Solanum capsicoides or Sundakkai Benefits: ಕಾಡು ಟೊಮೆಟೊ ನೈಸರ್ಗಿಕವಾಗಿ ಬೆಳೆಯುವುದರಿಂದ ವಿಟಮಿನ್ ಎ, ಸಿ, ಕೆ, ಬಿ 1, ಬಿ 3, ಬಿ 5, ಬಿ 6,ಪೊಟ್ಯಾಸಿಯಮ್ ಅಂಶಗಳನ್ನು ಒಳಗೊಂಡಿದೆ. ಎಲ್ಲರೂ ದುಬಾರಿ ಬಗ್ಗೆ ಮಾತಾನಾಡಿದರೇ ನಾವು ನೈಸರ್ಗಿಕವಾಗಿ ಸಿಗುವ ʼಕಾಡು ಟೊಮೆಟೊ ಬಗ್ಗೆ ನೋಡೊಣ..
Opposition Meeting In Bengaluru: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ.
Opposition Meeting In Bengaluru: ವಿಧಾನ ಸೌಧ ದಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿ, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
Tatsama Tadbhava Movie Teaser: ಮೇಘನಾ ರಾಜ್ ಮಗನಾದ ರಾಯನ್ ರಾಜ್ ಸರ್ಜಾ ಜನಿಸಿದ ಬಳಿಕ ಇದೀಗ ಹೊಸ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ನಟಿಯಾಗಿ ಕಂಗೊಳಿಸಿದ ಮೇಘನಾ ರಾಜ್ ‘ತತ್ಸಮ ತದ್ಭವ’ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳನ್ನು ಸೆಳೆಯಲು ಮುಂದಾಗಿದ್ದಾರೆ.
Cocoa Fruit Benefits: ಕೊಕೊ ಹಣ್ಣು ಮಲೆನಾಡಿನ ಕಾಡಿನಲ್ಲಿ ಸಿಗುವ ಈ ಹಣ್ಣು ಸಖತ್ ರುಚಿ ಹೊಂದಿರುತ್ತದೆ. ಪ್ರೋಟೀನ್, ಕೆಫೀನ್,ಕಬ್ಬಿಣ, ಮೆಗ್ನೀಸಿಯಮ್, ಕ್ಯಾಟೆಚಿನ್ಗಳು, ಫ್ಲೇವೊನಾಲ್ ಗ್ಲೈಕೋಸೈಡ್,ಆಂಥೋಸಯಾನಿನ್, ಪ್ರೊಸೈನಿಡಿನ್ಗಳನ್ನು ಒಳಗೊಂಡಿದೆ.
Drought In Karnataka 2023: ಮಳೆಗಾಲ ಆರಂಭವಾಗಿ 2 ತಿಂಗಳು ಸಮೀಪಿಸುತ್ತಿದ್ದರೂ ಇನ್ನು ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆ ಆರಂಭ ಆಗಿಲ್ಲ. ಈ ವರುಷ ಲೇಟಾಗಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಆದ್ದರಿಂದ ಸರ್ಕಾರವು ಬರಗಾಲ ಘೋಷಿಸುವ ಸಾಧ್ಯತೆ ಇದೆ.
Desi Chicken Benefits: ನಾಟಿ ಕೋಳಿ ಇದು ಹಳ್ಳಿಗಳಲ್ಲಿ ಇದು ಒಂದು ರೀತಿಯ ವ್ಯವಸಾಯವಾಗಿದೆ. ಹಳ್ಳಿಯ ಪ್ರತಿ ಮನೆಗಳಲ್ಲೂ ಸಾಕುವ ಈ ಕೋಳಿ ನೈಸರ್ಗಿಕವಾಗಿ ಸಿಗುವ ಆಹಾರ ತಿಂದು ಬೆಳೆದಿರುತ್ತವೆ. ಹೀಗಾಗಿ ಬಲು ರುಚಿ ಹೊಂದಿರುತ್ತದೆ. ರುಚಿ ಹೊಂದಿರುವ ಈ ನಾಟಿ ಕೋಳಿ ಖಾದ್ಯ ಸೇವನೆಯಿಂದ ಆರೋಗ್ಯಕ್ಕೂ ಉತ್ತಮ ಔಷಧಿಯಾಗಿದೆ.
Tomato Benefits For Health: ʼಟೊಮೆಟೋʼ ಬಗ್ಗೆ ಎಲ್ಲೆಂದರಲ್ಲಿ ಚರ್ಚೆ ಆಗುತ್ತಿದೆ. ಕಾರಣ ಹಿಂದೆಂದು ಕಂಡಿರದ ʼಟೊಮೆಟೋʼ ದರ ಇಂದು ದುಬಾರಿಯಾಗಿ ದುನಿಯಾ ಆಳುತ್ತಿದೆ. ಹಾಗಿದ್ದರೇ ಇದರ ಉಪಯೋಗವೇನು ಆರೋಗ್ಯಕ್ಕೆ ಎಷ್ಟು ಒಳ್ಳೆದು ನೋಡೊಣ..
