Traditional Indian Spices: ಪಾಕಶಾಲೆಯ ತಯಾರಿಕೆಯಲ್ಲಿ ವಿವಿಧ ಮಸಾಲೆಗಳನ್ನು ಬಳಸುವ ಪ್ರಾಚೀನ ಸಂಪ್ರದಾಯವನ್ನು ಭಾರತ ಹೊಂದಿದೆ. ಇಂದಿನ ಯುಗದಲ್ಲಿ ರುಚಿಯ ಜೊತೆಗೆ, ಆಯುರ್ವೇದ ಮತ್ತು ಸಮಗ್ರ ಜೀವನ ತತ್ವಶಾಸ್ತ್ರದಲ್ಲಿ ಆಳವಾಗಿ ಬೇರೂರಿರುವ ಅದರ ಔಷಧೀಯ ಬಳಕೆಗಳನ್ನು ನಾವು ಮರೆತಿದ್ದೇವೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Banana : ಬಾಳೆಹಣ್ಣುಗಳು ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್ ಬಿ 6, ಫೈಬರ್ ಮತ್ತು ಮ್ಯಾಂಗನೀಸ್ ಸೇರಿದಂತೆ ಹಲವಾರು ಪ್ರಮುಖ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಅವು ಕಡಿಮೆ ಕ್ಯಾಲೋರಿ ಮತ್ತು ಕೊಬ್ಬಿನಂಶವನ್ನು ಹೊಂದಿರುತ್ತವೆ. ಇದು ಆರೋಗ್ಯಕ್ಕೆ ಒಳ್ಳೆಯದಾಗಿದ್ದು, ಇದು ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ.
ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯಲ್ಲಿ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಮಾರಾಟ ಮಾಡಲಾಗುತ್ತದೆ. ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ (ಏಪ್ರಿಲ್ 09) ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
Hair Care Tips: ದಟ್ಟವಾದ, ಉದ್ದ ಕೂದಲು ಬೇಕು ಎನ್ನುವುದು ಎಲ್ಲ ಹೆಂಗಳೆಯರ ಆಸೆ.. ಇದಕ್ಕಾಗಿ ದುಬಾರಿ ಪ್ರಾಡಕ್ಟ್ಗಳನ್ನು ಬಳಸಿ ಯಾವುದೇ ಪ್ರತಿಫಲ ಸಿಗದೇ ಬೇಸೋತ್ತಿರುವವರು ಇದ್ದಾರೆ.. ಅಂತಹವರಿಗಾಗಿಯೇ ಇದು ನಾವು ಸರಳ ವಿಧಾನವೊಂದನ್ನು ಹೇಳಲಿದ್ದೇವೆ.. ಇದನ್ನು ಮಾಡುವುದರಿಂದ ಕೂದಲು ನೀವಂದುಕೊಂಡಂತೆ ಬೆಳೆಯುತ್ತವೆ..
Sexual Health Tips: ಲೈಂಗಿಕ ಕ್ರಿಯೆ ಎನ್ನುವುದು ಒಂದು ಸೃಷ್ಟಿಯ ಸಹಜ ಮತ್ತು ಸ್ವಾಭಾವಿಕ ಪ್ರಕ್ರಿಯೆ. ಇದರ ಪ್ರಯೋಜನಗಳ ಕುರಿತು ಅನೇಕರು ವಿಧವಿಧವಾಗಿ ಹೇಳುತ್ತಾರೆ. ಅಲ್ಲದೆ ಈ ಕುರಿತು ಕೆಲವೊಂದಿಷ್ಟು ಅಧ್ಯಯನಗಳು ಮತ್ತು ಚರ್ಚೆಗಳು ನಡೆಯುತ್ತಲೇ ಇವೆ. ಬನ್ನಿ ಇಂದು ನಾವು ದೀರ್ಘಕಾಲದವರೆಗೆ ಲೈಂಗಿಕ ಸಂಬಂಧ ಹೊಂದಿಲ್ಲದಿದ್ದರೆ ಯಾವ ಸಮಸ್ಯೆಗಳು ಬರುತ್ತವೆ ಎನ್ನವುದರ ಕುರಿತು ತಿಳಿಯೋಣ..
