Viral Divorce: ಮದುವೆಯಾಗಿ 40 ದಿನಗಳು ಕಳೆದಿವೆ. ಹೊಸ ಜೀವನದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದ ವಿವಾಹಿತ ಮಹಿಳೆ ಮಲಗುವ ಕೋಣೆ ಪ್ರವೇಶಿಸುವ ಮುನ್ನವೇ ಪತಿಗೆ ವಿಚ್ಛೇದನ ನೀಡಿದ್ದಾಳೆ.
Anchor Anushree Marriage: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ, ಸ್ಯಾಂಡಲ್ವುಡ್ ನಟಿ ಅನುಶ್ರೀ ಕರುನಾಡ ಮನೆಮಾತಾಗಿದ್ದಾರೆ.. ಒಮ್ಮೆ ಈಕೆ ತೆರೆ ಮೇಲೆ ಬಂದರೇ ಸಾಕು ಕಣ್ಣು ಮಿಟುಕಿಸದೇ ನೋಡುವವರಿದ್ದಾರೆ.. ಇವರ ಆಂಕರಿಂಗ್ ನೋಡೋಕೆ ಅಂತಾ ಶೋನಾ ವೀಕ್ಷಿಸುವವರಿದ್ದಾರೆ. ಸಾಕಷ್ಟು ಕಾರ್ಯಕ್ರಮಗಳು ಯಶಸ್ವಿಯಾಗುವಲ್ಲಿ ಇವರ ಪಾತ್ರ ದೊಡ್ಡದಾಗಿರುತ್ತೆ.. ಏಕೆಂದರೆ ಕನ್ನಡದ ಟಾಪ್ ನಟಿಯರಿಗೆ ಇರೋ ಅಭಿಮಾನಿ ಬಳಗ ಇವರಿಗೂ ಇದೆ..
Actress Jaya Prada: ಜಯಪ್ರದಾ ಅವರ ನಂಬಲಾಗದ ಆನ್-ಸ್ಕ್ರೀನ್ ಅಭಿನಯವನ್ನು ವಿವರಿಸಲು ಪದಗಳು ಕಡಿಮೆಯಾಗುತ್ತವೆ.. ಆದರೆ ಈ ಹಿರಿಯ ನಟಿ ವೈಯಕ್ತಿಕ ಬದುಕಿನ ಬಗ್ಗೆ ಇನ್ನೂ ಅವರ ಅಭಿಮಾನಿಗಳಿಗೆ ತಿಳಿದಿಲ್ಲ.
Anchor Anushree Life: ನಟಿ ಆಂಕರ್ ಅನುಶ್ರೀ ಸದ್ಯ ಟಾಪ್ ನಿರೂಪಕಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ.. ಇವರಿಲ್ಲದೇ ಕಾರ್ಯಕ್ರಮಗಳೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ.. ಜೀ ಕನ್ನಡದ ಸಾಕಷ್ಟು ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿರುವ ಅನುಶ್ರೀ ಇತ್ತೀಚೆಗೆ ತಮ್ಮ ಜೀವನದ ಶಾಕಿಂಗ್ ಮಾಹಿತಿಯನು ಬಿಚ್ಚಿಟ್ಟಿದ್ದಾರೆ..
Gold Price Today: ಚಿನ್ನದ ಬೆಲೆ ಸತತ ಏರುತ್ತಿದ್ದು, ಬಂಗಾರ ಖರೀದಿಗೆಂದು ಕಾಯುತ್ತಿರುವ ಗ್ರಾಹಕರಿಗೆ ಮತ್ತೊಮ್ಮೆ ಆಘಾತ ಉಂಟಾಗಲಿದೆ.. ನಿರಂತರ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಸತತ ಏರುತ್ತಿದೆ.. ಅದರಲ್ಲೂ ಚಿನ್ನ 70,000 ರೂ ಗಡಿ ತಲುಪಿದೆ.. ಹಾಗಾದ್ರೆ ಸದ್ಯದ ಚಿನ್ನ&ಬೆಳ್ಳಿ ಬೆಲೆ ಹೇಗಿದೆ?
