ಬೆಂಗಳೂರು: ಶನಿವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣಲ್ಲಿ ನಡೆದ ʼಮಾಡು ಇಲ್ಲವೇ ಮಡಿʼ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ರಣರೋಚಕ ಗೆಲುವು ಸಾಧಿಸಿತು. ಈ ಪಂದ್ಯದ ಗೆಲುವಿಗಾಗಿ ವಿರಾಟ್‌ ಕೊಹ್ಲಿ ಮತ್ತು ನಾಯಕ ಫಾಫ್‌ ಡು ಪ್ಲೆಸಿಸ್‌ ಶ್ರಮ ತುಸು ಹೆಚ್ಚೇ ಇತ್ತು.  


COMMERCIAL BREAK
SCROLL TO CONTINUE READING

ಮಹತ್ವದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ವೇಳೆ ಮಳೆ ಅಡ್ಡಿಯಾಗಿತ್ತು. ಈ ವೇಳೆ ಫಾಫ್‌ ಡು ಪ್ಲೆಸಿಸ್‌ ಮತ್ತು ಕೊಹ್ಲಿ ಅಂಪೈರ್‌ಗಳ ಜೊತೆಗೆ ತೀವ್ರ ವಾಗ್ವಾದ ನಡೆಸಿದರು. ಇದಕ್ಕೆ ಕಾರಣವೂ ಇದೆ. ಮಳೆಯ ಕಾರಣ ಮೈದಾನದಲ್ಲಿ ಇಬ್ಬನಿಯಿಂದ ಚೆಂಡು ತುಂಬಾ ಒದ್ದೆಯಾಗಿತ್ತು. ಈ ವೇಳೆ ಆರ್‌ಸಿಬಿ ಬೌಲರ್‌ಗಳು ಚೆನ್ನಾಗಿ ಬೌಲಿಂಗ್‌ ಮಾಡಲು ಸಾಧ್ಯವಾಗುತ್ತಿರಲಿಲ್ಲ. 


ಇದನ್ನೂ ಓದಿ: RCB ಮ್ಯಾಚ್‌ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾ... ವಿರಾಟ್‌ ಕೊಹ್ಲಿ ರಿಯಾಕ್ಷನ್‌ ವೈರಲ್!


ಕೊಹ್ಲಿಯ ಕಣ್ಣು ಕೆಂಪಗಾಗುವಂತೆ ಮಾಡಿತ್ತು. ಅಂಪೈರ್‌ ನಿರ್ಧಾರದಿಂದ ಕೊಹ್ಲಿ ಮತ್ತು ಡು ಪ್ಲೆಸಿಸ್‌ ಮೈದಾನದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದ್ದು ಕಂಡುಬಂತು.


ಇದನ್ನೂ ಓದಿ: RCB Top-5 Players: ಈ ಆಟಗಾರರಿಂದಲೇ ರಾಯಲ್‌ ಚಾಲೆಂಜರ್ಸ್‌ ಪ್ಲೇಆಫ್‌ ತಲುಪಿದ್ದು!!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.