ಯಮುನಾ ದಡದ ಬಳಿ ವಾಸಿಸುವ ಅಥವಾ ಕೆಲಸ ಮಾಡುವ ಜನರಿಗೆ ಅಲರ್ಟ್ ಆಗಿ ಇರುವಂತೆ ತಿಳಿಸಲಾಗಿದೆ. ಏಕೆಂದರೆ ಭಾರೀ ಮಳೆ ಮತ್ತು ಹಟ್ನಿ ಕುಂಡ್ ಬ್ಯಾರೇಜ್ನಿಂದ ನೀರು ಬಿಡುಗಡೆಯಾಗುವುದರಿಂದ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿರುವ ವೀಡಿಯೊದಲ್ಲಿ ವೆಂಕಟೇಶ್ ಅವರು ಪ್ರವಾಹಕ್ಕೆ ಸಿಲುಕಿದ ಸೇತುವೆಯ ಮೇಲೆ ತನ್ನ ಜೀವದ ಹಂಗನ್ನೂ ತೊರೆದು ನೀರಿನಿಂದ ತುಂಬಿದ ರಸ್ತೆಗೆ ಅಡ್ಡಲಾಗಿ ಓಡುತ್ತಾ ಆಂಬುಲೆನ್ಸ್ಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ.
ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.
ಅತಿವೃಷ್ಟಿಯಿಂದ ಹಾನಿಗೀಡಾದ ಹಾಗೂ ಸಂಪೂರ್ಣ ಬಿದ್ದು ಹೋಗಿರುವ ಮನೆಗಳ ಸಂಖ್ಯೆ, ರಸ್ತೆ, ಸೇತುವೆ, ಕಟ್ಟಡಗಳ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮರ್ಪಕವಾದ ಸಮೀಕ್ಷೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಪ್ರದೇಶ ಹಾಗೂ ಬೆಳೆಗಳಿಗೆ ಹಾನಿಯ ಕುರಿತು ನೆರೆ ನೀರು ಖಾಲಿಯಾದ ಬಳಿಕ ನಿಖರವಾಗಿ ಅಂದಾಜಿಸಬೇಕು- ಅಧಿಕಾರಿಗಳಿಗೆ ಸಿಎಂ ಸೂಚನೆ
ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕಡಿಮೆಯಾದ ಬಳಿಕ, ನಾಲ್ಕೈದು ದಿನಗಳಲ್ಲಿ ಈ ಭಾಗದಲ್ಲಿ ಸರ್ವೇ ಮಾಡಿ ವರದಿ ನೀಡಲಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರವಾಹದಿಂದಾಗಿ ಸುಮಾರು 50,000 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳ ಆರ್ಥಿಕ ನೇರವು ಬಿಡುಗಡೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ.
ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಹಾಗೂ ಮನೆ ದುರಸ್ತಿ ಕಾರ್ಯ ಕೈಗೊಳ್ಳಲು 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.