ದೇಶಾದ್ಯಂತ ಇಂದಿಗೂ ನಿಗೂಢ ವಿಷಯವಾಗಿ ಉಳಿದಿರುವ ಅನೇಕ ವಿಷಯಗಳಿವೆ.ಅಂತಹ ನಿಗೂಢತೆಗಳಲ್ಲಿ ಮಹಾರಾಷ್ಟ್ರದಲ್ಲಿರುವ ಲೋನಾರ್ ಸರೋವರ ಸಹ ಒಂದು, ಇದು ತನ್ನ ನೀರಿನ ಬಣ್ಣದ ವಿಚಾರವಾಗಿ ಸುದ್ದಿಯಲ್ಲಿದೆ.
ಶನಿವಾರದಂದು ವಾಲ್ಗಾಂವ್ನ ವಿದ್ಯುತ್ ಉಪಕೇಂದ್ರದಲ್ಲಿ ಇಬ್ಬರು ಯುವಕರು, ಆಗಾಗ ವಿದ್ಯುತ್ ಕಡಿತದಿಂದ ಕೋಪಗೊಂಡು, ಕಚೇರಿಯ ಮೇಜಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಕರ್ತವ್ಯದಲ್ಲಿದ್ದ ಆಪರೇಟರ್ನ ಮೇಲೆ ಕೊಲೆಗೆ ಯತ್ನಿಸಿದ್ದಾರೆ. ಆಪರೇಟರ್ ಪಾರಾಗಿದ್ದು, ಕಚೇರಿಯ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Fake Marriages: ಮದುವೆ ಹೆಸರಿನಲ್ಲಿ ಅವಿವಾಹಿತರಿಗೆ ಟೋಪಿ ಹಾಕುತ್ತಿದ್ದ 8 ಜನ ಮಹಿಳೆಯರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಘೋಲಿಯ ಕೇಘ್ನಾಂಡ್ ಫಾಟಾ ನಿವಾಸಿ ಜ್ಯೋತಿ ರವೀಂದ್ರ ಪಾಟೀಲ್(35), ವಿದ್ಯಾ ಸತೀಶ್ ಖಂಡೇಲ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಯಲ್ಲಿರಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದೆ. ಏತನ್ಮಧ್ಯೆ, ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಮಾತನಾಡಿರುವ ಶಿವಸೇನೆಯ ಸಂಜಯ್ ರೌತ್, ನೀವು 'ಹಂಗಾಮ' ಎಂದು ಕರೆಯುತ್ತಿರುವಿರಿ, ವಾಸ್ತವವಾಗಿ ಇದು 'ಹಂಗಾಮ' ಅಲ್ಲ, ನ್ಯಾಯ ಮತ್ತು ಹಕ್ಕುಗಳ ಹೋರಾಟ. ಇದರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಬಿಜೆಪಿ-ಶಿವಸೇನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಏತನ್ಮಧ್ಯೆ, ಸಂಸದ ಸಂಜಯ್ ರೌತ್ ಅವರ ನೇತೃತ್ವದಲ್ಲಿ ಶಿವಸೇನೆ ಮುಖಂಡರು ಇಂದು ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿಯಾದರು.
ನವೆಂಬರ್ 7 ರೊಳಗೆ ಹೊಸ ಸರ್ಕಾರವನ್ನು ಪಡೆಯಲು ರಾಜ್ಯವು ವಿಫಲವಾದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗುವುದು ಎಂಬ ಹೇಳಿಕೆಯ ಮೇಲೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಎನ್ಸಿಪಿ ನಾಯಕ ನವಾಬ್ ಮಲಿಕ್ ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲಿ ಜನರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೇಳಿಕೊಂಡಿದ್ದಾರೆ ಅದನ್ನು ಪಕ್ಷವು ಮಾಡುತ್ತದೆ ಎಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಚಾರವಾಗಿ ಬಿಜೆಪಿ- ಶಿವಸೇನಾ ನಡುವೆ ಮುಸುಕಿನ ಗುದ್ದಾಟ ತಾರಕ್ಕೆರಿದ್ದು, ಈಗ ಶಿವಸೇನಾ ವಕ್ತಾರ ಸಂಜಯ್ ರೌತ್ ಮಹಾರಾಷ್ಟ್ರದಲ್ಲಿ ಯಾವ ದುಶ್ಯಂತ್ ಇಲ್ಲ, ತಮ್ಮ ಪಕ್ಷದ್ದು ಧರ್ಮ ಮತ್ತು ಸತ್ಯದ ರಾಜಕಾರಣ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ 50:50 ಸೂತ್ರದಡಿಯಲ್ಲಿ ಸರ್ಕಾರ ರಚಿಸಬೇಕೆಂದು ಶಿವಸೇನಾ ಆಗ್ರಹಿಸುತ್ತಿರುವುದು ಈಗ ಮೈತ್ರಿಪಕ್ಷಗಳ ನಡುವೆ ಕಗ್ಗಂಟಾಗಿ ಪರಿಣಮಿಸಿದೆ. ಇದೇ ಬೆನ್ನಲ್ಲೇ ಈಗ ಶಿವಸೇನಾ ಮತ್ತು ಬಿಜೆಪಿ ಪ್ರತ್ಯೇಕವಾಗಿ ಇಂದು ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಉದ್ಧವ್ ಠಾಕ್ರೆ ಅವರ ಪಕ್ಷವು ರಾಜ್ಯ ಸರ್ಕಾರವನ್ನು ನಡೆಸುವ ಅನುಭವವನ್ನು ಹೊಂದಿರುವುದರಿಂದ ಮಹಾರಾಷ್ಟ್ರದ ಮೈತ್ರಿಕೂಟದಲ್ಲಿ ಶಿವಸೇನೆ 50:50 ಸೂತ್ರದ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.
ಶಿವಸೇನೆ ಶುಕ್ರವಾರ 50-50 ಹಂಚಿಕೆ ಸೂತ್ರದ ಬಗ್ಗೆ ಭಾರತೀಯ ಜನತಾ ಪಕ್ಷದಿಂದ ಲಿಖಿತ ಆಶ್ವಾಸನೆ ಕೋರಿದೆ. ಇದರ ಅನ್ವಯ ಮಹಾರಾಷ್ಟ್ರದಲ್ಲಿ 2.5 ವರ್ಷಗಳ ಕಾಲ ಶಿವಸೇನೆ ಸಿಎಂ ಇರಬೇಕು ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.