Mental Health Tips: ಇತ್ತೀಚಿನ ದಿನಗಳಲ್ಲಿ, ನಮ್ಮ ಮನಸ್ಸು ನಿರಂತರವಾಗಿ ಎಲ್ಲೆಡೆಯಿಂದ ಬರುವ ಮಾಹಿತಿ ಮತ್ತು ಬಾಹ್ಯ ಪ್ರಚೋದನೆಗಳಿಂದ ತುಂಬಿರುತ್ತದೆ. ಒಂಟಿಯಾಗಿರುವುದು ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ ಮತ್ತು ಆಲೋಚನೆಗಳನ್ನು ತೆರವುಗೊಳಿಸಲು ಅವಕಾಶವನ್ನು ನೀಡುತ್ತದೆ.
Toyota Greater Bangalore Bidadi Half Marathon 2024: ಬಿಡದಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ಬಿಐಎ) ಫೌಂಡೇಶನ್ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಸಹಯೋಗದಲ್ಲಿ 'ಟೊಯೊಟಾ ಗ್ರೇಟರ್ ಬೆಂಗಳೂರು ಬಿಡದಿ ಹಾಫ್ ಮ್ಯಾರಥಾನ್ 2024' ನಡೆಯಲಿದೆ.
ಸೇಬು ತಿನ್ನುವುದರಿಂದ ದೇಹದ ಹಲವಾರು ತೊಂದರೆಗಳನ್ನು ದೂರ ಇಡಬಹುದು ಮತ್ತು ಇದರಿಂದ ಜೀವಸತ್ವಗಳು, ಖನಿಜಗಳನ್ನು ನೀಡುತ್ತದೆ. ಹಾಗಾಗಿ ಸೇಬು ತಿನ್ನುವುದರಿಂದ ವೈದ್ಯರಿಂದ ದೂರ ಇಡಬಹುದಾಗಿದೆ ಎಂದು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಹಾಗಾದ್ರೆ ಅದರ ಪ್ರಯೋಜನಗಳೇನು ತಿಳಿಯಿರಿ.
Breeds of dogs : ಉಗ್ರ ಸ್ವರೂಪದ ನಾಯಿಗಳ ಮಾರಾಟ ಮತ್ತು ಸಾಕಣೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ಹೊರಡಿಸಿದ್ದು, 23 ತಳಿಗಳ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಸಾಕುವುದಕ್ಕೆ ನಿರ್ಬಂಧ ಹೇರಿದೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
ಮತ್ತೆ ಇಬ್ಬರನ್ನ ಬಲಿ ಪಡೆದುಕೊಂಡ ಮಂಗನ ಕಾಯಿಲೆ
8ಕ್ಕೇರಿದ ಮಂಗನಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ
ಕೆಎಫ್ಡಿಯಿಂದ ಮಲೆನಾಡು ಭಾಗದಲ್ಲಿ ಹೆಚ್ಚಾದ ಆತಂಕ
ಇಲ್ಲಿಯವರೆಗೂ ರಾಜ್ಯದಲ್ಲಿ 24 ಸಕ್ರಿಯ ಪ್ರಕರಣಗಳು ವರದಿ
Smartphone: 2016ರಲ್ಲಿ, ಜಗತ್ತಿನಲ್ಲಿ 3.67 ಬಿಲಿಯನ್ ಜನರು ಸ್ಮಾರ್ಟ್ ಫೋನ್ ಬಳಕೆದಾರರಿದ್ದರು. ಈ ಸಂಖ್ಯೆ ವಾರ್ಷಿಕವಾಗಿ 300 ಮಿಲಿಯನ್ನಿಂದ 800 ಮಿಲಿಯನ್ ನಡುವೆ ಹೆಚ್ಚಳ ಕಂಡು, 2022ರ ವೇಳೆಗೆ ಅಂದಾಜಿಸಿದ ರೀತಿಯಲ್ಲಿ 6.57 ಬಿಲಿಯನ್ ತಲುಪಿತು.
