ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿತ್ತು.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ನಂತರ ಅವರು ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
MUDA Scam: ತಮ್ಮ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ʼನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಡಿ ಇಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
Muda Scam: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ಶಾಕ್ ಉಂಟಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್, ಸಿದ್ದರಾಮಯ್ಯರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ.
ಮುಡಾ ಹಗರಣದ ಪ್ರಾಸಿಕ್ಯೂಷನ್ ಅನುಮತಿ ವಿಚಾರ
ಸಿಎಂ ವಿರುದ್ಧ ಹೈಕೋರ್ಟ್ನಲ್ಲಿ ಪ್ರಾಸಿಕ್ಯೂಷನ್ ಫೈಟ್
ಇಂದು ಮಧ್ಯಾಹ್ನ ಹೈಕೋರ್ಟ್ನಲ್ಲಿ ಮಹತ್ವದ ತೀರ್ಪು
ಸಿಎಂ ಸಿದ್ರಾಮಯ್ಯರಿಗೆ ಮಂಗಳನಾ, ಅಮಂಗಳನಾ..?
ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ತೀರ್ಪು ಪ್ರಕಟ
ಸಿದ್ದರಾಮಯ್ಯಗೆ ಇವತ್ತು ಅಕ್ಷರಶಃ ನಿರ್ಣಾಯಕ ದಿನ
ಸಿಎಂ ಸಿದ್ದರಾಮಯ್ಯನವರ ಪಾಲಿಗೆ ನಾಳೆ ಮಹತ್ವದ ದಿನ ಆಗಲಿದೆ. ನಾಳೆ(ಸೆ.೨೪)ಯೇ ಮುಡಾ ಪ್ರಕರಣದ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಧ್ಯಾಹ್ನ 12 ಗಂಟೆಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದ್ದಾರೆ. ಸಿದ್ದರಾಮಯ್ಯರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.
HSRP ನಂಬರ್ ಪ್ಲೇಟ್ ಅಳವಡಿಕೆ ವಿಚಾರ...!ನಂಬರ್ ಪ್ಲೇಟ್ ಅವಧಿ ವಿಸ್ತರಿಸಿದ ಹೈಕೋರ್ಟ್.ನವೆಂಬರ್ 20 ರವರೆಗೆ ವಿಸ್ತರಣೆ ಮಾಡಿದ ಹೈಕೋರ್ಟ್.ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿದ ವಕೀಲರು. ಹಿರಿಯ ವಕೀಲ ದೇವದತ್ ಕಾಮತ್ ಅವರಿಂದ ಮನವಿ.
ಅಗಸ್ಟ್ 31ರಂದು ಸಿಟಿಸಿವಿಲ್ ಕೋರ್ಟ್ನಲ್ಲಿ ಅರ್ಜಿ ವಜಾ. ಸದ್ಯ ಹೈಕೋರ್ಟ್ ಮೊರೆಹೋಗಿರುವ ಆರೋಪಿ ಪವಿತ್ರಾಗೌಡ. ಕಳೆದ ಗುರುವಾರ ಅರ್ಜಿ ಸಲ್ಲಿಕೆ, ಇಂದು ವಿಚಾರಣೆ ಸಾಧ್ಯತೆ. ಅನುಕುಮಾರ್ ಅರ್ಜಿ ವಿಚಾರಣೆ ಕೂಡ ನಡೆಸುವ ಸಾಧ್ಯತೆ.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಪ್ಪದ ಮುಡಾ ಸಂಕಷ್ಟ
ಇಂದು ಹೈಕೋರ್ಟ್ನಲ್ಲಿ ಸಿಎಂ ಪ್ರಾಸಿಕ್ಯೂಷನ್ ವಿಚಾರಣೆ
ಒಂದು ವಾರದ ರಿಲೀಫ್ ಬಳಿಕ ಮತ್ತೆ ಇದೀಗ ಮುಡಾ ಟೆನ್ಷನ್
ಹೈಕೋರ್ಟ್ ತೀರ್ಪಿನತ್ತ ಸಿಎಂ ಸಿದ್ದರಾಮಯ್ಯ ಚಿತ್ತ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಹತ್ವದ ದಿನ
ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲಿ ನ್ಯಾಯ ಸಿಗಲ್ಲ
ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಿಗೋವರೆಗೂ ಸಿಎಂ ಆಗಿರಬೇಕು
ಪ್ರಾಸಿಕ್ಯೂಷನ್ ಬಗ್ಗೆ ಗೂಳಿಹಟ್ಟಿ ಶೇಖರ್ ಆಡಿಯೋ ಬಾಂಬ್
ಮಧ್ಯರಾತ್ರಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್
ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆಡಿಯೋ ಸಖತ್ ವೈರಲ್
DK Sivakumar: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯತ್ನಾಳ್ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್ಗಳನ್ನು ಎದುರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
BJP Padayatra: ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರೆ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಹೈಕೋರ್ಟ್ ಮೌಖಿಕ ಆದೇಶ ನೀಡಿದೆ.
High Court: ಇಬ್ಬರೂ ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿ ನ್ಯಾಯಮೂರ್ತಿ ಎಂ. ಜಿ ಉಮಾ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.