ನಾರಾಯಣ್ ರಾಣೆ ಅವರು ಶಿವಸೇನೆನಿಂದ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಬಳಿಕ 5 ವರ್ಷಗಳ ಕಾಲ ರಾಜ್ಯದಲ್ಲಿ ಶಿವಸೇನೆ ಪರವಾಗಿ ಸದನದಲ್ಲಿ ಪ್ರತಿಪಕ್ಷದ ನಾಯಕರಾಗಿದ್ದರು. ರಾಣೆ ಜುಲೈ 2005 ರಲ್ಲಿ ಶಿವಸೇನೆ ತೊರೆದರು. ಇದರ ನಂತರ ನಾರಾಯಣ್ ರಾಣೆ ಕಾಂಗ್ರೆಸ್ ಸೇರಿದರು. 2017 ರಲ್ಲಿ ರಾಣೆ ಕಾಂಗ್ರೆಸ್ ತೊರೆದು ತಮ್ಮದೇ ಪಕ್ಷವನ್ನು ರಚಿಸಿದರು.
2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ(Maharashtra Assembly Elections 2019) ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ತಂಡ ಮಂಗಳವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ. ತಂಡವು ಮುಖ್ಯ ಚುನಾವಣಾ ಆಯುಕ್ತರು ಮತ್ತು 2 ಚುನಾವಣಾ ಆಯುಕ್ತರನ್ನು ಒಳಗೊಂಡಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.