Congress Slams family politics: ಕುಟುಂಬ ರಾಜಕಾರಣ ವಿರೋಧಿಸಿ ಬೂಟಾಟಿಕೆಯ ಮಾತಾಡುವ ಮೋದಿಯವರು "ದೇವೇಗೌಡರ ರಾಜಕೀಯ ಕುಟುಂಬ"ದೊಂದಿಗೆ ಪೋಸ್ ಕೊಡುವ ಮೂಲಕ ತಮ್ಮನ್ನು ತಾವೇ ವ್ಯಂಗ್ಯ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
BJP-JD(S) alliance: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಸೀಟು ಹಂಚಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಶೀಘ್ರವೇ ಸೀಟು ಹಂಚಿಕೆ ಅಂತಿಮಗೊಳಿಸಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
Hasanamba Darshana 2023: ಶುಕ್ರವಾರ ಶಕ್ತಿದೇವತೆಯ ದರ್ಶನಕ್ಕೆ ಭಕ್ತರ ದಂಡೇ ಹರಿದುಬಂದಿತ್ತು. ಇಂದಿನಿಂದ 12 ದಿನ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಭಕ್ತರಿಗೆ ಹಾಸನಾಂಬೆ ದರ್ಶನ ದೊರೆಯಲಿದೆ. ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
BJP-JDS alliance: ಎಚ್.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ.ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದು ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.
Nandini Milk Price Hike: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸುತ್ತಾರಾ ಎಂಬ ಜೆಡಿಎಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿರುವ ದೇವೇಗೌಡರ ಪುತ್ರ ಎಚ್.ಡಿ. ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಮಾಹಿತಿ ನೀಡಿದ್ದಾರೆ.
HD ರೇವಣ್ಣ 2 ಕಡೆ ಸ್ಪರ್ಧೆಗೆ HDK ಅಡ್ಡಗಾಲು..? ಭವಾನಿ ರೇವಣ್ಣ ಸೋಲ್ತಾರೆ ಎಂದ್ರಾ ಮಾಜಿ ಸಿಎಂ..? ದೇವೇಗೌಡರ ಕುಟುಂಬ ಮುಗಿಸಲು ಶಕುನಿಗಳು ಯಾರು? ರೇವಣ್ಣರ ಬ್ರೈನ್ ವಾಶ ಮಾಡ್ತಿರೋ ಶಕುನಿ ಯಾರು..? ಹಾಸನದಲ್ಲಿ ರೇವಣ್ಣರ ತಲೆಕೆಡಿಸ್ತಿರೋ 3ನೇ ವ್ಯಕ್ತಿ ಯಾರು..?
ಬೆಳ್ಳಿ ಫೋಟೋ ಎಂದು ಮಹಿಳೆಯರಿಗೆ ನೀಡಿದ್ದ ಉಡುಗೊರೆಯ ಅಸಲಿತ್ತು ಬಟಾಬಯಲಾಗಿದೆ. ಇದು ಬೆಳ್ಳಿಯಲ್ಲ ಕಳಪೆ ಗುಣಮಟ್ಟದ ಫೋಟೋ ಎಂದು ಆಕ್ರೋಶ ಹೊರಹಾಕಿರುವ ಮಹಿಳೆಯರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
MLA A.T Ramaswamy On HD Revanna : ಇವರೆಲ್ಲಾ ಪಾಪ ಅವರನ್ನ ಉತ್ಸವ ಮೂರ್ತಿ ಮಾಡ್ಕೊಂಬಿಟ್ರು. ಅಂತಹ ಮುತ್ಸದಿ ರಾಜಕಾರಣಿಯನ್ನ ಮೂಲೆಗುಂಪು ಮಾಡಿದ್ದು ನನಗೆ ನೋವಾಗಿದೆ ಎಂದು ಮಾಜಿ ಶಾಸಕ ಹೆಚ್.ಡಿ ರೇವಣ್ಣ ಕುಟುಂಬದ ವಿರುದ್ಧ ಶಾಸಕ ಎ.ಟಿ ರಾಮಸ್ವಾಮಿ ಕಿಡಿಕಾರಿದ್ದಾರೆ.
ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಶಾ ಹೇಳಿಕೆ ವಿಚಾರ. ಉಳಿದ 2 ಪಕ್ಷಗಳು ಕುಟುಂಬ ರಾಜಕೀಯ ಮಾಡಲ್ಲ ಅಂತೇಳಲಿ. ಕುಟುಂಬ ರಾಜಕಾರಣ ಬೇಡ ಅಂತ ಅವ್ರು ಏನಾದ್ರೂ ಹೇಳಿಬಿಡಲಿ. ಜೆಡಿಎಸ್, ಕುಮಾರಸ್ವಾಮಿ ಯಾತ್ರೆಗೆ ರಾಷ್ಟ್ರೀಯ ಪಕ್ಷಗಳು ಹೆದರಿವೆ ಎಂದು ಅಮಿತ್ ಶಾ ಹೇಳಿಕೆಗೆ HD ರೇವಣ್ಣ ಪ್ರತಿಕ್ರಿಯೆ ನೀಡಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.