Haryana Assembly Elections 2024: ಹರಿಯಾಣ ಚುನಾವಣೆಗೂ ಮುನ್ನ ಪ್ರಣಾಳಿಕೆ ಘೋಷಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ 7 ಭರವಸೆಗಳನ್ನು ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯಭಾನ್ ಮಾತನಾಡಿ, ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಮತ್ತು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಅವರ ಈ ಹೇಳಿಕೆ ಬಿಜೆಪಿ ನಾಯಕ ತಾರ್ ವಿಂದರ್ ಸಿಂಗ್ ಮಾರ್ವಾ ಎಂಬಾತ . ‘‘ಸರಿಯಾಗಿ ನಡೆದುಕೊಳ್ಳದಿದ್ದಲ್ಲಿ ಇಂದಿರಾ ಗಾಂಧಿಯವರಿಗೆ ಆಗಿರುವ ಗತಿಯೇ ನಿನಗೆ ಆಗುತ್ತದೆ’’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಬಂದಿದೆ.
ಚಾಮರಾಜನಗರ: ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್ ನಲ್ಲಿ ಮಾಧ್ಯಮದವರೊಂದಿಗೆ ಅವರು, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು. ಯತ್ನಾಳ್ ತಮ್ಮ ತೀಟೆಗಾಗಿ ಆ ರೀತಿ ಮಾತನಾಡುತ್ತಿದ್ದಾರೆ. ನಮ್ಮದೆಲ್ಲ ಮಾನವ ಜಾತಿ, ಯತ್ನಾಳ್ ಗೆ ಮಾತನಾಡುವ ತೀಟೆ, ಮಾತನಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು ಎಂದರು.
Rahul Gandhi marriage with praniti shinde rumours: ಬಾಲಿವುಡ್ʼನಲ್ಲಿ ಸಲ್ಮಾನ್ ಖಾನ್ ಮದುವೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ರಾಜಕೀಯದ ವಿಷಯಕ್ಕೆ ಬಂದರೆ ರಾಹುಲ್ ಗಾಂಧಿಗೂ ಇದೇ ಪರಿಸ್ಥಿತಿ.
ಮೀಸಲಾತಿ ಕುರಿತು ಹೇಳಿಕೆ ನೀಡುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಅಮೆರಿಕದಲ್ಲಿ ಹೊಸ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ ನಾಯಕರು ಮಾತ್ರವಲ್ಲದೆ ಬಿಎಸ್ಪಿ ಮತ್ತು ಇತರ ಸಣ್ಣ ಪಕ್ಷಗಳು ಕೂಡ ಮೀಸಲಾತಿ ಮತ್ತು ಇತರ ವಿಷಯಗಳ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಬಹಿರಂಗವಾಗಿ ಸಿಎಂ ಕುರ್ಚಿ ವಿಚಾರ ಚರ್ಚೆ ಹಿನ್ನೆಲೆ
ಹೈಕಮಾಂಡ್ ಅಂಗಳ ತಲುಪಿದ ಸಿಎಂ ಕುರ್ಚಿ ಕಿತ್ತಾಟ
ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಹಿರಿಯರು
ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮನವಿ
ಒಂದೆಡೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಕೇಸ್ ಟೆನ್ಷನ್
ಇತ್ತ ಅಮೆರಿಕದಲ್ಲಿ ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿಕೆ
ರಾಹುಲ್ ಗಾಂಧಿಯನ್ನು ಭೇಟಿಯಾದ ಡಿಕೆಶಿ ಹಾಗೂ ಅವರ ಪತ್ನಿ
ಅಮೆರಿಕದ ವಾಷಿಂಗ್ಟನ್ನಲ್ಲಿ ಭೇಟಿಯಾದ ಉಭಯ ನಾಯಕರು
ಕುರ್ಚಿ ಕಾಳಗ ತಾರಕಕ್ಕೆ ಏರಿರುವ ನಡುವೆಯೇ ಭೇಟಿ ಕುತೂಹಲ
Who is Next CM?: ಇತ್ತೀಚೆಗಷ್ಟೇ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಬಂದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿದಂತಾಗಿದೆ. ಅವರ ಸಾವಿರಾರು ಅಭಿಮಾನಿಗಳು ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ.
ಹೈಕಮಾಂಡ್ ಅಂಗಳದಲ್ಲಿ ಪ್ರಾಸಿಕ್ಯೂಷನ್ ಫೈಟ್
ಇಂದು ವರಿಷ್ಠರ ಭೇಟಿಯಾಗಲಿರುವ ಸಿದ್ದರಾಮಯ್ಯ
ರಾಹುಲ್, ಖರ್ಗೆ ಭೇಟಿಯಾಗಲಿರುವ ಸಿಎಂ, ಡಿಸಿಎಂ
ತಮ್ಮ ವಿರುದ್ಧದ ಆರೋಪಗಳ ಬಗ್ಗೆ ರಾಹುಲ್ಗೆ ಮಾಹಿತಿ
Rahul Gandhi In Uber Cab: ರಾಹುಲ್ ಗಾಂಧಿ ಅವರು ದಿಢೀರನೆ ಉಬರ್ ಕ್ಯಾಬ್ ನಲ್ಲಿ ಪ್ರಯಾಣ ಮಾಡಿ ಉಬರ್ ಕ್ಯಾಬ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಷ್ಟೆಯಲ್ಲದೆ ಅವರ ಕುಟುಂಬ ವರ್ಗದವರ ಜೊತೆ ಕೂಡ ಮಾತುಕತೆ ನಡೆಸಿದ್ದಾರೆ.
ಬಾಂಗ್ಲಾದೇಶದಲ್ಲಿನ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿದ ನಂತರ ಅಲ್ಲಿನ ಪರಿಸ್ಥಿತಿಯ ಕುರಿತು ಚರ್ಚಿಸಲು ಕರೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.