Usire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ "ಉಸಿರೇ ಉಸಿರೇ" ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಅವರ ಬರ್ತಡೇ ದಿನ " ದಿ ಗರ್ಲ್ ಫ್ರೆಂಡ್ " ಹಾಗೂ "ಪುಷ್ಪ 2" ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
Priyamani : ಭಾರತೀಯ ನಟಿ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ದಕ್ಷಿಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ .ಅವರು ಪ್ರಧಾನವಾಗಿ ತೆಲುಗು , ಕನ್ನಡ , ತಮಿಳು , ಹಿಂದಿ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . ಯಾರೇ ಆಟಗಾಡು ಎಂಬ ತೆಲುಗು ಚಿತ್ರದ ಮೂಲಕ ಪ್ರಿಯಾಮಣಿ ಪಾದಾರ್ಪಣೆ ಮಾಡಿದರು . ಆಕೆ ತನ್ನ ನಟನಾ ವೃತ್ತಿಯನ್ನು ಭಾರತಿರಾಜರ ತಮಿಳು ಚಲನಚಿತ್ರ, ಕಂಗಳಲ್ ಕೈದು ಸೇಯ್ ,ನೊಂದಿಗೆ ಪ್ರಾರಂಭಿಸಿದರೂ ಅದು ಮೊದಲು ಬಿಡುಗಡೆಯಾದ ಅವರೇ ಆಟಗಾಡು.
South Actress: ಬಹುತೇಕ ನಾಯಕಿಯರ ಹೆಸರು ಒರಿಜಿನಲ್ ಅಲ್ಲ. ಇದಕ್ಕೆ ನಾನಾ ಕಾರಣಗಳಿರಬಹುದು.. ಸದ್ಯ ತೆರೆಮೇಲೆ ಸ್ಟಾರ್ ಹೀರೋಯಿನ್ ಎಂದು ಗುರುತಿಸಿಕೊಂಡ ನಯನತಾರಾ ಅವರಿಂದ ಹಿಡಿದು ಸಾಯಿ ಪಲ್ಲವಿಯವರೆಗೆ.. ಈ ಸೆಲೆಬ್ರಿಟಿಗಳ ನಿಜವಾದ ಹೆಸರು ಏನು ಗೊತ್ತಾ?
Sapta Sagardache Ello : ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಎಮೋಷನಲ್ ಬ್ಲಾಕ್ ಬ್ಲಾಸ್ಟರ್ ಹಿಟ್ ಸಿನಿಮಾ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ & ರುಕ್ಮಿಣಿ ವಸಂತ್ ಅಭಿನಯ ಸಪ್ತ ಸಾಗರದಾಚೆ ಎಲ್ಲೋ Side-A ಇಂದು ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
ಸಿನಿ ಪ್ರೇಮಿಗಳಿಗೆ ಭರ್ಜರಿ ಆಫರ್ ನೀಡಿದ ಪಿವಿಆರ್ ಐನಾಕ್ಸ್
ಅ.16ರಿಂದ ಮಾಸಿಕ ಚಂದಾದಾರಿಕೆ ಪಾಸ್ ಲಭ್ಯವಿರುತ್ತೆ
ಪಾಸ್ನಲ್ಲಿ ಪ್ರತಿ ತಿಂಗಳು 10 ಚಲನಚಿತ್ರ ವೀಕ್ಷಿಸಬಹುದು
ಮಾಸಿಕ ಚಂದಾದಾರಿಕೆ ಪಾಸ್ನ ದರ 699 ರೂಪಾಯಿ
PVR Inox: ಪಿವಿಆರ್ ಐನಾಕ್ಸ್ ಸಿನಿ ಪ್ರಿಯರಿಗಾಗಿ ಹೊಸ ಪದ್ದತಿಯನ್ನು ಜಾರಿಗೆ ತಂದಿದೆ. ಗ್ರಾಹಕರನ್ನು ಮತ್ತೆ ಮತ್ತೆ ಚಿತ್ರಮಂದಿರಗಳಿಗೆ ಭೇಟಿ ನೀಡುವಂತೆ ಪ್ರೇರೇಪಿಸುವ ಉದ್ದೇಶದಿಂದ ಇಂತಹ ಒಂದು ಆಫರ್ ಪರಿಚಯಿಸಲಾಗುತ್ತಿದೆಯಂತೆ.
Keerthi Suresh Entering Politics : ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಬಹುಭಾಷಾ ನಟಿ ಕೀರ್ತಿ ಸುರೇಶ್. ಇದೀಗ ನಟಿ ರಾಜಕೀಯ ರಂಗಕ್ಕೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ.
ಎರಡು ತಿಂಗಳ ಹಿಂದೆಯಷ್ಟೇ ಅಮೆರಿಕಾದಲ್ಲಿ ನಡೆದ ಸಮಾರಂಭದಲ್ಲಿ ಕೀರವಾಣಿ ಅವರಿಗೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಅವರು ಅಲ್ಲಿಂದ ಭಾರತಕ್ಕೆ ಬಂದ ಮೇಲೆ, ಅವರನ್ನು ಹೈದರಾಬಾದ್ ನಲ್ಲಿ ಚಿತ್ರದ ನಿರ್ದೇಶಕ ಎ. ಗೋಕುಲ್ ಕೃಷ್ಣ ಭೇಟಿಯಾಗಿದ್ದಾರೆ.
ಸ್ಯಾಂಡಲ್ವುಡ್ನ ನಟನಿಗೆ ಧಮ್ಕಿ ಪ್ರಕರಣ ಸಂಬಂಧ ಒಳಸಂಚು ನಡೆದಿದೆ ಎಂಬುದಕ್ಕೆ ಹಲವು ಸಾಕ್ಷಿಗಳು ಲಭ್ಯವಾಗುತ್ತಲೇ ಇದೆ. ಚಿತ್ರರಂಗದ ಒಬ್ಬ ವ್ಯಕ್ತಿ ಈ ಹಿಂದಿನ ಕಿಂಗ್ ಪಿನ್ ಎಂಬ ಶಂಕೆ ವ್ಯಕ್ತವಾಗಿದೆ. ಅಷ್ಟಕ್ಕೂ ಸಿಸಿಬಿಯ ಕಣ್ಣು ಯಾರ ಮೇಲಿದೆ ಗೊತ್ತಾ..? ಡೀಟೇಲ್ಸ್ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.