BBMP Officer Dr. Prayag Raj: ಬಿಗ್ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ತಮ್ಮ ಜೀವನದ ಕಹಿ ಘಟನೆಗಳನ್ನು ಬಿಚ್ಚಿಡುವಾಗ ತಮಗೆ ಕೋವಿಡ್ ಸೋಂಕು ತಲುಲಿದ ಸಮಯದಲ್ಲಿ ಅನುಭವಿಸಿದ ಘಟನೆಗಳ ಬಗ್ಗೆ, ಇದೀಗ ಪ್ರತಾಪ್ ಆರೋಪಗಳು ಸುಳ್ಳು ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಡಾ. ಪ್ರಯಾಗ್ ಖಂಡಿಸಿದ್ದಾರೆ.
ಸದ್ಯ ದಿನೇ ದಿನೇ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ಕೋವಿಡ್ -19 ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. ಶಾಂಘೈನ ಪಶ್ಚಿಮ ಜಿಲ್ಲೆಗಳಲ್ಲಿ ಮಂಗಳವಾರ ಕೊನೆಗೊಳ್ಳಲಿದ್ದ ಎರಡನೇ ಹಂತದ ಲಾಕ್ಡೌನ್ ಅನ್ನು ಮತ್ತೆ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ
Covishield Vaccine: ಅಸ್ಟ್ರಾಜೆನಿಕಾ ಮತ್ತು ಭಾರತದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು (Covishield Vaccine) ಗುರುತಿಸದ ತನ್ನ 'ತಾರತಮ್ಯ ನೀತಿಯನ್ನು' ಬ್ರಿಟನ್ ಹಿಂತೆಗೆದುಕೊಂಡಿದೆ. ಅಕ್ಟೋಬರ್ 11 ರಿಂದ ಯುನೈಟೆಡ್ ಕಿಂಗ್ಡಮ್ಗೆ ಪ್ರಯಾಣಿಸುವ ಭಾರತದ ಪ್ರಯಾಣಿಕರಿಗೆ ಕ್ವಾರಂಟೈನ್ನಲ್ಲಿ ಇರಬೇಕು ಎಂಬ ನಿಯಮದಿಂದ ವಿನಾಯಿತಿ ನೀಡಲಾಗಿದೆ ಎಂದು ಬ್ರಿಟಿಷ್ ಹೈ ಕಮೀಷನರ್ ಅಲೆಕ್ಸ್ ಎಲ್ಲಿಸ್ ಟ್ವೀಟ್ ಮಾಡಿದ್ದಾರೆ.
ಯುಕೆಯಿಂದ ಭಾರತಕ್ಕೆ ಭೇಟಿ ನೀಡುವ ಎಲ್ಲ ಪ್ರಯಾಣಿಕರಿಗೆ 10 ದಿನಗಳ ಸಂಪರ್ಕತಡೆಯನ್ನು ಕಡ್ಡಾಯಗೊಳಿಸುವ ಮೂಲಕ ಭಾರತ ಯುಕೆಗೆ ತಿರುಗೇಟು ನೀಡಿದೆ.ಈ ನಿಯಮವು ಲಸಿಕೆಯ ಸ್ಥಿತಿಯ ಹೊರತಾಗಿಯೂ ಎಲ್ಲರಿಗೂ ಅನ್ವಯವಾಗುತ್ತದೆ.
COVID-19 ಸೋಂಕಿನ ಸೌಮ್ಯ ಮತ್ತು ಮಧ್ಯಮ ರೋಗಲಕ್ಷಣಗಳನ್ನು ಹೊಂದಿರುವ ಜನರು 14 ದಿನಗಳ ಕ್ವಾರೆಂಟೈನ್ ಅವಧಿಯ ನಂತರ ಅವರು ಕೋವಿಡ್ ಋಣಾತ್ಮಕವಾಗಿದ್ದಾರೆ ಎಂದು ಪರೀಕ್ಷಿಸಲು ಮರು ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಎಂದು ಹೇಳಲಾಗುತ್ತದೆ.
ವಿದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಸ್ಟಮ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆದ್ದರಿಂದ ವಿಮಾನದಲ್ಲಿ ಪ್ರಯಾಣಿಸುವ ಮೊದಲು ನೀವು ಅವುಗಳನ್ನು ಎಚ್ಚರಿಕೆಯಿಂದ ಓದಬೇಕಾಗುತ್ತದೆ.
ರವಿಶಂಕರ್ ಪ್ರಸಾದ್ ಅವರು ಯಾವುದೇ ರೀತಿಯ ಕರೋನಾ ಚಿಹ್ನೆಗಳನ್ನು ಹೊಂದಿಲ್ಲ. ಆದರೆ ಪ್ರಸ್ತುತ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮನ್ನು ಕ್ವಾರೆಂಟೈನ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ಭಾನುವಾರದವರೆಗೆ ಎಂಎಂಆರ್ ಪ್ರದೇಶದಲ್ಲಿ ಒಟ್ಟು 1,99,835 ಪ್ರಕರಣಗಳು ಮತ್ತು 8,220 ಸೋಂಕಿತ ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪುಣೆಯ ಸಮೀಪವಿರುವ ಪಿಂಪ್ರಿ ಚಿಂಚ್ವಾಡ್ ನಗರದಲ್ಲಿ ದಿನಕ್ಕೆ 851 ಹೊಸ ಪ್ರಕರಣಗಳಿವೆ. ನಾಸಿಕ್ ನಗರದಲ್ಲಿ 471 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, COVID 19 ಪರೀಕ್ಷೆಗೆ ಒಳಗಾದೆ.
ಸದ್ಯದ ಪರಿಸ್ಥಿತಿಯಲ್ಲಿ ಊರಿಗೆ ಹೋಗುವವರನ್ನು ತಡೆದು ಬೆಂಗಳೂರಿನಲ್ಲಿ ಇಟ್ಟುಕೊಳ್ಳುವುದಕ್ಕೂ ಸಾಧ್ಯ ಇಲ್ಲ. ಏಕೆಂದರೆ ಬೆಂಗಳೂರಿನಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದರೆ ಅವರನ್ನು ಉಪಚರಿಸಲು ಬೇಕಾದ ಮೂಲಭೂತ ವ್ಯವಸ್ಥೆಗಳನ್ನು ಸರ್ಕಾರ ಮಾಡಿಕೊಂಡಿಲ್ಲ.
ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹಮೂದ್ ಖುರೇಷಿ ಅವರು ಇಸ್ಲಾಮಾಬಾದ್ನಲ್ಲಿ ಅಫ್ಘಾನಿಸ್ತಾನದ ಬಗ್ಗೆ ಯು.ಎಸ್. ವಿಶೇಷ ಪ್ರತಿನಿಧಿ ಜಲ್ಮೇ ಖಲೀಲ್ಜಾದ್ ಅವರೊಂದಿಗೆ ಒಂದು ಉನ್ನತ ಸಭೆಗಳನ್ನು ನಡೆಸಿದ ಕೆಲ ದಿನಗಳ ನಂತರ COVID-19 ಪಾಸಿಟಿವ್ ಆಗಿರುವುದಾಗಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.