ಕಾಂಗ್ರೆಸ್ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಇದೊಂದು ಕರಾಳ ದಿನ.ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಪಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು.
ಓಟು ಪಡೆಯಲು ಗ್ಯಾರಂಟಿ ಹೆಸರಲ್ಲಿ ಬಡವರ ಮೇಲೆ ಹೊರೆ, ಬರೆಯನ್ನು ಎಳೆದಿದೆ.1ಲಕ್ಷ 5 ಸಾವಿರ ಕೋಟಿ ರೂ. ಸಾಲದ ಹೊರೆಯನ್ನು ರಾಜ್ಯದ ಜನತೆ ಮೇಲೆ ಹೊರಿಸಿದ್ದಾರೆ. ಮೊದಲು ಮೋಟರ್ ಟ್ಯಾಕ್ಸ್, ಮದ್ಯದ ದರ ಹೆಚ್ಚು ಮಾಡಿ, ಸ್ಟ್ಯಾಂಪ್ ತೆರಿಗೆ ಹೆಚ್ಚಳ ಮಾಡಿದ್ದರು. ಈಗ ಪೆಟ್ರೋಲ್ ಡಿಸೇಲ್ ದರ ಹೆಚ್ಚು ಮಾಡಿದ್ದಾರೆ. ಈ ರಾಜ್ಯ ಸರ್ಕಾರಕ್ಕೆ ರಾಜ್ಯವನ್ನು ಅಳುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ದ ಷಡ್ಯಂತ್ರ ಮಾಡಿದ್ದು ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ
Darshan case : ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
PM Narendra Modi Union Cabinet: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರವು ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
PM Modi Oath Ceremony: NDA ಮೈತ್ರಿಕೂಟಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) 12, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 16, ಏಕನಾಥ್ ಶಿಂಧೆ ಬಣದ ಶಿವಸೇನೆ 7, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ 5ರಲ್ಲಿ ಗೆಲುವು ಸಾಧಿಸಿದೆ. ಇದರ ಜೊತೆಗೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರರು NDAಗೆ ಬೆಂಬಲ ನೀಡಿದ್ದು, 300ರ ಗಡಿ ದಾಟಿದೆ.
ಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ. ಅವರ ಲೆಕ್ಕಾಚಾರ ಸರಿಯಾಗಿದೆ.
Lok Sabha Election 2024: ಕೆಲವು ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಬಂದಿದ್ದನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆಗೆ ಸ್ಥಳೀಯ ಕಾರಣಗಳಿರುತ್ತವೆ. ಅವುಗಳ ವಿಶ್ಲೇಷಣೆ ಮಾಡುತ್ತೇವೆ. ಕೊರತೆ ಸರಿಪಡಿಸಿಕೊಂಡು ಮೋದಿಯವರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Haveri Lok Sabha Election 2024: ಗೆಲುವಿನ ಓಟ ಮುಂದುವರಿಸಲು ಬಿಜೆಪಿ ಈ ಬಾರಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್ ಈ ಬಾರಿ ಪ್ರಬಲ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಉದ್ಯಮಿ ಆನಂದಸ್ವಾಮಿ ಗಡ್ಡದೇವರಮಠರನ್ನು ಸ್ಪರ್ಧೆಗಿಳಿಸಿತ್ತು.
Basavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
Lok Sabha Elections 2024 : ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ. ಮತ್ತೊಂದೆಡೆ ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Lok Sabha Election 2024: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.
ಗದಗ: ಕಾಂಗ್ರೆಸ್ ನವರ ತಾತ್ಕಾಲಿಕ ಗ್ಯಾರಂಟಿಯಾಗಿವೆ. ಅವರು ಕೊಡುವ ಗ್ಯಾರಂಟಿಗಳು ಎಲ್ಕರಿಗೂ ತಲುಪುತ್ತಿಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್ ನವರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಾವೇರಿ: ಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.