ಕುಮಾರಕೃಪ ಅತಿಥಿ ಗೃಹದಲ್ಲಿ ಇಂದು ಕರೆದಿದ್ದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಪಾಲ್ಗೊಂಡಿದ್ದರು.
ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ ಶಿಕ್ಷಣ ಸಿಗುವುದರ ಜೊತೆಗೆ ದೇಶಾದ್ಯಂತ ಏಕರೂಪದ ಶಿಕ್ಷಣ ಪದ್ಧತಿ ಜಾರಿಯಾಗಬೇಕಿತ್ತು. ಆದರೆ ಶಿಕ್ಷಣದ ಭಾಷೆಯ ಆಯ್ಕೆ ಪೋಷಕರು ಹಕ್ಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಈ ನೀತಿಯ ಜಾರಿಗೆ ತೊಡಕಾಗಿದೆ. ಕೇಂದ್ರ ಸರ್ಕಾರ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯ ಎಂದು ನಿಯಮ ರೂಪಿಸಿದರೆ ಇದು ಸಾಧ್ಯ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರೊಂದಿಗೆ ರಾಹುಲ್ ಸಭೆ.
ನಾಡಿನ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನ ಎಚ್. ವಿಶ್ವನಾಥ್ ಅವರ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಈಗ ಈ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿ ತಮಗೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ
ಸಾರ್ವತ್ರಿಕ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಪರೇಷನ್ ಕಮಲವನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆ ಇದೆ, ಆದರೆ ಯಶಸ್ವಿಯಾಗುವುದಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.