೇರಿಸಿದ್ದರು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.