ನವದೆಹಲಿ: ಡಿಸೆಂಬರ್ 2022 ರಲ್ಲಿ ನಡೆದ ಭೀಕರ ಕಾರು ಅಪಘಾತದ ನಂತರ 25 ವರ್ಷದ ರಿಶಬ್ ಪಂತ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನೆರವಾದ ನೆರವಾದ ಬಿಸಿಸಿಐ ಮತ್ತು ಜೇ ಶಾ ಅವರಿಗೆ ರಿಶಬ್ ಪಂತ್ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ರು ಟ್ರೋಲ್‌ ಆದ ರಶ್ಮಿಕಾ ಮಂದಣ್ಣ.!


Puneeth Rajkumar: ಅಪ್ಪನ ಜನ್ಮ ದಿನಕ್ಕೆ ಕೊಡಗಿನಲ್ಲಿ ಹುಣಸೆ ಗಿಡ ನೆಟ್ಟಿದ್ರು ಪುನೀತ್‌!


ಈಗ ಅವರ ಗಾಯ ಗಂಭೀರ ಸ್ವರೂಪದ್ದಾಗಿರುವುದರಿಂದಾಗಿ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ, ಐಪಿಎಲ್ 2023, ಏಕದಿನ ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಗುತ್ತದೆ.ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಸಂಭಾವ್ಯ ನಾಯಕ ಎಂದೇ ಪರಿಗಣಿಸಿದ್ದ ಪಂತ್ ಅವರು ಈಗ ಗಾಯಗೊಂಡಿರುವುದರಿಂದಾಗಿ ತಂಡಕ್ಕೆ ಭಾರಿ ಹಿನ್ನೆಡೆಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.