ಆಧಾರ್, ಪಾನ್ ಕಾರ್ಡ್, ಪಾಸ್ ಪೋರ್ಟ್, ಡಿಎಲ್ ಎಲ್ಲಾ ಪ್ರಮುಖ ದಾಖಲೆಗಳನ್ನು ಒಳಗೊಂಡ ಬಹು ಉಪಯೋಗಿ ಕಾರ್ಡ್ ಜಾರಿಗೆ ತರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಂತನೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರೊಂದಿಗಿನ ಸಭೆಯಲ್ಲಿ ನಾಗರಿಕರ ನೋಂದಣಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಅಮಿತ್ ಶಾ ಅವರು ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಎಲ್ಲ ಅನಿಷ್ಠಗಳಿಗೆ ಹೊಣೆ ಮಾಡಿದ್ದಾರೆ. ಅವರಿಗೆ ಯಾರಾದರೂ ಈ ದೇಶದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪಾಠ ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ಬಿಜೆಪಿಯ ಮತ ಬ್ಯಾಂಕ್ ಅನ್ನು ಗಮನದಲ್ಲಿಟ್ಟುಕೊಂಡು ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬದಲಾಗಿ ಅವರು ಯಾವಾಗಲೂ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಅಮಿತ್ ಷಾ ಹೇಳಿದರು.
ಹಿಂದಿ ದಿವಸ್ ದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಪ್ರಾಮುಖ್ಯತೆ ಕುರಿತು ಟ್ವೀಟ್ ಮಾಡಿದ ಬೆನ್ನಲ್ಲೇ ದಕ್ಷಿಣ ರಾಜ್ಯಗಳು ಅಮಿತ್ ಶಾ ಅವರ ಹೇಳಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಹಿಂದಿ ಹೇರಿಕೆ ಬಗ್ಗೆ ಅಮಿತ್ ಷಾ ವಿರುದ್ಧ ಕಿಡಿ ಕಾರಿರುವ ನಟ, ರಾಜಕಾರಣಿ ಕಮಲ್ ಹಾಸನ್, ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, 'ಭಾಷೆಗಾಗಿ ಹೋರಾಟ' ನಡೆಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ದಾ ಸೇವಾ ಸಪ್ತಾಹಕ್ಕೆ ಚಾಲನೆ ನೀಡಿದರು.
ಜಮ್ಮುಮತ್ತು ಕಾಶ್ಮೀರದಲ್ಲಿ ಸಂಪರ್ಕ ದಿಗ್ಬಂಧನವನ್ನು 15 ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರದ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಷಾ ಅವರು ಗ್ರಾಮದ ಮುಖ್ಯಸ್ಥರನ್ನು ಭೇಟಿಯಾಗಿ ಎಲ್ಲಾ ಪಂಚ ಮತ್ತು ಸರ್ಪಂಚ್ಗಳಿಗೆ 2 ಲಕ್ಷ ರೂ ವಿಮೆ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.