Amrithadhare Serial: ಛಾಯಾ ಸಿಂಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಇದೀಗ ಮತ್ತೆ ಸ್ಯಾಂಡಲ್ವುಡ್ ಕಿರುತೆರೆಯತ್ತ ಮುಖ ಮಾಡಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಾಧಾರೆ ಸೀರಿಯಲ್ ಮೂಲಕ ಮತ್ತೆ ಕನ್ನಡಿಗರನ್ನು ರಂಚಿಸಲು ಬರುತ್ತಿದ್ದಾರೆ.
ರಾಮನೋ ರಾವಣನೋ ಎನ್ನುವ ಕುತೂಹಲದೊಂದಿಗೆ ನಾಳೆಯಿಂದ ದಿ ವಿಲನ್ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗುವ ಮೂಲಕ ಈಗ ಇಡೀ ದಕ್ಷಿಣ ಭಾರತದಲ್ಲೇ ಭಾರಿ ಕುತೂಹಲ ಮೂಡಿಸಿದೆ. ಅಷ್ಟಕ್ಕೂ ಈ ಸಿನಿಮಾದ ಆರ್ಭಟ ಹೇಗಿದೆ ಎಂದರೆ ಯಾವ ಚಿತ್ರವೂ ಸಹಿತ ಈ ವಾರ ದಿ ವಿಲನ್ ಎದುರು ಬಿಡುಗಡೆಯಾಗುತ್ತಿಲ್ಲ ಎನ್ನುವುದೆ ಇದಕ್ಕೆ ಸಾಕ್ಷಿ.
ದೇಶದ ಕೆಲವು ಭಾಗಗಳಲ್ಲಿ ಸಂಜಯ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರಕ್ಕೆ ವಿರೋಧವ್ಯಕ್ತವಾಗುತ್ತಿದೆ ಅಲ್ಲದೆ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಪದ್ಮಾವತಿಯ ಪಾತ್ರವನ್ನು ನಿರ್ವಹಿಸಿರುವ ಕನ್ನಡತಿ ದೀಪಿಕಾ ಪಡುಕೋಣೆಗೆ ಜೀವ ಬೆದರಿಕೆಯನ್ನು ಸಹಿತ ಒಡ್ಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.