Manu Bhaker Sarabjot Singh: ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ ಭಾರತಕ್ಕೆ 6 ಪದಕಗಳು ಬಂದಿವೆ. ಅದರಲ್ಲಿ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗಿತ್ತು. ಆದರೆ ಆ ಪ್ರಸ್ತಾಪವನ್ನು ಅವರು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಟಿ ಜ್ಯೋತಿಕಾ ತಂಗಿ ಕನ್ನಡದ ಹೆಸರಾಂತ ನಟಿ! ರವಿಚಂದ್ರನ್‌, ಶಿವಣ್ಣನ ಜೊತೆ ನಟಿಸಿದ್ದ ಬ್ಯೂಟಿ... 49 ವರ್ಷವಾದ್ರೂ ಇನ್ನೂ ಸಿಂಗಲ್‌ ಆಗಿದ್ದಾರೆ ಈ ಅತಿಲೋಕ ಸುಂದರಿ


ಶೂಟಿಂಗ್‌ʼನಲ್ಲಿ ಮಿಶ್ರ ತಂಡ ಪಂದ್ಯದಲ್ಲಿ ಮನು ಭಾಕರ್ ಜೊತೆ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಸರಬ್ಜೋತ್‌ʼಗೆ ಹರಿಯಾಣ ಸರ್ಕಾರವು ಸರ್ಕಾರಿ ಕೆಲಸವನ್ನು ನೀಡಿತ್ತು.


ಇದನ್ನೂ ಓದಿ: ತೂಕ ಇಳಿಕೆಗೆ ಜಿಮ್‌-ಡಯೆಟ್‌ ಯಾವುದೂ ಬೇಡ: ಎಳನೀರಿಗೆ ಈ ಬೀಜ ಬೆರೆಸಿ ಕುಡಿಯಿರಿ... 5 ದಿನದಲ್ಲಿ ಸೊಂಟದ ಹಠಮಾರಿ ಬೊಜ್ಜು ಕರಗಿ ಸ್ಲಿಮ್‌ ಆಗ್ತೀರಿ!


ಈ ಬಗ್ಗೆ ಮಾತನಾಡಿದ ಪದಕ ವಿಜೇತ ಸರಬ್ಜೋತ್, ʼನನ್ನ ಕುಟುಂಬದವರೂ ನನ್ನನ್ನು ಒಳ್ಳೆಯ ಕೆಲಸ ಹುಡುಕುವಂತೆ ಕೇಳುತ್ತಿದ್ದಾರೆ, ಆದರೆ ನಾನು ಶೂಟಿಂಗ್ʼನಲ್ಲೇ ನನ್ನನ್ನು ಮುಂದುವರೆಸಿಕೊಂಡು ಹೋಗಬೇಕೆಂದಿದ್ದೇನೆ. ನನ್ನ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಇದೀಗ ಕೆಲಸ ಮಾಡಲು ಸಾಧ್ಯವಿಲ್ಲ" ಎಂದಿದ್ದಾರೆ.


ಪ್ಯಾರಿಸ್ ಒಲಿಂಪಿಕ್ಸ್‌ʼನ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಮತ್ತು ಮನು ಒಟ್ಟಾಗಿ ಭಾರತಕ್ಕೆ ಕಂಚಿನ ಪದಕವನ್ನು ಗೆದ್ದಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