Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
Malavika Mohanan : ನಟ ಚಿಯಾನ್ ವಿಕ್ರಮ್ ನಟನೆಯ ಬಹುನಿರೀಕ್ಷಿತ ʼತಂಗಲಾನ್ʼ ನಟಿ ಮಾಳವಿಕಾ ಮೋಹನ್ ಅವರ ಇತ್ತೀಚಿನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಚೆಲುವೆಯ ಅಂದಕ್ಕೆ ಹಾರ್ಟ್, ಫೈರ್, ಲವ್ ಇಮೋಜಿ ಕಾಮೆಂಟ್ ಮಾಡುವ ತೋರಿಸುತ್ತಿದ್ದಾರೆ.
Shivarajkumar Starrer Ghost Movie: ಸಂದೇಶ್ ಎನ್ ನಿರ್ಮಾಣದ,ನಟ ಶಿವರಾಜ್ಕುಮಾರ್ ನಟನೆಯ ʼಘೋಸ್ಟ್ ಸಿನಿಮಾ ಈಗಾಗಲೇ ಬಿಡುಗಡೆ ಸಿದ್ದವಾಗಿದೆ. ಇದರ ಬೆನ್ನಲೇ ಸದ್ಯದಲ್ಲೇ ಶಿವಣ್ಣ ಹುಟ್ಟು ಹಬ್ಬದ ಪ್ರಯುಕ್ತ ʼಬಿಗ್ ಡ್ಯಾಡಿʼ ರಿಲೀಸ್ ಗೆ ಸಜ್ಜಾಗಿದೆ.
Electricity Amendment Act 2023: ನಗರದ ಆಲ್ ಇಂಡಿಯಾ ಪವರ್ ಇಂಜಿನಿಯರ್ಸ್ ಫೆಡರೇಷನ್ ಕಾರ್ಯಕಾರಿ ಸಮಿತಿ ಸಭೆ ನಡೆಸಿ. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಮಸೂದೆ ಮಂಡಿಸಬಾರದು ಎಂದು ನಿರ್ಣಯ ಕೈಗೊಂಡಿದೆ.
Aparupa movie: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರ
Tomato Viral Video: ದೇಶದಾದ್ಯಂತ ಇದೀಗ ಟೊಮ್ಯೊಟೋ ಬೆಲೆ ಗಗನಕ್ಕೇರಿದೆ. ಇದೀಗ ‘ಟಮ್ ಟಮ್ ಟ್ರೆಂಡಿಗ್ ಸಾಂಗ್ಗೂ ಟೊಮ್ಯಾಟೋ ಗೆ ಅನ್ವಯಿಸಿ ರೀಲ್ಸ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
Rakibhai Yash In Malaysia: ರಾಕಿಭಾಯ್ ಯಶ್ ಕನ್ನಡಿಗರಿಗೆ ಮಾತ್ರವಲ್ಲ ಕೆ ಜಿ ಎಫ್2 ಸಿನಿಮಾ ಬಳಿಕ ವಿಶ್ವದೆಲ್ಲೆಡೆ ಖ್ಯಾತಿಗಳಿಸಿದ್ದಾರೆ. ಇದೀಗ ಮಲೇಷ್ಯಾದ ಕಾರ್ಯಕ್ರಮವೊಂದರಲ್ಲಿ ಬ್ಯೂಸಿಯಾಗಿದ್ದಾರೆ.
