Lonavala Waterfall Accident: ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
Heart-warming incident: ಮಂಗಳವಾರ(ಜೂನ್ ೧೮) ಸಂಜೆ 5.30ರ ವೇಳೆಗೆ ತನ್ನ ಪುತ್ರಿಯೊಂದಿಗೆ ಜಮೀನಿನಲ್ಲಿರುವ ಬಾವಿಯ ಹತ್ತಿರ ಹೋಗಿದ್ದಳು. ಅಲ್ಲಿಂದಲೇ ಪತಿಗೆ ವಿಡಿಯೋ ಕಾಲ್ ಮಾಡಿದ್ದ ಭಾಗ್ಯಶ್ರೀ ಅವರು ಕೊನೆಯ ಬಾರಿಗೆ ಮಗಳ ಮುಖವನ್ನು ನೋಡುವಂತೆ ಹೇಳಿದ್ದಳು. ಬಳಿಕ ಪುತ್ರಿಯೊಂದಿಗೆ ಬಾವಿಗೆ ಹಾರಿದ್ದಾಳೆ.
ಬೆಂಗಳೂರು: ಈ ಹಿಂದೆಯೂ ಕೇರಳ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು.
Lok Sabha Election 2024: ಕೆಲವು ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಬಂದಿದ್ದನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆಗೆ ಸ್ಥಳೀಯ ಕಾರಣಗಳಿರುತ್ತವೆ. ಅವುಗಳ ವಿಶ್ಲೇಷಣೆ ಮಾಡುತ್ತೇವೆ. ಕೊರತೆ ಸರಿಪಡಿಸಿಕೊಂಡು ಮೋದಿಯವರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Lipi Rastogi Suicide: ಲಿಪಿ ಅವರ ತಂದೆ ವಿಕಾಸ್ ರಸ್ತೋಗಿಯವರು ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಅವರ ತಾಯಿ ರಾಧಿಕಾ ರಸ್ತೋಗಿ ಸಹ ರಾಜ್ಯ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.
ಮಹಾರಾಷ್ಟ್ರ ಪೊಲೀಸರು ಭ್ರೂಣ ಲಿಂಗ ಪತ್ತೆ ಜಾಲವನ್ನು (Fetal Gender Detection Network) ಪತ್ತೆ ಹಚ್ಚಿದ್ದು ಕರ್ನಾಟಕದ ಗಡಿಯಲ್ಲಿ ಶಿಶುಗಳ ಮಾರಣಹೋಮ ಗ್ಯಾಂಗ್ ಒಂದನ್ನು ಪತ್ತೆ ಹಚ್ಚಿದ್ದಾರೆ.
Nashik IT Raid: ಶೋಧದ ಸಮಯದಲ್ಲಿ ಸುಮಾರು 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೌಲ್ಯದ ದಾಖಲೆ ಇಲ್ಲದ ಸಂಪತ್ತು ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ನೆರೆಯ ಮಹಾರಾಷ್ಟ್ರದಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ ಎಂಬ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
loksabha election : ಮಹಾರಾಷ್ಟ್ರದ ಸೋಲಾಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್ ಅವರು ತೊಡಗಿದ್ದು, ಯಾವ ಪಕ್ಷದ ಪರ ಶಾರುಖ್ ಖಾನ್ ಪ್ರಚಾರ ಮಾಡಿದ್ದಾರೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ ತಿಳಿಯಿರಿ.
Maharashtra Suicide Case: ಯುವತಿಯ ಚೀರಾಟ ಕೇಳಿ ಲಾಡ್ಜ್ ಸಿಬ್ಬಂದಿ ತಕ್ಷಣವೇ ಓಡಿ ಬಂದಿದ್ದಾರೆ. ದುರದೃಷ್ಟವಶಾತ್ ತನ್ಮಯ್ ಪ್ರಾಣಪಕ್ಷಿ ಹಾರಿಹೋಗಿತ್ತು. ಲಾಡ್ಜ್ ಮ್ಯಾನೇಜರ್ ಮಹೇಶ್ ಧುಮಾಲ್ ತಕ್ಷಣವೇ ಈ ಘಟನೆಯನ್ನು ಮಲ್ಹಾರ್ಪೇತ್ ಪೊಲೀಸರಿಗೆ ತಿಳಿಸಿದ್ದಾರೆ.