Actress Bhavana: ನಟಿ ಭಾವನಾ ಹೆಸರು ಕೇಳುತ್ತಿದ್ದಂತೆಯೇ ಮೊದಲು ನೆನಪಾಗುವುದುಅವರ ಮುಗ್ಧ ಅಭಿನಯ. ಹಾಗೂ ನೋಡುಗರನ್ನು ತನ್ನತ್ತ ಆಕರ್ಶಿಸುವ ಅವರ ಅಂದವಾದ ಕಣ್ಣುಗಳು. ಭಾವನಾ ಅವರ ನಟನೆಯ ಚಂದ್ರಮುಖಿ ಪ್ರಾಣಸಖಿ ಸಿನಿಮಾ ಅಂತೂ ಮರಿಯೋಕೆ ಸಾಧ್ಯನೇ ಇಲ್ಲ. ಹೀಗೆ ಇಂತಹ ಸೌದಂರ್ಯದಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ್ದ ನಟಿ 50 ವರ್ಷವಾದರು ಮದುವೆಯಾಗದೇ ಒಂಟಿಯಾಗಿ ಉಳಿದಿದ್ದಾರೆ.
South Actress Jayaprada Husband: ನಟಿ ಜಯಪ್ರದಾ 14 ನೇ ವಯಸ್ಸಿನಲ್ಲಿ ಚಲನಚಿತ್ರಗಳಲ್ಲಿ ನಟಿಸಲು ಪ್ರಾರಂಭಿಸಿದರು.. ಅನೇಕ ಹಿಟ್ ಚಿತ್ರಗಳನ್ನು ನೀಡಿದ ಇವರು ವೈಯಕ್ತಿಕ ಜೀವನದಲ್ಲಿ ಸೋತರು.. ದುರಂತಗಳಿಂದಲೇ ಕೂಡಿದ ಈ ಚೆಲುವೆಯ ಪತಿ ಯಾರೆಂದು ಇದೀಗ ತಿಳಿಯೋಣ..
Renuka Swamy Case: ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಹತ್ಯೆಗೈದ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬೆಂಗಳೂರು ಪೊಲೀಸರು ಸಂಗ್ರಹಿಸಿದ್ದಾರೆ.. ಕೊಲೆ ನಡೆದ ಪ್ರದೇಶದ ಸುತ್ತಮುತ್ತಲಿನ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
Actress Jaya Prada: ಜಯಪ್ರದಾ ಅವರ ನಂಬಲಾಗದ ಆನ್-ಸ್ಕ್ರೀನ್ ಅಭಿನಯವನ್ನು ವಿವರಿಸಲು ಪದಗಳು ಕಡಿಮೆಯಾಗುತ್ತವೆ.. ಆದರೆ ಈ ಹಿರಿಯ ನಟಿ ವೈಯಕ್ತಿಕ ಬದುಕಿನ ಬಗ್ಗೆ ಇನ್ನೂ ಅವರ ಅಭಿಮಾನಿಗಳಿಗೆ ತಿಳಿದಿಲ್ಲ. ಇದೀಗ ತಿಳಿಯೋಣ ಬನ್ನಿ..
Anchor Aparna Husband: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅಗಲಿಕೆಯಿಂದ ಇಡೀ ಚಿತ್ರರಂಗ ಹಾಗೂ ಕಿರುತೆರೆ ಲೋಕ ಬೆಚ್ಚಿಬಿದ್ದಿದೆ.. ಅಚ್ಚ ಕನ್ನಡದಲ್ಲಿ ಮಾತನಾಡುತ್ತಿದ್ದ ಸ್ವಚ್ಚ ಕನ್ನಡದ ಚೆಲುವೆ ಅಪರ್ಣಾ ಅವರು ಕ್ಯಾನ್ಸರ್ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ..
HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Varthur Santhosh: ಬಿಗ್ಬಾಸ್ ಸ್ಪರ್ಧಿ, ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ಗೆ ಹುಲಿ ಉಗುರು ಪೆಂಡೆಂಟ್ ಬಳಿಕ ಮತ್ತೊಂದು ಸಂಕಷ್ಟ ಎದುರಾಗಿದ್ದು, ವರ್ತೂರು ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದ್ದು, ಸದ್ಯ ಒಂದು ಸುತ್ತಿನ ವಿಚಾರಣೆ ಎದುರಿಸಿದ್ದಾರೆ ಎನ್ನಲಾಗಿದೆ.. ಹಾಗಾದ್ರೆ ಏನಿದು ಪ್ರಕರಣ?
Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ. ಐಷಾರಾಮಿ ಲೈಫ್ ಸ್ಟೈಲ್, ಬಾಡಿ ಫಿಟ್ನೆಸ್ಗಾಗಿ, ಡಯೆಟ್ ಮಾಡಿ ಹೆಲ್ತಿ ಫುಡ್ ಜೊತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಅಂಡ್ ಗ್ಯಾಂಗ್ ಜೊತೆ ಸೆಂಟ್ರಲ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಅಂಡ್ ಪಟಾಲಂನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಚರಿ ಹೇಗಿತ್ತು? ಈ ಸೋರಿ ಓದಿ..
Sonu Gowda on Renukaswamy: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದೇ ವೇಳೆ ಹತ್ಯೆಯಾದ ರೇಣುಕಾಸ್ವಾಮಿ ಕುರಿತಾಗಿ ಕನ್ನಡದ ಬಿಗ್ ರಿಯಾಲಿಟಿ ಬಿಗ್ಬಾಸ್ ಒಟಿಟಿ ಸೀಸನ್ 1ಕ್ಕೆ ಎಂಟ್ರಿ ಕೊಟ್ಟಿದ್ದ ಸೋನು ಶ್ರೀನಿವಾಸ ಗೌಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
Sandalwood Actor Darshan Arrest: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರದಂತೆ 14 ಜನರು ಪೊಲೀಸ್ ವಶದಲ್ಲಿದ್ದಾರೆ.. ಇದೇ ವೇಳೆ ಪತಿಯ ಬಂಧನದಿಂದ ಮನನೊಂದ ಪತ್ನಿ ವಿಜಯಲಕ್ಷ್ಮೀ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ..
Seetha rama Kannada Serial Actress meghana shankarappa: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ಸೀತಾ ರಾಮ ಧಾರವಾಹಿ ನಟಿ ಮೇಘನಾ ಶಂಕರಪ್ಪ ನಿಜ ಜೀವನದಲ್ಲೂ ಎಂಗೇಜ್ ಆಗಿದ್ದಾರೆ.. ಈ ಕುರಿತಾಗಿ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ..
Ravichandran and Dr Rajkumar: 80-90 ರ ದಶಕದಲ್ಲಿ ಕನ್ನಡ ಸಿನಿರಂಗಕ್ಕೆ ಸಾಕಷ್ಟು ಪ್ರತಿಭಾನ್ವಿತ ನಟ-ನಟಿಯರು ಕಾಲಿಟ್ಟರು.. ಚಂದನವನವನ್ನು ದೊಡ್ಡ ಮಟ್ಟಕ್ಕೆ ಕೊಂಡಯ್ಯುವಲ್ಲಿ ಈ ಕಾಲಘಟ್ಟದ ಕೊಡುಗೆ ಅಪಾರವಾಗಿದೆ.. ಈ ಅವಧಿಯಲ್ಲಿ ಆಗಮಿಸಿದ ಕಲವಾಇದರು ತಮ್ಮ ಅಮೋಘ ಹಾಗೂ ಅದ್ಭುತ ನಟನೆಯ ಮೂಲಕ ಸಾಲು ಸಾಲು ಸಿನೊಮಾಗಳನ್ನು ನೀಡಿ ಗುರುತಿಸಿಕೊಂಡರು ಅದರಲ್ಲಿ ನಟ ರವಿಚಂದ್ರನ್ ಕೂಡಾ ಒಬ್ಬರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.