Garlic Benefits For HeAlth: ಆರ್ಯವೇದಿಕ್ ಗುಣ ಹೊಂದಿರುವ ಬೆಳ್ಳುಳ್ಳಿ ಭಾರತೀಯ ಅಡುಗೆಯಲ್ಲಿ ಬಳಸುವ ಪದಾರ್ಪ. ಬೆಳ್ಳುಳ್ಳಿ ವಿಟಮಿನ್ B6, B2, B3, ಕ್ಯಾಲ್ಸಿಯಂ, ಮ್ಯಾಂಗನೀಸ್,ಪೊಟ್ಯಾಸಿಯಮ್, ಸೋಡಿಯಂ ಸೇರಿದಂತೆ ಅನೇಕ ಪೋಷಕಾಂಶ ಹೊಂದಿದೆ.
Jamun Fruit Benefits: ಹಳ್ಳಿಗಳಲ್ಲಿ ಹೇರಳವಾಗಿ ಸಿಗುವ ಹಣ್ಣೆಂದರೆ ಪನ್ನೇರಳೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ಥಯಾಮಿನ್,ಫೈಬರ್, ಕ್ಯಾಲ್ಸಿಯಂ ಸೇರಿದಂತೆ ಅನೇಕ ಪೋಷಕಾಂಶ ಹೊಂದಿದೆ. ಬಿಳಿ ಜಂಬೂ ರುಚಿ ಮಾತ್ರವಲ್ಲದೇ ಆರೋಗ್ಯಕ್ಕೂ ಉತ್ತಮ ಔಷಧಿಯಾಗಿದೆ.
Amarnath Yatra 2023: ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಸದ್ಯ ಕಾಫಿನಾಡಿಗರು ಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ವಾರ ಯಾತ್ರೆಗೆ ತೆರಳಿದ್ದ ಯಾತ್ರಿಕರು.
Vande Bharat Express Train: ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ವಂದೇ ಭಾರತ್ ರೈಲುಗಳ ತಯಾರಿಕೆಯನ್ನು ಪರಿಶೀಲಿಸಿದರು. ಹೊಸ ಪೀಳಿಗೆಯ ಹೈಸ್ಪೀಡ್ ರೈಲುಗಳ ಉತ್ಪಾದನೆಯನ್ನು ICF ನ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
Malavika Mohanan : ನಟ ಚಿಯಾನ್ ವಿಕ್ರಮ್ ನಟನೆಯ ಬಹುನಿರೀಕ್ಷಿತ ʼತಂಗಲಾನ್ʼ ನಟಿ ಮಾಳವಿಕಾ ಮೋಹನ್ ಅವರ ಇತ್ತೀಚಿನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಚೆಲುವೆಯ ಅಂದಕ್ಕೆ ಹಾರ್ಟ್, ಫೈರ್, ಲವ್ ಇಮೋಜಿ ಕಾಮೆಂಟ್ ಮಾಡುವ ತೋರಿಸುತ್ತಿದ್ದಾರೆ.
Shivarajkumar Starrer Ghost Movie: ಸಂದೇಶ್ ಎನ್ ನಿರ್ಮಾಣದ,ನಟ ಶಿವರಾಜ್ಕುಮಾರ್ ನಟನೆಯ ʼಘೋಸ್ಟ್ ಸಿನಿಮಾ ಈಗಾಗಲೇ ಬಿಡುಗಡೆ ಸಿದ್ದವಾಗಿದೆ. ಇದರ ಬೆನ್ನಲೇ ಸದ್ಯದಲ್ಲೇ ಶಿವಣ್ಣ ಹುಟ್ಟು ಹಬ್ಬದ ಪ್ರಯುಕ್ತ ʼಬಿಗ್ ಡ್ಯಾಡಿʼ ರಿಲೀಸ್ ಗೆ ಸಜ್ಜಾಗಿದೆ.
Electricity Amendment Act 2023: ನಗರದ ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಷನ್ ಕಾರ್ಯಕಾರಿ ಸಮಿತಿ ಸಭೆ ನಡೆಸಿ. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಮಸೂದೆ ಮಂಡಿಸಬಾರದು ಎಂದು ನಿರ್ಣಯ ಕೈಗೊಂಡಿದೆ.
Aparupa movie: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.