Dalit Youth News: ಇತ್ತಿಚೀನ ದಿನಗಳಲ್ಲಿ ಸಂವಿಧಾನ ಕಾನೂನು ಎಷ್ಟೆ ಮುಂದುವರಿದರೂ ದಲಿತರ ಮೇಲಿನ ಶೋಷಣೆ ನಿಲ್ಲುತ್ತಿಲ್ಲ. ಇದೀಗ ದಲಿತ ಯುವಕರಿಬ್ಬರಿಗೆ ಬಲವಂತವಾಗಿ ಮಲ ತಿನ್ನಿಸಿ, ಚಪ್ಪಲಿಹಾರ ಹಾಕಿ ಕೃತ್ಯ ಮೆರೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
Song Of The Movie Paramvah: ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ಪರಂವಃ" ಸಿನಿಮಾ ಮೂರನೇ ಹಾಡು ಬಿಡುಗಡೆ ಮಾಡಿದ್ದಾರೆ. ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
Murder of Jain Muni: ಕಳೆದ 15 ವರ್ಷಗಳಿಂದ ನಂದಿಪರ್ವತದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು, ಕಳೆದೆಡೆರಡು ದಿನಗಳಿಂದ ನಾಪತ್ತೆಯಾಗಿದ್ದ ಜೈನ ಮುನಿಯ ಬರ್ಬರ ಹತ್ಯೆ ಮಾಡಲಾಗಿದೆ.
Budget As A Solution To Human-Forest Conflict: ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ ಒಂದಿಷ್ಟು ಬಜೆಟ್ ಮೀಸಲಿಡಲಾಗಿದೆ.
Tourism Department Budget : ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
Rishab Shetty Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಕಾಂತಾರ ನಟ ರಿಷಬ್ ಶೆಟ್ಟಿ. ಇದೀಗ ಇವರ ಹುಟ್ಟು ಹಬ್ಬಕ್ಕೆ ನಟಿ ಸಪ್ತಮಿ ಗೌಡ ವಿಭಿನ್ನ ಫೋಟೊ ಹಂಚಿಕೊಳ್ಳುವ ಮೂಲಕ ವಿಶಸ್ ತಿಳಿಸಿದ್ದಾರೆ.
Jailer Movie First Song: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮಿಲ್ಕಿ ಬ್ಯೂಟಿ ನಟನೆಯʼಜೈಲರ್ʼ ಚಿತ್ರ ಸದ್ಯದಲ್ಲೇ ಬಿಡುಗಡೆಗೆ ಸಜ್ಜಾಗಿದೆ.ಇದೀಗ ಈ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿದ್ದು ಭಾರಿ ಹವಾ ಕ್ರಿಯೇಟ್ ಮಾಡಿದೆ.
Jailer Movie First Song: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮಿಲ್ಕಿ ಬ್ಯೂಟಿ ನಟನೆಯʼಜೈಲರ್ʼ ಚಿತ್ರ ಸದ್ಯದಲ್ಲೇ ಬಿಡುಗಡೆಗೆ ಸಜ್ಜಾಗಿದೆ.ಇದೀಗ ಈ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಆಗಿದ್ದು ಭಾರಿ ಹವಾ ಕ್ರಿಯೇಟ್ ಮಾಡಿದೆ.
Budget 2023 Health Department: ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು.
Ramesh Aravind Wedding Anniversary: ನಟನೆ ಜೊತೆಗೆ ಉತ್ತಮ ನಿರೂಪಣೆ ಹಾಗೂ ತಮ್ಮ ಸ್ಫೂರ್ತಿದಾಯಕ ಮಾತುಗಳಿಂದ ಮನ ಗೆದ್ದಿರುವ ನಟ ರಮೇಶ್ ಅರವಿಂದ್ ರವರಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ.
Health Tipes: ಅವರೆಕಾಳು ಎಂದರೆ ಅನೇಕರಿಗೆ ಇಷ್ಟವಾದ ಆಹಾರ. ಈ ಕಾಳಿನಲ್ಲಿ ವಿಟಮಿನ್, ವಿಟಮಿನ್ ಕೆ, ಸಿ,ಮ್ಯಾಂಗನೀಸ್, ಫೈಬರ್ ಅಂಶಗಳನ್ನು ಒಳಗೊಂಡಿದೆ. ಇದನ್ನು ನಿಯಮಿತ್ತವಾಗಿ ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶ ಒದಗಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.