ಇಬ್ಬರು ಮಹಿಳೆಯರು ಧೂಮಪಾನ ಮಾಡುತ್ತಿದ್ದಾಗ ಅವರನ್ನು ದಿಟ್ಟಿಸಿದ ಆರೋಪದ ಮೇಲೆ 28 ವರ್ಷದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಇರಿದು ಕೊಂದಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾಗ್ಪುರದ ಮಹಾಲಕ್ಷ್ಮಿ ನಗರ ಪ್ರದೇಶದಿಂದ ಶನಿವಾರ ತಡರಾತ್ರಿ ಜಯಶ್ರೀ ಪಂಜಾಡೆ ತನ್ನ ಸ್ನೇಹಿತೆ ಸವಿತಾ ಸಾಯರ್ ಅವರೊಂದಿಗೆ ಪಾನ್ ಶಾಪ್ನ ಹೊರಗೆ ಧೂಮಪಾನ ಮಾಡುತ್ತಿದ್ದಾಗ ಘಟನೆ ವರದಿಯಾಗಿದೆ.
ರಾಜ್ಯದಲ್ಲೂ ಹಿಂದುತ್ವದ ಕೋಟೆ ಅಂತ್ಯವಾಗುತ್ತೆ- ಬಿಕೆ ಹರಿಪ್ರಸಾದ್
ಮಹಾರಾಷ್ಟ್ರದಲ್ಲೇ ಕೋಟೆ ಇಲ್ಲ, ಸಾವರ್ಕರ್ ಸೃಷ್ಟಿ ಮಾಡಿದ್ರು
ದೇಶದಲ್ಲಿ ರಾಜಮಹಾರಾಜರ ಕೋಟೆಗಳೇ ಒಡೆದು ಹೋಗಿವೆ
ಮಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಹರಿಪ್ರಸಾದ್ ಹೇಳಿಕೆ
ಅನುಪಮ್ ಮದನ್ ಎಂಬಾತ ತನ್ನ ತಂಗಿಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾಗಲು ಪೊಲೀಸ್ ಧಿರಿಸಿನಲ್ಲಿ ಶಾಲೆಗೆ ಬಂದಿದ್ದ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಂತು ಅಲ್ಲಿಂದ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಹೋಗಲು ಆತ ಪ್ಲ್ಯಾನ್ ಮಾಡಿಕೊಂಡಿದ್ದನಂತೆ.
Retail inflation: 2025ರ ಹಣಕಾಸು ವರ್ಷದಲ್ಲಿ ಹಣದುಬ್ಬರದ ಅಂದಾಜನ್ನು ಶೇ.4.5ಕ್ಕೆ ಇಳಿಸಲಾಗಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇ.5, 2ನೇ ತ್ರೈಮಾಸಿಕದಲ್ಲಿ ಶೇ.4, 3ನೇ ತ್ರೈಮಾಸಿಕದಲ್ಲಿ ಶೇ.4.6 ಮತ್ತು 4ನೇ ತ್ರೈಮಾಸಿಕದಲ್ಲಿ ಶೇ.4.7 ಇರಲಿದೆ.
Santhosh Bangar controversy statement: NCP-SP ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಮಾತನಾಡಿದ್ದು, 'ಶಾಲಾ ಮಕ್ಕಳನ್ನುದ್ದೇಶಿಸಿ ಸಂತೋಷ್ ನೀಡಿರುವ ಹೇಳಿಕೆ ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಒತ್ತಾಯಿಸಿದ್ದಾರೆ.
Fake Marriages: ಮದುವೆ ಹೆಸರಿನಲ್ಲಿ ಅವಿವಾಹಿತರಿಗೆ ಟೋಪಿ ಹಾಕುತ್ತಿದ್ದ 8 ಜನ ಮಹಿಳೆಯರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಘೋಲಿಯ ಕೇಘ್ನಾಂಡ್ ಫಾಟಾ ನಿವಾಸಿ ಜ್ಯೋತಿ ರವೀಂದ್ರ ಪಾಟೀಲ್(35), ವಿದ್ಯಾ ಸತೀಶ್ ಖಂಡೇಲ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಯಲ್ಲಿರಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.