Insomnia: ನಿದ್ರಾಹೀನತೆಯು ಇಡೀ ಜಗತ್ತನ್ನು ಬಾಧಿಸುವ ಸಮಸ್ಯೆಯಾಗಿದೆ ಮತ್ತು ಕೆಲವರು ಹಾಸಿಗೆಯಲ್ಲಿ ಮಲಗಿದ ಕೆಲವೇ ನಿಮಿಷಗಳಲ್ಲಿ ನಿದ್ದೆ ಮಾಡುವುದು ಕೆಲವರಿಗೆ ಸಿಕ್ಕ ಉಡುಗೊರೆ ಎಂದೇ ಹೇಳಬಹುದು.
Kidney Stones: ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಮೂತ್ರಪಿಂಡಗಳು ಒಂದಾಗಿದೆ. ಮೂತ್ರಪಿಂಡಗಳು ನಮ್ಮ ರಕ್ತವನ್ನು ಫಿಲ್ಟರ್ ಮಾಡಲು ಮತ್ತು ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ. ಆದರೆ ನೀವು ಸೇವಿಸುವ ಆಹಾರ, ಜೀವನಶೈಲಿ ಮತ್ತು ಕೆಲವು ಕಾಯಿಲೆಗಳು ಮೂತ್ರಪಿಂಡದಲ್ಲಿ ಕಲ್ಲು ಸೃಷ್ಟಿಯಾಗಲು ಕಾರಣವಾಗಬಹುದು. ಹಾಗಾದರೆ ಹೇಗೆ ಈ ಮೂತ್ರಪಿಂಡಗಳನ್ನು ಕರಗಿಸುವುದು. ಇವುಗಳನ್ನು ಕರಗಿಸಲು ಯಾವ ಆಹಾರಗಳನ್ನು ಸೇವಿಸಬೇಕು ಎಂಬುವ ಬಗ್ಗೆ ಇಲ್ಲಿದೆ ಮಾಹಿತಿ.
Heart Attack: ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತಲೇ ಇವೆ. ವಯೋಮಿತಿ ಇಲ್ಲದೆ ಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾದರೆ ಇದನ್ನು ತಡೆಗಟ್ಟಲು ಕೆಲವು ಆಹಾರಗಳು ನಿಮಗೆ ಸಹಾಯ ಮಾಡುತ್ತವೆ, ಯಾವುದು ಆ ಆಹಾರಗಳು ಎನ್ನುವುದರ ಬಗ್ಗೆ ಇಲ್ಲಿ ತಿಳಿಯಿರಿ..
Sub Variant JN.1: ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾವೈರಸ್ನ ಓಮಿಕ್ರಾನ್ ಸ್ಟ್ರೈನ್ನ ಉಪ-ರೂಪವಾದ JN.1 ಅನ್ನು ಅದರ ತ್ವರಿತ ಹರಡುವಿಕೆಯ ದೃಷ್ಟಿಯಿಂದ 'ಆಸಕ್ತಿಯ ರೂಪಾಂತರ' ಎಂದು ವರ್ಗೀಕರಿಸಿದೆ.
Winter tips: ಚಳಿಗಾಲದಲ್ಲಿ ಗರಂ ಮಸಾಲ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಾಸ್ತವವಾಗಿ, ಇದು ಮಸಾಲೆಗಳ ಮಿಶ್ರಣವನ್ನು ಹೊಂದಿರುತ್ತದೆ, ಇದು ಅನೇಕ ಸಾಮಾನ್ಯ ಚಳಿಗಾಲದ ಸಮಸ್ಯೆಗಳಿಗೆ ಮನೆಮದ್ದು ಎಂದು ಸಾಬೀತುಪಡಿಸುತ್ತದೆ. ಹೇಗೆ ಎನ್ನುವುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.
ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ. ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.