ಸಿಎಂ ಆಗಿದ್ದಾಗ ರಾಜ್ಯದಲ್ಲಿ ಅಪಾರ ಖ್ಯಾತಿ ತಂದುಕೊಟ್ಟಿದ್ದ ಜನತಾ ದರ್ಶನವನ್ನು ಕೇಂದ್ರ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯದಲ್ಲಿ ಚಾಲನೆ ನೀಡಲಿದ್ದಾರೆ.
DCM DK Shivakumar: ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ" ಎಂದು ತಿರುಗೇಟು ನೀಡಿದರು.
Siddaramaiah : ಸಿಎಂ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ದಾರಿ ಮಾಡಿಕೊಡುವಂತೆ ವೊಕ್ಕಲಿಗ ಶ್ರೀಗಳು ಸಾರ್ವಜನಿಕವಾಗಿ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆದ ಡಿಕೆಶಿ
ಕೆಪಿಸಿಸಿ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು
ಪಕ್ಷ ಸಂಘಟನೆ ಮತ್ತು ಕಾರ್ಯತಂತ್ರಗಳ ಬಗ್ಗೆ ಸಭೆ
ಕೆಪಿಸಿಸಿ ಪದಾಧಿಕಾರಿಗಳು, ನಿಗಮ ಮಂಡಳಿ ಅಧ್ಯಕ್ಷರು
ವಿಧಾಸಭೆ ಪರಾಜಿತ ಅಭ್ಯರ್ಥಿಗಳ ಜೊತೆ ಡಿಕೆಶಿ ಸಭೆ
ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
president of KPCC: ರಾಜ್ಯದಲ್ಲಿ ನಿರೀಕ್ಷೆಯಂತೆ ಲೋಕಸಭಾ ಚುನಾವಣೆಯು ಮುಗಿದಿದ್ದು, ಇದೀಗ ಮತ್ತೆ ಡಿಸಿಎಂ ವಿಸ್ತೀರ್ಣ ಕೂಗು ಬಲವಾಗಿ ಕೇಳಿಬರುತ್ತಿದೆ. ಜಾತಿವಾರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಚರ್ಚೆಗಳ ನಡುವೆ ಅಥಣಿ ಶಾಸಕ ಲಕ್ಷ್ಮಣ ಸವದಿಯವರಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಒಲಿಯುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ..
ಸಿಎಂ ಸ್ಥಾನದ ಕುರಿತು ಕಾಂಗ್ರೆಸ್ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ ಹಾಗೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ.
ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದರು.
ಇಲ್ಲಿ ಬಂದಿರುವ ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ ಯಾರು ಏನೇ ಟೀಕೆ ಮಾಡಲಿ, ನನಗೆ ಈ ಜನರ ಸಮಸ್ಯೆಗೆ ಪರಿಹಾರ ನೀಡುವುದಷ್ಟೇ ಮುಖ್ಯ
ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೇಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:
ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Fuel Price Hike: ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ಇದರಿಂದ ಲೀಟರ್ ಪೆಟ್ರೋಲ್ ಬೆಲೆ 3 ರೂ. ಮತ್ತು ಡೀಸೆಲ್ ಬೆಲೆ 3.50 ರೂ. ಏರಿಕೆಯಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
ಬೆಂಗಳೂರು: ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದು ಹೀಗೆ;
ಲೋಕಸಭೆಯಲ್ಲಿ ಕೈಕೊಟ್ಟ ಒಕ್ಕಲಿಗ ಸಮುದಾಯದ ಮತಗಳು
ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ನಾಯಕರ ಸಭೆ
ಸದಾಶಿವನಗರದ ಡಿ.ಕೆ ಸುರೇಶ್ ನಿವಾಸದಲ್ಲಿ ನಾಯಕರ ಸಭೆ
ಊಟದ ನೆಪದಲ್ಲಿ ಒಂದೆಡೆ ಸೇರಿ ಚರ್ಚಿಸಿದ ಒಕ್ಕಲಿಗ ನಾಯಕರು
ಹಳೇ ಮೈಸೂರು ಭಾಗದ ಫಲಿತಾಂಶ ಹಿನ್ನಡೆ ಬಗ್ಗೆ ಪರಾಮರ್ಶೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.