Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಹಾಕಿದ ಕೆಲವೇ ಘಂಟೆಗಳಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಈ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ.
Forest Department Mninister: ಈಶ್ವರ ಖಂಡ್ರೆ ಸಚಿವರಾದ ಬಳಿಕ ನಗರದ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಆ ವೇಳೆ ವೀರಶೈವ ಲಿಂಗಾಯತರ ಬಗ್ಗೆ ಮಾತಾನಾಡಿದ್ದಾರೆ.
Reaction On Guarantees Implement: ಬಾಡಿಗೆ ಮನೆಯಲ್ಲಿರುವವರಿಗೆ ಗೃಹಜ್ಯೋತಿ ಯೋಜನೆ ಫಲಾನುಭವದ ಬಗ್ಗೆ ಕೇಳಿದ ಪ್ರಶ್ನೆಗೆ, "ಬಾಡಿಗೆ ಮನೆಯಲ್ಲಿರುವವರು ಬಡವರಲ್ಲವೇ. ಅವರಿಗೂ ಈ ಯೋಜನೆಯ ಫಲ ಸಿಗಬೇಕು. ಜನರು ಬಾಡಿಗೆ ಮನೆಯಲ್ಲಾದರೂ ಇರಲಿ ಸ್ವಂತ ಮನೆಯಲ್ಲಿ ಈ ಯೋಜನೆಯ ಫಲ ಅವರಿಗೆ ಸಿಗಲಿದೆ.
DK Shivakumar Reaction On Guarantees: ಗ್ಯಾರಂಟಿ ಯೋಜನೆ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ , ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಭರವಸೆಗಳನ್ನು ನೀಡಲು ತೀರ್ಮಾನ ಮಾಡಿ, ದಿನಾಂಕ ನಿಗದಿ ಮಾಡಿದ್ದೇವೆ.
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕರ್ನಾಟಕ ಸರ್ಕಾರಿ ಸಂಸ್ಥೆಗೆ ಬರೆದ ಪತ್ರವನ್ನು ಹಿಂಪಡೆಯುವಂತೆ ಜಾವಡೇಕರ್ ಅವರನ್ನು ಒತ್ತಾಯಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ಕ್ಯಾರ್ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಶನಿವಾರ ಎಚ್ಚರಿಸಿದೆ. ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಒಳ ಭಾಗಗಳ ಮೇಲೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂರು ದಿನ ವಿಸ್ತೃತವಾಗಿ ವಿಚಾರಣೆ ನಡೆಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಎದುರು ಆನಂದ್ ಸಿಂಗ್ ಪರ ಸಜ್ಜನ್ ಪೂವಯ್ಯ, ಶ್ರೀಮಂತ ಪಾಟೀಲ್ ಮತ್ತು ಆರ್. ಶಂಕರ್ ಪರ ಗಿರಿ ವಾದ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.