ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ.
ಪವರ್ ಶೇರಿಂಗ್ ಫೈಟ್ ನಡುವೆ ಡಿಕೆಶಿ ಮಾರ್ಮಿಕ ಟ್ವೀಟ್
ನಮ್ಮ ಪ್ರಯತ್ನ ವಿಫಲ ಆಗಿರಬಹುದು, ಗೆಲುವು ನಿಶ್ಚಿತ
ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಡಿಕೆಶಿ ಟ್ವೀಟ್
KPCC ಅಧ್ಯಕ್ಷ ಬದಲಾವಣೆ ಬಗ್ಗೆ ಸುಳಿವು ನೀಡಿರುವ ಖರ್ಗೆ
ತೀವ್ರ ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ್ ಟ್ವೀಟ್
ಕಾಂಗ್ರೆಸ್, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಒಂದು ರಚನಾತ್ಮಕ ವಿರೋಧ ಪಕ್ಷವಾಗಿ ಹೊರಹೊಮ್ಮಬೇಕು. ಆಡಳಿತ ಪಕ್ಷದೊಂದಿಗೆ ಒಂದು ಪಕ್ವ ವಿಪಕ್ಷವಾಗಿ ಇರಬೇಕು. ಮುಂದಿನ ದಿನಗಳಲ್ಲಿ ಆದರೂ ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ಹೆಜ್ಜೆಯಿಡಲಿ ಎಂದು ಸಚಿವ ಜೋಶಿ ಸಲಹೆ ಮಾಡಿದರು.
Arvind Kejriwal: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. 27 ವರ್ಷಗಳ ನಂತರ ದೆಹಲಿಯಲ್ಲಿ ಸರ್ಕಾರ ರಚಿಸುವತ್ತ ಬಿಜೆಪಿ ಹೆಜ್ಜೆ ಹಾಕುತ್ತಿದೆ. ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಆಮ್ ಆದ್ಮಿ ಪಕ್ಷದ ಆಡಳಿತ ಅಂತ್ಯಗೊಂಡಿದೆ.
Delhi Assembly Election Results 2025: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಈ ತಿಂಗಳ 5 ರಂದು ಚುನಾವಣೆಗಳು ನಡೆದವು. ಚುನಾವಣೆ ಫಲಿತಾಂಶಗಳನ್ನು ಇಂದು ಬಹಿರಂಗಪಡಿಸಲಾಗುತ್ತಿದೆ.. ಎಣಿಕೆಗೆ ಮುನ್ನ ನಡೆದ ಅಂಚೆ ಮತಪತ್ರಗಳಲ್ಲಿ ಎಎಪಿ ಹಿಂದುಳಿದಿದೆ. ಮತ್ತೊಂದೆಡೆ, ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.
ದೆಹಲಿ ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿದ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಅತಿಷಿ ಮಾರ್ಲೇನಾ ಅವರ ಹೆಸರಿನ ಬಗ್ಗೆ ಕುತೂಹಲವಿದೆ. ಈಗ ಅವರ ಹೆಸರಿನ ಹಿನ್ನೆಲೆಯನ್ನು ತಿಳಿಯೋಣ ಬನ್ನಿ.
ಪೂರ್ವ ಆಜಾದ್ ನಗರ ಮತಗಟ್ಟೆಯಲ್ಲಿ ಮತದಾನ ಶುರು
ದೆಹಲಿಯ ಎಂಸಿಡಿ ಪ್ರತಿಭಾ ವಿದ್ಯಾಲಯದಲ್ಲಿ ಮತದಾನ
ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ
70 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಮತದಾನ
ಚುನಾವಣಾ ಸಿಬ್ಬಂದಿಯಿಂದ ಮತದಾನಕ್ಕೆ ಸಕಲ ಸಿದ್ಧತೆ
ಇಂದು ದೆಹಲಿ ವಿಧಾನಸಭೆ ಚುನಾವಣೆ ಮತದಾನ
ಬೆಳಗ್ಗೆ 7ರಿಂದ ಸಂಜೆ 6-30ರವರೆಗೂ ಮತದಾನ
70 ಕ್ಷೇತ್ರಗಳಲ್ಲಿ, 700 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಎಎಪಿ, ಬಿಜೆಪಿ, ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆ
ಸಂಜೆ 6 ಗಂಟೆ ನಂತರ ಸಮೀಕ್ಷೆಗಳ ಫಲಿತಾಂಶ ರಿವೀಲ್
ದೆಹಲಿ ಚುನಾವಣೆಗೆ ಪೊಲೀಸರು ಅಲರ್ಟ್.. ಕಟ್ಟೆಚ್ಚರ
ಫೆಬ್ರವರಿ 8 ರಂದು ವಿಧಾನಸಭೆ ಮತ ಎಣಿಕೆ ನಡೆಯಲಿದೆ
Union Budget 2025: ಸಾಮಾನ್ಯ ಜನರಿಂದ ಹಿಡಿದು ವ್ಯಾಪಾರಿಗಳ ವರೆಗೆ ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್ 2025 ಬಹುತೇಕ ಬಂದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 8ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ..
ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ತಂದುಕೊಟ್ಟರಲ್ಲ ಎನ್ನುವ ಅಸಹನೆ ಬಿಜೆಪಿಯವರಿಗಿದೆ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ. ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ” ಎಂದರು.
ಶಾಲೆಯಲ್ಲಿ ಕಡಿಮೆ ಮಕ್ಕಳಿದ್ರೆ ಶಾಲೆಗೆ ಬೀಗ ಹಾಕಿ
ಬಿಜೆಪಿ ಇದ್ದಾಗ ವಿರೋಧ.. ಅಧಿಕಾರಲ್ಲಿದ್ದಾ ಯೂಟರ್ನ್
ಸರ್ಕಾರಿ ಶಾಲೆಗಳನ್ನ ಮುಚ್ಚಲು ಮುಂದಾದ ರಾಜ್ಯ ಸರ್ಕಾರ
ಕಡಿಮೆ ಮಕ್ಕಳು ಇರುವ ಶಾಲೆ ಮೇಲೆ ಸರ್ಕಾರದ ಕಣ್ಣು
ಮತ್ತೊಂದು ಶಾಲೆ ಜೊತೆ ಸಂಯೋಜನೆಗೆ ಮಾಡಲು ತಯಾರಿ
ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು.
ಶ್ರೀರಾಮುಲು ವಿರುದ್ದ ಜನಾರ್ದನ ರೆಡ್ಡಿ ಗುಡುಗು..!
ಡಿ.ಕೆ.ಶಿವಕುಮಾರ ವಿರುದ್ದ ಹೊಸ ಬಾಂಬ್..!
ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ರೆಡ್ಡಿ..!
ರಾಮುಲರನ್ನು ಕಾಂಗ್ರೆಸ್ಗೆ ಸೆಳೆಯಲು ಡಿಕೆಶಿ ಯತ್ನ
ಸತೀಶ್ ಮಣಿಸಲು ರಾಮುಲು ಅಸ್ತ್ರ ಬಳಸುತ್ತಿದ್ದಾರೆ
ಸತೀಶ್ ಜಾರಕಿಹೊಳಿ ಕಂಟ್ರೋಲ್ ಮಾಡಲು ಡಿಕೆಶಿ ಯತ್ನ
ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಹೊಸ ಬಾಂಬ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.