Sourav Ganguly Statement on Rohit Sharma: 2021 ರ ನವೆಂಬರ್‌ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್’ನಲ್ಲಿ ಸ್ವಲ್ಪ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ವಿರಾಟ್ ಕೊಹ್ಲಿ T20Iನಿಂದ ನಾಯಕತ್ವದಿಂದ ಕೆಳಗಿಳಿದ ನಂತರ, ODIಗಳಲ್ಲಿಯೂ ಅವರ ಸ್ಥಾನದಿಂದ ವಜಾಗೊಳಿಸಲಾಯಿತು. ಇದು ಮತ್ತಷ್ಟು ಗೊಂದಲಕ್ಕೆ ಕಾರಣವಾಯಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಂಬಾನಿ ಮದುವೆಯಲ್ಲಿ ಅಮಿತಾಬ್ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮಾಡಿದ್ದೇನು ಗೊತ್ತಾ? ವಿಡಿಯೋ ನೋಡಿ!  


ಟಿ20 ನಾಯಕತ್ವವನ್ನು ತ್ಯಜಿಸಿದ ನಿರ್ಧಾರವನ್ನು ಕೊಹ್ಲಿ ಮರುಪರಿಶೀಲಿಸಬೇಕೆಂದು ಆಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಯಸಿದ್ದರು, ಆದರೆ ವಿರಾಟ್’ಗೆ ಈ ವಿಷಯದ ಬಗ್ಗೆ ನನಗೆ ಅರಿವಿಲ್ಲ ಎಂದು ಹೇಳಿಕೆ ನೀಡಿದ್ದರು. ಇದು ಮತ್ತಷ್ಟು ಕೋಲಾಹಲವನ್ನುಂಟು ಮಾಡಿತ್ತು.


ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಸೋತ ಸ್ವಲ್ಪ ಸಮಯದ ನಂತರ, ಕೊಹ್ಲಿ ಭಾರತದ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದರು, 40 ಗೆಲುವುಗಳೊಂದಿಗೆ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಾಗಿದ್ದರು ಕೊಹ್ಲಿ.


ಇನ್ನು ಇದಾದ ಬಳಿಕ ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡರು. ಅಂದಹಾಗೆ ಈ ಬಗ್ಗೆ ಸೌರವ್ ಗಂಗೂಲಿ ಹೇಳಿಕೆಯೊಂದನ್ನು ನೀಡಿದ್ದು, ಸದ್ಯ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿ: ಊಟಕ್ಕೆ ಬಂದು ಗೆಳೆಯನ ಪತ್ನಿಯನ್ನೇ ಪಟಾಯಿಸಿ ಗರ್ಭಿಣಿಯನ್ನಾಗಿಸಿದ ಟೀಂ ಇಂಡಿಯಾದ ಕ್ರಿಕೆಟಿಗ ಈತನೇ!


"ನಾನು ರೋಹಿತ್‌’ಗೆ ನಾಯಕತ್ವವನ್ನು ಹಸ್ತಾಂತರಿಸಿದಾಗ ನನ್ನನ್ನು ಟೀಕಿಸಲಾಯಿತು. ಈಗ ನಾವು ಅವರ ನಾಯಕತ್ವದಲ್ಲಿ ಟ್ರೋಫಿ ಗೆದ್ದಿದ್ದೇವೆ, ಯಾರೂ ನನ್ನನ್ನು ನಿಂದಿಸುತ್ತಿಲ್ಲ. ನಾನು ಅವರನ್ನು ನಾಯಕನನ್ನಾಗಿ ಮಾಡಿದೆ ಎಂಬುದನ್ನು ಎಲ್ಲರೂ ಮರೆತಿದ್ದಾರೆ" ಎಂದು ಗಂಗೂಲಿ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